ಹೈವೇನಲ್ಲಿ ನಡೆಯಿತು ಭಯಾನಕ ಅಪಘಾತ
ಬಸ್ ಗುದ್ದಿದ ರಭಸಕ್ಕೆ ಲಾರಿ ಪಲ್ಟಿ
ಸಿಸಿಟಿವಿಯಲ್ಲಿ ಸೆರೆಯಾಯ್ತು ಭಯಾನಕ ದೃಶ್ಯ
ಮಂಗಳೂರು: ಬಸ್ ಮತ್ತು ಕಾಂಕ್ರಿಟ್ ಮಿಕ್ಸರ್ ಲಾರಿ ನಡುವೆ ಅಪಘಾತ ಸಂಭವಿಸಿದ ಘಟನೆ ಮಂಗಳೂರು ನಗರ ಹೊರವಲಯದ ಪಾವಂಜೆಯಲ್ಲಿ ನಡೆದಿದೆ. ಅಪಘಾತದಲ್ಲಿ ಬಸ್ ಚಾಲಕ ಮತ್ತು ನಿರ್ವಾಹಕ ಗಾಯಗೊಂಡಿದ್ದಾರೆ
ಚಾಲಕ ಲಾರಿಯನ್ನು ರಾಷ್ಟ್ರೀಯ ಹೆದ್ದಾರಿಗೆ ಏಕಾಏಕಿ ನುಗ್ಗಿಸಿದ್ದಾನೆ. ಈ ವೇಳೆ ರಭಸದಿಂದ ಬಂದ ಖಾಸಗಿ ಬಸ್ ನಿಯಂತ್ರಣ ತಪ್ಪಿ ಲಾರಿಗೆ ಗುದ್ದಿದೆ. ಅಪಘಾತದ ರಭಸಕ್ಕೆ ಕಾಂಕ್ರಿಟ್ ಮಿಕ್ಸರ್ ಲಾರಿ ಪಲ್ಟಿ ಹೊಡೆದಿದೆ.
ಬಸ್ ಮತ್ತು ಕಾಂಕ್ರಿಟ್ ಮಿಕ್ಸರ್ ಲಾರಿ ನಡುವೆ ಅಪಘಾತ ಸಂಭವಿಸಿದ ಘಟನೆ ಮಂಗಳೂರು ನಗರ ಹೊರವಲಯದ ಪಾವಂಜೆಯಲ್ಲಿ ನಡೆದಿದೆ. ಅಪಘಾತದಲ್ಲಿ ಬಸ್ ಚಾಲಕ ಮತ್ತು ನಿರ್ವಾಹಕ ಗಾಯಗೊಂಡಿದ್ದಾರೆ.#accident #Pavanje #Mangalore pic.twitter.com/UM6uqfCkNJ
— NewsFirst Kannada (@NewsFirstKan) June 12, 2023
ಲಾರಿಗೆ ಗುದ್ದಿದ ರಭಸಕ್ಕೆ ಬಸ್ ಮುಂಭಾಗ ನಜ್ಜುಗುಜ್ಜಾಗಿದ್ದು, ಬಸ್ ಚಾಲಕ ಮಂಜುನಾಥ್ (31), ನಿರ್ವಾಹಕ ಮನು (26) ಎಂಬುವವರಿಗೆ ಗಾಯವಾಗಿದೆ. ಅಫಘಾತದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆ
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಹೈವೇನಲ್ಲಿ ನಡೆಯಿತು ಭಯಾನಕ ಅಪಘಾತ
ಬಸ್ ಗುದ್ದಿದ ರಭಸಕ್ಕೆ ಲಾರಿ ಪಲ್ಟಿ
ಸಿಸಿಟಿವಿಯಲ್ಲಿ ಸೆರೆಯಾಯ್ತು ಭಯಾನಕ ದೃಶ್ಯ
ಮಂಗಳೂರು: ಬಸ್ ಮತ್ತು ಕಾಂಕ್ರಿಟ್ ಮಿಕ್ಸರ್ ಲಾರಿ ನಡುವೆ ಅಪಘಾತ ಸಂಭವಿಸಿದ ಘಟನೆ ಮಂಗಳೂರು ನಗರ ಹೊರವಲಯದ ಪಾವಂಜೆಯಲ್ಲಿ ನಡೆದಿದೆ. ಅಪಘಾತದಲ್ಲಿ ಬಸ್ ಚಾಲಕ ಮತ್ತು ನಿರ್ವಾಹಕ ಗಾಯಗೊಂಡಿದ್ದಾರೆ
ಚಾಲಕ ಲಾರಿಯನ್ನು ರಾಷ್ಟ್ರೀಯ ಹೆದ್ದಾರಿಗೆ ಏಕಾಏಕಿ ನುಗ್ಗಿಸಿದ್ದಾನೆ. ಈ ವೇಳೆ ರಭಸದಿಂದ ಬಂದ ಖಾಸಗಿ ಬಸ್ ನಿಯಂತ್ರಣ ತಪ್ಪಿ ಲಾರಿಗೆ ಗುದ್ದಿದೆ. ಅಪಘಾತದ ರಭಸಕ್ಕೆ ಕಾಂಕ್ರಿಟ್ ಮಿಕ್ಸರ್ ಲಾರಿ ಪಲ್ಟಿ ಹೊಡೆದಿದೆ.
ಬಸ್ ಮತ್ತು ಕಾಂಕ್ರಿಟ್ ಮಿಕ್ಸರ್ ಲಾರಿ ನಡುವೆ ಅಪಘಾತ ಸಂಭವಿಸಿದ ಘಟನೆ ಮಂಗಳೂರು ನಗರ ಹೊರವಲಯದ ಪಾವಂಜೆಯಲ್ಲಿ ನಡೆದಿದೆ. ಅಪಘಾತದಲ್ಲಿ ಬಸ್ ಚಾಲಕ ಮತ್ತು ನಿರ್ವಾಹಕ ಗಾಯಗೊಂಡಿದ್ದಾರೆ.#accident #Pavanje #Mangalore pic.twitter.com/UM6uqfCkNJ
— NewsFirst Kannada (@NewsFirstKan) June 12, 2023
ಲಾರಿಗೆ ಗುದ್ದಿದ ರಭಸಕ್ಕೆ ಬಸ್ ಮುಂಭಾಗ ನಜ್ಜುಗುಜ್ಜಾಗಿದ್ದು, ಬಸ್ ಚಾಲಕ ಮಂಜುನಾಥ್ (31), ನಿರ್ವಾಹಕ ಮನು (26) ಎಂಬುವವರಿಗೆ ಗಾಯವಾಗಿದೆ. ಅಫಘಾತದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆ
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ