newsfirstkannada.com

ಪರಪ್ಪನ ಜೈಲಿನಿಂದ ಸಸ್ಪೆಂಡ್ ಆದ ಅಧಿಕಾರಿಗಳು ಯಾರು ಯಾರು.. ಗೃಹ ಸಚಿವರು ಹೇಳಿದ ಹೆಸರುಗಳು?

Share :

Published August 26, 2024 at 10:44am

    ರೌಡಿಶೀಟರ್ ಜತೆ ದರ್ಶನ್ ಕುಳಿತು ಸಿಗರೇಟು ಸೇದುತ್ತಿದ್ದಾರಾ?

    ಫೋಟೋ ವೈರಲ್ ಆದ ಬೆನ್ನಲ್ಲೇ ಜೈಲಿನಲ್ಲಿ ಭಾರೀ ಬೆಳವಣಿಗೆ

    ತನಿಖೆ ಬಗ್ಗೆ ಗೃಹ ಸಚಿವ ಡಾ.ಜಿ ಪರಮೇಶ್ವರ್ ಇನ್ನೇನು ಹೇಳಿದ್ರು?

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ದರ್ಶನ್ ಅವರು ಫೋಟೋ ವೈರಲ್ ಆಗುತ್ತಿದ್ದಂತೆ ಒಟ್ಟು 7 ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರು ಹೇಳಿದ್ದಾರೆ.

ಇದನ್ನೂ ಓದಿ: ದರ್ಶನ್​ ರೆಸಾರ್ಟ್​​ನಲ್ಲಿದ್ದಾರೋ, ಜೈಲಿನಲ್ಲಿದ್ದಾರೋ; ಕಣ್ಣೀರು ಹಾಕುತ್ತ ರೇಣುಕಾಸ್ವಾಮಿ ತಂದೆ ಏನಂದ್ರು?

ದರ್ಶನ್ ಫೋಟೋ ವೈರಲ್ ಸಂಬಂಧ ಮಾಧ್ಯಮದವರ ಜೊತೆ ಮಾತನಾಡಿದ ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರು, ಫೋಟೋ ಕುರಿತಂತೆ ಈಗಾಗಲೇ ತನಿಖೆ ಮಾಡಲಾಗಿದೆ. ಹಿರಿಯ ಅಧಿಕಾರಿಗಳ ಬಗ್ಗೆ ಇನ್ನೂ ತನಿಖೆ ಮಾಡಬೇಕಾಗಿದೆ. ರಾತ್ರಿ 1 ಗಂಟೆವರೆಗೆ ಜೈಲಿನಲ್ಲಿ ತನಿಖೆ ಮಾಡಲಾಗಿದೆ. ಜೈಲಿನ ಡಿಜಿಯವರ ಜೊತೆ ಮಾತನಾಡಿ, ಸಂಬಂಧ ಪಟ್ಟ ಅಧಿಕಾರಿಗಳನ್ನು ಜೈಲಿಗೆ ಕಳುಹಿಸಿ ತನಿಖೆ ಮಾಡಿಸಿದ್ದೇವೆ. ದರ್ಶನ್ ಬಹಳ ಅರಮಾಗಿ ಇದ್ದಾರೆ ಎಂದು ಫೋಟೋ ವೈರಲ್ ಆಗಿದೆ. ಹೀಗಾಗಿ 7 ಅಧಿಕಾರಿಗಳನ್ನು ಸಸ್ಪೆಂಡ್ ಮಾಡಿದ್ದೇವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಪಾಂಡ್ಯ ಮೇಲೆ ನತಾಶಾ ಆಪ್ತರಿಂದ ಸ್ಫೋಟಕ ಆರೋಪ.. ಸಂಸಾರದ ಹಳಿ ತಪ್ಪಿದ್ರಾ ಸ್ಟಾರ್ ಕ್ರಿಕೆಟರ್​?

ಜೈಲಿನಲ್ಲಿ ಅಮಾನತು ಆದ ಅಧಿಕಾರಿಗಳು

  • ಶರಣವಸವ ಅಮಿನಾಗಾಡ್
  • ಪ್ರಭು.ಎಸ್ ಖಂಡೇಲ್ ವಾಲ್
  • ಅಸಿಸ್ಟೆಂಟ್ ಜೈಲರ್​ಗಳು- ಎಲ್.ಎಸ್ ತಿಪ್ಪೇಸ್ವಾಮಿ ಹಾಗೂ ಶ್ರೀಕಾಂತ್ ತಳವಾರು
  • ಹೆಡ್ ವಾರ್ಡ್ಸ್​​- ವೆಂಕಪ್ಪ ಕೊರ್ತಿ ಹಾಗೂ ಸಂಪತ್ ಕುಮಾರ್ ಕಡಾಪಟ್ಟಿ
  • ವಾರ್ಡರ್- ಬಸಪ್ಪ ತೇಲಿ

ಈ ಎಲ್ಲರನ್ನು ಅಮಾನತು ಮಾಡಿದ್ದೇವೆ. ಯಾವ ರೀತಿ ಈ ಘಟನೆ ನಡೆದಿದಿದೆ ಎಂದು ವರದಿ ಕೇಳಿದ್ದೇವೆ. ಜೈಲಿನ ಡಿಜಿ ಕೂಡ ಇನ್​ಸ್ಪೆಕ್ಷನ್ ಮಾಡುತ್ತಿದ್ದಾರೆ. ಇನ್ನಷ್ಟು ತನಿಖೆ ಮಾಡಲಾಗುವುದು ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರು ಹೇಳಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಪರಪ್ಪನ ಜೈಲಿನಿಂದ ಸಸ್ಪೆಂಡ್ ಆದ ಅಧಿಕಾರಿಗಳು ಯಾರು ಯಾರು.. ಗೃಹ ಸಚಿವರು ಹೇಳಿದ ಹೆಸರುಗಳು?

https://newsfirstlive.com/wp-content/uploads/2024/08/DARSHAN_PARAMESHWARA.jpg

    ರೌಡಿಶೀಟರ್ ಜತೆ ದರ್ಶನ್ ಕುಳಿತು ಸಿಗರೇಟು ಸೇದುತ್ತಿದ್ದಾರಾ?

    ಫೋಟೋ ವೈರಲ್ ಆದ ಬೆನ್ನಲ್ಲೇ ಜೈಲಿನಲ್ಲಿ ಭಾರೀ ಬೆಳವಣಿಗೆ

    ತನಿಖೆ ಬಗ್ಗೆ ಗೃಹ ಸಚಿವ ಡಾ.ಜಿ ಪರಮೇಶ್ವರ್ ಇನ್ನೇನು ಹೇಳಿದ್ರು?

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ದರ್ಶನ್ ಅವರು ಫೋಟೋ ವೈರಲ್ ಆಗುತ್ತಿದ್ದಂತೆ ಒಟ್ಟು 7 ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರು ಹೇಳಿದ್ದಾರೆ.

ಇದನ್ನೂ ಓದಿ: ದರ್ಶನ್​ ರೆಸಾರ್ಟ್​​ನಲ್ಲಿದ್ದಾರೋ, ಜೈಲಿನಲ್ಲಿದ್ದಾರೋ; ಕಣ್ಣೀರು ಹಾಕುತ್ತ ರೇಣುಕಾಸ್ವಾಮಿ ತಂದೆ ಏನಂದ್ರು?

ದರ್ಶನ್ ಫೋಟೋ ವೈರಲ್ ಸಂಬಂಧ ಮಾಧ್ಯಮದವರ ಜೊತೆ ಮಾತನಾಡಿದ ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರು, ಫೋಟೋ ಕುರಿತಂತೆ ಈಗಾಗಲೇ ತನಿಖೆ ಮಾಡಲಾಗಿದೆ. ಹಿರಿಯ ಅಧಿಕಾರಿಗಳ ಬಗ್ಗೆ ಇನ್ನೂ ತನಿಖೆ ಮಾಡಬೇಕಾಗಿದೆ. ರಾತ್ರಿ 1 ಗಂಟೆವರೆಗೆ ಜೈಲಿನಲ್ಲಿ ತನಿಖೆ ಮಾಡಲಾಗಿದೆ. ಜೈಲಿನ ಡಿಜಿಯವರ ಜೊತೆ ಮಾತನಾಡಿ, ಸಂಬಂಧ ಪಟ್ಟ ಅಧಿಕಾರಿಗಳನ್ನು ಜೈಲಿಗೆ ಕಳುಹಿಸಿ ತನಿಖೆ ಮಾಡಿಸಿದ್ದೇವೆ. ದರ್ಶನ್ ಬಹಳ ಅರಮಾಗಿ ಇದ್ದಾರೆ ಎಂದು ಫೋಟೋ ವೈರಲ್ ಆಗಿದೆ. ಹೀಗಾಗಿ 7 ಅಧಿಕಾರಿಗಳನ್ನು ಸಸ್ಪೆಂಡ್ ಮಾಡಿದ್ದೇವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಪಾಂಡ್ಯ ಮೇಲೆ ನತಾಶಾ ಆಪ್ತರಿಂದ ಸ್ಫೋಟಕ ಆರೋಪ.. ಸಂಸಾರದ ಹಳಿ ತಪ್ಪಿದ್ರಾ ಸ್ಟಾರ್ ಕ್ರಿಕೆಟರ್​?

ಜೈಲಿನಲ್ಲಿ ಅಮಾನತು ಆದ ಅಧಿಕಾರಿಗಳು

  • ಶರಣವಸವ ಅಮಿನಾಗಾಡ್
  • ಪ್ರಭು.ಎಸ್ ಖಂಡೇಲ್ ವಾಲ್
  • ಅಸಿಸ್ಟೆಂಟ್ ಜೈಲರ್​ಗಳು- ಎಲ್.ಎಸ್ ತಿಪ್ಪೇಸ್ವಾಮಿ ಹಾಗೂ ಶ್ರೀಕಾಂತ್ ತಳವಾರು
  • ಹೆಡ್ ವಾರ್ಡ್ಸ್​​- ವೆಂಕಪ್ಪ ಕೊರ್ತಿ ಹಾಗೂ ಸಂಪತ್ ಕುಮಾರ್ ಕಡಾಪಟ್ಟಿ
  • ವಾರ್ಡರ್- ಬಸಪ್ಪ ತೇಲಿ

ಈ ಎಲ್ಲರನ್ನು ಅಮಾನತು ಮಾಡಿದ್ದೇವೆ. ಯಾವ ರೀತಿ ಈ ಘಟನೆ ನಡೆದಿದಿದೆ ಎಂದು ವರದಿ ಕೇಳಿದ್ದೇವೆ. ಜೈಲಿನ ಡಿಜಿ ಕೂಡ ಇನ್​ಸ್ಪೆಕ್ಷನ್ ಮಾಡುತ್ತಿದ್ದಾರೆ. ಇನ್ನಷ್ಟು ತನಿಖೆ ಮಾಡಲಾಗುವುದು ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರು ಹೇಳಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More