newsfirstkannada.com

ಹಿಟ್​ ಆ್ಯಂಡ್​ ರನ್​; ಬೈಕ್​ಗೆ ಭಯಾನಕ ಡಿಕ್ಕಿ.. ರಸ್ತೆಯಲ್ಲೇ ಉಸಿರು ಚೆಲ್ಲಿದ ಯುವಕ

Share :

Published July 23, 2024 at 2:59pm

Update July 23, 2024 at 3:00pm

    ಆಕ್ಸಿಡೆಂಟ್ ಮಾಡಿ ಪರಾರಿಯಾದ ಅಪರಿಚಿತ ವಾಹನ ಡ್ರೈವರ್

    ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ

    ವಕ್ಫ್ ಬೋರ್ಡ್ ಬಳಿ ಅಪರಿಚಿತ ವಾಹನ ಭಯಾನಕ ಡಿಕ್ಕಿ

ಬೆಂಗಳೂರು: ಬೈಕ್​ನಲ್ಲಿ ತೆರಳುತ್ತಿದ್ದ ಯುವಕನೊರ್ವ ಹಿಟ್ ಆ್ಯಂಡ್ ರನ್​ಗೆ ಬಲಿಯಾಗಿರುವ ಘಟನೆ ನಗರದ ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿ ನಡೆದಿದೆ.

ಇದನ್ನೂ ಓದಿ: Budget 2024; ಗರೀಬ್ ಕಲ್ಯಾಣ್ ಯೋಜನೆ ವಿಸ್ತರಿಸಿದ ನಿರ್ಮಲಾ ಸೀತಾರಾಮನ್.. ಎಷ್ಟು ವರ್ಷ?

ಆಯುಷ್ ಅಪ್ಪಯ್ಯ (21) ಸಾವನ್ನಪ್ಪಿದ ಯುವಕ. ಕಲ್ಪನಾ ಜಂಕ್ಷನ್ ಕಡೆಯಿಂದ ಚಂದ್ರಿಕಾ ಜಂಕ್ಷನ್ ಕಡೆಗೆ ಡಿಯೋ ಬೈಕ್​ನಲ್ಲಿ ಯುವಕ ಹೋಗುತ್ತಿದ್ದನು. ಈ ವೇಳೆ ಕನ್ನಿಂಗ್ ಹ್ಯಾಮ್ ರಸ್ತೆಯ ವಕ್ಫ್ ಬೋರ್ಡ್ ಬಳಿ ಬೈಕ್​ಗೆ ಅಪರಿಚಿತ ವಾಹನ ಭಯಾನಕವಾಗಿ ಡಿಕ್ಕಿ ಹೊಡೆದು ಹಾಗೇ ಹೋಗಿದೆ.

ಇದನ್ನೂ ಓದಿ: ವಿರಾಟ್ ಕೊಹ್ಲಿ- ರೋಹಿತ್ ಶರ್ಮಾ ಫಿಟ್​ನೆಸ್ ಇಲ್ಲದಿದ್ರೆ ಗೇಟ್​ಪಾಸ್​.. ಗಂಭೀರ್ ಗುಟುರು!​

ಇದರ ಪರಿಣಾಮ ಯುವಕನ ತಲೆಗೆ ಗಂಭೀರವಾದ ಪೆಟ್ಟು ಬಿದ್ದಿದೆ. ತಕ್ಷಣ ಸ್ಥಳೀಯರು, ಆಸ್ಪತ್ರೆಗೆ ದಾಖಲಿಸಲು ತೆರಳುತ್ತಿದ್ದರು. ಆದರೆ ಅಷ್ಟರಲ್ಲೇ ಯುವಕ ಸಾವನ್ನಪ್ಪಿದ್ದಾನೆ. ಮಾಹಿತಿ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಆರೋಪಿ ಪತ್ತೆಗಾಗಿ ಮುಂದಾಗಿದ್ದಾರೆ. ಈ ಸಂಬಂಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಹಿಟ್​ ಆ್ಯಂಡ್​ ರನ್​; ಬೈಕ್​ಗೆ ಭಯಾನಕ ಡಿಕ್ಕಿ.. ರಸ್ತೆಯಲ್ಲೇ ಉಸಿರು ಚೆಲ್ಲಿದ ಯುವಕ

https://newsfirstlive.com/wp-content/uploads/2024/07/BNG_YOUTH.jpg

    ಆಕ್ಸಿಡೆಂಟ್ ಮಾಡಿ ಪರಾರಿಯಾದ ಅಪರಿಚಿತ ವಾಹನ ಡ್ರೈವರ್

    ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ

    ವಕ್ಫ್ ಬೋರ್ಡ್ ಬಳಿ ಅಪರಿಚಿತ ವಾಹನ ಭಯಾನಕ ಡಿಕ್ಕಿ

ಬೆಂಗಳೂರು: ಬೈಕ್​ನಲ್ಲಿ ತೆರಳುತ್ತಿದ್ದ ಯುವಕನೊರ್ವ ಹಿಟ್ ಆ್ಯಂಡ್ ರನ್​ಗೆ ಬಲಿಯಾಗಿರುವ ಘಟನೆ ನಗರದ ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿ ನಡೆದಿದೆ.

ಇದನ್ನೂ ಓದಿ: Budget 2024; ಗರೀಬ್ ಕಲ್ಯಾಣ್ ಯೋಜನೆ ವಿಸ್ತರಿಸಿದ ನಿರ್ಮಲಾ ಸೀತಾರಾಮನ್.. ಎಷ್ಟು ವರ್ಷ?

ಆಯುಷ್ ಅಪ್ಪಯ್ಯ (21) ಸಾವನ್ನಪ್ಪಿದ ಯುವಕ. ಕಲ್ಪನಾ ಜಂಕ್ಷನ್ ಕಡೆಯಿಂದ ಚಂದ್ರಿಕಾ ಜಂಕ್ಷನ್ ಕಡೆಗೆ ಡಿಯೋ ಬೈಕ್​ನಲ್ಲಿ ಯುವಕ ಹೋಗುತ್ತಿದ್ದನು. ಈ ವೇಳೆ ಕನ್ನಿಂಗ್ ಹ್ಯಾಮ್ ರಸ್ತೆಯ ವಕ್ಫ್ ಬೋರ್ಡ್ ಬಳಿ ಬೈಕ್​ಗೆ ಅಪರಿಚಿತ ವಾಹನ ಭಯಾನಕವಾಗಿ ಡಿಕ್ಕಿ ಹೊಡೆದು ಹಾಗೇ ಹೋಗಿದೆ.

ಇದನ್ನೂ ಓದಿ: ವಿರಾಟ್ ಕೊಹ್ಲಿ- ರೋಹಿತ್ ಶರ್ಮಾ ಫಿಟ್​ನೆಸ್ ಇಲ್ಲದಿದ್ರೆ ಗೇಟ್​ಪಾಸ್​.. ಗಂಭೀರ್ ಗುಟುರು!​

ಇದರ ಪರಿಣಾಮ ಯುವಕನ ತಲೆಗೆ ಗಂಭೀರವಾದ ಪೆಟ್ಟು ಬಿದ್ದಿದೆ. ತಕ್ಷಣ ಸ್ಥಳೀಯರು, ಆಸ್ಪತ್ರೆಗೆ ದಾಖಲಿಸಲು ತೆರಳುತ್ತಿದ್ದರು. ಆದರೆ ಅಷ್ಟರಲ್ಲೇ ಯುವಕ ಸಾವನ್ನಪ್ಪಿದ್ದಾನೆ. ಮಾಹಿತಿ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಆರೋಪಿ ಪತ್ತೆಗಾಗಿ ಮುಂದಾಗಿದ್ದಾರೆ. ಈ ಸಂಬಂಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More