newsfirstkannada.com

ಮಕ್ಕಳ ಹಾಲಿನ ಪೌಡರ್​ ಮೇಲೂ ಕನ್ನ.. 10 ಪ್ಯಾಕೆಟ್ ಕದ್ದೊಯ್ಯುವಾಗ ಸಿಕ್ಕಿಬಿದ್ದ ಶಾಲಾ ಮುಖ್ಯ ಶಿಕ್ಷಕ

Share :

Published August 20, 2024 at 9:57am

    ಮುಖ್ಯ ಶಿಕ್ಷಕನೇ ಕಳ್ಳನಾದ ಕತೆ ಇದು.. ಇದೆಂಥಾ ಅವಸ್ಥೆ

    ಮಕ್ಕಳ ಪೌಷ್ಟಿಕತೆ ಹೆಚ್ಚಿಸಲು ಹಾಲಿನ ಪೌಡರ್​ ನೀಡುವ ಸರ್ಕಾರ‌

    1Kg ತೂಕದ 10 ಪ್ಯಾಕೆಟ್ಸ್​ ಕದ್ದೊಯ್ಯುವಾಗ ಸಾರ್ವಜನಿಕರಿಗೆ ಸಿಕ್ಕಿಬಿದ್ದ

ಮೈಸೂರು: ಶಾಲಾ ಮುಖ್ಯ ಶಿಕ್ಷಕನೇ ಮಕ್ಕಳಿಗೆ ಕೊಡುವ ಹಾಲಿನ ಪೌಡರ್​​ ಮೇಲೆ ಕನ್ನ ಹಾಕಿದ ಘಟನೆ ಬೆಳಕಿಗೆ ಬಂದಿದೆ. ಹಾಲಿನ ಪೌಡರ್ ಕದ್ದೊಯ್ಯುವಾಗಲೇ ಮುಖ್ಯ ಶಿಕ್ಷಕ ಸಿಕ್ಕಿಬಿದ್ದಿದ್ದಾನೆ.

ಎಚ್.ಡಿ ಕೋಟೆ ಪಟ್ಟಣದಲ್ಲಿ ಘಟನೆ ನಡೆದಿದೆ. ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಗಣೇಶ್ ಈ ನೀಚ ಕೃತ್ಯವೆಸಗಿದ್ದಾನೆ. ಸಾರ್ವಜನಿಕರ ಕೈಗೆ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದಿದ್ದಾನೆ.

 

ಇದನ್ನೂ ಓದಿ: ನಿನ್ನೆಗಿಂತ ಇಂದು ಜಾಸ್ತಿ! ಒಳಹರಿವು ಹೆಚ್ಚಿಸುತ್ತಿದ್ದಾಳೆ ತುಂಗಭದ್ರೆ.. ಸದ್ಯ ನೀರಿನ ಪ್ರಮಾಣ ಎಷ್ಟಿದೆ?

ಸರ್ಕಾರ‌ ಮಕ್ಕಳ ಪೌಷ್ಟಿಕತೆ ಹೆಚ್ಚಿಸಲು ಈ ಹಾಲಿನ ಪೌಡರ್ ನೀಡಲಾಗುತ್ತದೆ. ಆದರೆ ಬಿಇಒ ಕಚೇರಿ ಹತ್ತಿರದಲ್ಲೇ ಇದ್ದರೂ ಶಾಲಾ ಮುಖ್ಯ ಶಿಕ್ಷಕ ಹಾಲಿನ ಪೌಡರ್ ಕದ್ದಿದ್ದಾನೆ. 1 ಕೆ.ಜಿ ತೂಕದ 10 ಪ್ಯಾಕೆಟ್ ಗಳ ಕದ್ದೊಯ್ಯುವಾಗ ಸಾರ್ವಜನಿಕರಿಗೆ ಸಿಕ್ಕಿಬಿದ್ದಿದ್ದಾನೆ.

ಇದನ್ನೂ ಓದಿ: ಸಮೋಸಾ ತಿಂದ ಅನಾಥಾಶ್ರಮದ ಮೂವರು ವಿದ್ಯಾರ್ಥಿಗಳು ಸಾವು.. ಅಸ್ವಸ್ಥಗೊಂಡ ಮಕ್ಕಳು ಆಸ್ಪತ್ರೆಗೆ ದಾಖಲು

ಮುಖ್ಯ ಶಿಕ್ಷಕನನ್ನು ಹಿಡಿದು ಬಿಇಒಗೆ ಸರ್ವಜನಿಕರು ಮಾಹಿತಿ ನೀಡಿದರೂ ಸಮಯಕ್ಕನಿಹುಣವಾಗಿ ಅಧಿಕಾರಿಗಳು ಬಂದಿಲ್ಲ.
ಪಟ್ಟಣದಲ್ಲೇ ಈ ಪರಿಸ್ಥಿತಿ ಆದರೆ, ಗ್ರಾಮೀಣ ಭಾಗದ ಶಾಲೆಗಳ ಗತಿ ಏನು ಎಂದು ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ. ಬಳಿಕ ತಡವಾಗಿ ಬಿಆರ್​ಸಿ ಕೃಷ್ಣಯ್ಯ ಸ್ಥಳಕ್ಕಾಗಮಿಸಿದ್ದಾರೆ. ಕೃತ್ಯವೆಸಗಿದ ಶಿಕ್ಷಕನ‌ ಮೇಲೆ ಶಿಸ್ತು ಕ್ರಮಕ್ಕೆ ಸ್ಥಳೀಯರು ಒತ್ತಾಯಿಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಮಕ್ಕಳ ಹಾಲಿನ ಪೌಡರ್​ ಮೇಲೂ ಕನ್ನ.. 10 ಪ್ಯಾಕೆಟ್ ಕದ್ದೊಯ್ಯುವಾಗ ಸಿಕ್ಕಿಬಿದ್ದ ಶಾಲಾ ಮುಖ್ಯ ಶಿಕ್ಷಕ

https://newsfirstlive.com/wp-content/uploads/2024/08/Milk-Powder-1.jpg

    ಮುಖ್ಯ ಶಿಕ್ಷಕನೇ ಕಳ್ಳನಾದ ಕತೆ ಇದು.. ಇದೆಂಥಾ ಅವಸ್ಥೆ

    ಮಕ್ಕಳ ಪೌಷ್ಟಿಕತೆ ಹೆಚ್ಚಿಸಲು ಹಾಲಿನ ಪೌಡರ್​ ನೀಡುವ ಸರ್ಕಾರ‌

    1Kg ತೂಕದ 10 ಪ್ಯಾಕೆಟ್ಸ್​ ಕದ್ದೊಯ್ಯುವಾಗ ಸಾರ್ವಜನಿಕರಿಗೆ ಸಿಕ್ಕಿಬಿದ್ದ

ಮೈಸೂರು: ಶಾಲಾ ಮುಖ್ಯ ಶಿಕ್ಷಕನೇ ಮಕ್ಕಳಿಗೆ ಕೊಡುವ ಹಾಲಿನ ಪೌಡರ್​​ ಮೇಲೆ ಕನ್ನ ಹಾಕಿದ ಘಟನೆ ಬೆಳಕಿಗೆ ಬಂದಿದೆ. ಹಾಲಿನ ಪೌಡರ್ ಕದ್ದೊಯ್ಯುವಾಗಲೇ ಮುಖ್ಯ ಶಿಕ್ಷಕ ಸಿಕ್ಕಿಬಿದ್ದಿದ್ದಾನೆ.

ಎಚ್.ಡಿ ಕೋಟೆ ಪಟ್ಟಣದಲ್ಲಿ ಘಟನೆ ನಡೆದಿದೆ. ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಗಣೇಶ್ ಈ ನೀಚ ಕೃತ್ಯವೆಸಗಿದ್ದಾನೆ. ಸಾರ್ವಜನಿಕರ ಕೈಗೆ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದಿದ್ದಾನೆ.

 

ಇದನ್ನೂ ಓದಿ: ನಿನ್ನೆಗಿಂತ ಇಂದು ಜಾಸ್ತಿ! ಒಳಹರಿವು ಹೆಚ್ಚಿಸುತ್ತಿದ್ದಾಳೆ ತುಂಗಭದ್ರೆ.. ಸದ್ಯ ನೀರಿನ ಪ್ರಮಾಣ ಎಷ್ಟಿದೆ?

ಸರ್ಕಾರ‌ ಮಕ್ಕಳ ಪೌಷ್ಟಿಕತೆ ಹೆಚ್ಚಿಸಲು ಈ ಹಾಲಿನ ಪೌಡರ್ ನೀಡಲಾಗುತ್ತದೆ. ಆದರೆ ಬಿಇಒ ಕಚೇರಿ ಹತ್ತಿರದಲ್ಲೇ ಇದ್ದರೂ ಶಾಲಾ ಮುಖ್ಯ ಶಿಕ್ಷಕ ಹಾಲಿನ ಪೌಡರ್ ಕದ್ದಿದ್ದಾನೆ. 1 ಕೆ.ಜಿ ತೂಕದ 10 ಪ್ಯಾಕೆಟ್ ಗಳ ಕದ್ದೊಯ್ಯುವಾಗ ಸಾರ್ವಜನಿಕರಿಗೆ ಸಿಕ್ಕಿಬಿದ್ದಿದ್ದಾನೆ.

ಇದನ್ನೂ ಓದಿ: ಸಮೋಸಾ ತಿಂದ ಅನಾಥಾಶ್ರಮದ ಮೂವರು ವಿದ್ಯಾರ್ಥಿಗಳು ಸಾವು.. ಅಸ್ವಸ್ಥಗೊಂಡ ಮಕ್ಕಳು ಆಸ್ಪತ್ರೆಗೆ ದಾಖಲು

ಮುಖ್ಯ ಶಿಕ್ಷಕನನ್ನು ಹಿಡಿದು ಬಿಇಒಗೆ ಸರ್ವಜನಿಕರು ಮಾಹಿತಿ ನೀಡಿದರೂ ಸಮಯಕ್ಕನಿಹುಣವಾಗಿ ಅಧಿಕಾರಿಗಳು ಬಂದಿಲ್ಲ.
ಪಟ್ಟಣದಲ್ಲೇ ಈ ಪರಿಸ್ಥಿತಿ ಆದರೆ, ಗ್ರಾಮೀಣ ಭಾಗದ ಶಾಲೆಗಳ ಗತಿ ಏನು ಎಂದು ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ. ಬಳಿಕ ತಡವಾಗಿ ಬಿಆರ್​ಸಿ ಕೃಷ್ಣಯ್ಯ ಸ್ಥಳಕ್ಕಾಗಮಿಸಿದ್ದಾರೆ. ಕೃತ್ಯವೆಸಗಿದ ಶಿಕ್ಷಕನ‌ ಮೇಲೆ ಶಿಸ್ತು ಕ್ರಮಕ್ಕೆ ಸ್ಥಳೀಯರು ಒತ್ತಾಯಿಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More