newsfirstkannada.com

ಲಾರಿಗೆ ಡಿಕ್ಕಿ ಆಗುವುದನ್ನ ತಪ್ಪಿಸಲು ಹೋಗಿ ಬೈಕ್​ ಆಕ್ಸಿಡೆಂಟ್​.. ಇಬ್ಬರು ಯುವಕರು ಸಾವು

Share :

Published September 6, 2024 at 3:35pm

    ಕೆಲಸದ ನಿಮಿತ್ತ ಬೈಕ್​ನಲ್ಲಿ ಹೋಗುವಾಗ ನಡೆದ ಆಕ್ಸಿಡೆಂಟ್

    ರಸ್ತೆ ಮಧ್ಯದಲ್ಲೇ ಲಾರಿಯೊಂದು ಹಿಂದಕ್ಕೆ ಬರುವಾಗ ಘಟನೆ

    ರಾತ್ರಿ ವೇಳೆ ನಡು ರಸ್ತೆಯಲ್ಲೇ ಜೀವ ಕಳೆದುಕೊಂಡ ಯುವಕರು

ಮಂಗಳೂರು: ಲಾರಿಗೆ ಡಿಕ್ಕಿ ಆಗುವುದನ್ನ ತಪ್ಪಿಸಲು ಹೋಗಿ ಬೈಕ್ ಅಪಘಾತವಾಗಿದ್ದು ಇಬ್ಬರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಗಳೂರಿನ ಯೆಯ್ಯಾಡಿಯ ಹರಿಪದವುನಲ್ಲಿ ನಡೆದಿದೆ.

ಇದನ್ನೂ ಓದಿ: ಫೀಸು ಇಲ್ಲವೇ ಇಲ್ಲ, ಈ ಜಾಬ್​ಗೆ ನೀವೂ ಅಪ್ಲೇ ಮಾಡಬಹುದು; ಸರ್ಕಾರದ ಕೆಲಸ, ಕೈ ತುಂಬಾ ಸಂಬಳ!

ಉಪ್ಪಿನಂಗಡಿಯ ಚೇತನ್ (24) ಹಾಗೂ ಕೋಡಿಕಲ್​ನ ಕಾಶೀನಾಥ್(17) ಮೃತ ದುರ್ದೈವಿಗಳು. ರಾತ್ರಿ ವೇಳೆ ಯೆಯ್ಯಾಡಿ ಸಮೀಪದ ಹರಿಪದವು ಬಳಿಯ ರಸ್ತೆಯಲ್ಲಿ ಲಾರಿ ಹಿಂದಕ್ಕೆ ತೆಗೆದುಕೊಳ್ಳಲಾಗುತ್ತಿತ್ತು. ಇದೇ ವೇಳೆ ಅದೇ ರಸ್ತೆಯಲ್ಲಿ ವೇಗವಾಗಿ ಬರುತ್ತಿದ್ದ ಯುವಕರು ತಮ್ಮ ಬೈಕ್​ ಅನ್ನು ಲಾರಿಗೆ ಡಿಕ್ಕಿಯಾಗುವುದನ್ನು ತಪ್ಪಿಸಲು ಹೋಗಿದ್ದಾರೆ. ಆದರೆ ಈ ವೇಳೆ ನಿಯಂತ್ರಣ ತಪ್ಪಿದ ಬೈಕ್ ರಸ್ತೆಗೆ ಬಿದ್ದು ಹಾಗೇ ಜಾರಿಕೊಂಡು ಹೋಗಿದೆ. ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: ಡಾ.ಬ್ರೋ ಕಂಪನಿಯಲ್ಲಿ ಉದ್ಯೋಗ ಅವಕಾಶ.. ಗೋಪ್ರವಾಸದಲ್ಲಿ ಗಗನ್ ಜೊತೆ ನೀವೂ ಸೇರಿಕೊಳ್ಳಿ!

ಇನ್ನು ಘಟನೆ ಸಂಬಂಧ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಲಾರಿಗೆ ಡಿಕ್ಕಿಯಾಗುವುದನ್ನು ತಪ್ಪಿಸಲು ಹೋದಾಗ ಈ ದುರ್ಘಟನೆ ನಡೆದಿದೆ. ಮಕ್ಕಳನ್ನು ಕಳೆದುಕೊಂಡ ಪೋಷಕರ ಆಂಕ್ರದನ ಮುಗಿಲು ಮುಟ್ಟಿದೆ. ಬೈಕ್ ರಸ್ತೆಗೆ ಬಿದ್ದು ಜಾರಿಕೊಂಡು ಬರುತ್ತಿರುವ ಅಪಘಾತದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಲಾರಿಗೆ ಡಿಕ್ಕಿ ಆಗುವುದನ್ನ ತಪ್ಪಿಸಲು ಹೋಗಿ ಬೈಕ್​ ಆಕ್ಸಿಡೆಂಟ್​.. ಇಬ್ಬರು ಯುವಕರು ಸಾವು

https://newsfirstlive.com/wp-content/uploads/2024/09/LORRY.jpg

    ಕೆಲಸದ ನಿಮಿತ್ತ ಬೈಕ್​ನಲ್ಲಿ ಹೋಗುವಾಗ ನಡೆದ ಆಕ್ಸಿಡೆಂಟ್

    ರಸ್ತೆ ಮಧ್ಯದಲ್ಲೇ ಲಾರಿಯೊಂದು ಹಿಂದಕ್ಕೆ ಬರುವಾಗ ಘಟನೆ

    ರಾತ್ರಿ ವೇಳೆ ನಡು ರಸ್ತೆಯಲ್ಲೇ ಜೀವ ಕಳೆದುಕೊಂಡ ಯುವಕರು

ಮಂಗಳೂರು: ಲಾರಿಗೆ ಡಿಕ್ಕಿ ಆಗುವುದನ್ನ ತಪ್ಪಿಸಲು ಹೋಗಿ ಬೈಕ್ ಅಪಘಾತವಾಗಿದ್ದು ಇಬ್ಬರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಗಳೂರಿನ ಯೆಯ್ಯಾಡಿಯ ಹರಿಪದವುನಲ್ಲಿ ನಡೆದಿದೆ.

ಇದನ್ನೂ ಓದಿ: ಫೀಸು ಇಲ್ಲವೇ ಇಲ್ಲ, ಈ ಜಾಬ್​ಗೆ ನೀವೂ ಅಪ್ಲೇ ಮಾಡಬಹುದು; ಸರ್ಕಾರದ ಕೆಲಸ, ಕೈ ತುಂಬಾ ಸಂಬಳ!

ಉಪ್ಪಿನಂಗಡಿಯ ಚೇತನ್ (24) ಹಾಗೂ ಕೋಡಿಕಲ್​ನ ಕಾಶೀನಾಥ್(17) ಮೃತ ದುರ್ದೈವಿಗಳು. ರಾತ್ರಿ ವೇಳೆ ಯೆಯ್ಯಾಡಿ ಸಮೀಪದ ಹರಿಪದವು ಬಳಿಯ ರಸ್ತೆಯಲ್ಲಿ ಲಾರಿ ಹಿಂದಕ್ಕೆ ತೆಗೆದುಕೊಳ್ಳಲಾಗುತ್ತಿತ್ತು. ಇದೇ ವೇಳೆ ಅದೇ ರಸ್ತೆಯಲ್ಲಿ ವೇಗವಾಗಿ ಬರುತ್ತಿದ್ದ ಯುವಕರು ತಮ್ಮ ಬೈಕ್​ ಅನ್ನು ಲಾರಿಗೆ ಡಿಕ್ಕಿಯಾಗುವುದನ್ನು ತಪ್ಪಿಸಲು ಹೋಗಿದ್ದಾರೆ. ಆದರೆ ಈ ವೇಳೆ ನಿಯಂತ್ರಣ ತಪ್ಪಿದ ಬೈಕ್ ರಸ್ತೆಗೆ ಬಿದ್ದು ಹಾಗೇ ಜಾರಿಕೊಂಡು ಹೋಗಿದೆ. ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: ಡಾ.ಬ್ರೋ ಕಂಪನಿಯಲ್ಲಿ ಉದ್ಯೋಗ ಅವಕಾಶ.. ಗೋಪ್ರವಾಸದಲ್ಲಿ ಗಗನ್ ಜೊತೆ ನೀವೂ ಸೇರಿಕೊಳ್ಳಿ!

ಇನ್ನು ಘಟನೆ ಸಂಬಂಧ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಲಾರಿಗೆ ಡಿಕ್ಕಿಯಾಗುವುದನ್ನು ತಪ್ಪಿಸಲು ಹೋದಾಗ ಈ ದುರ್ಘಟನೆ ನಡೆದಿದೆ. ಮಕ್ಕಳನ್ನು ಕಳೆದುಕೊಂಡ ಪೋಷಕರ ಆಂಕ್ರದನ ಮುಗಿಲು ಮುಟ್ಟಿದೆ. ಬೈಕ್ ರಸ್ತೆಗೆ ಬಿದ್ದು ಜಾರಿಕೊಂಡು ಬರುತ್ತಿರುವ ಅಪಘಾತದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More