ವೇಗವಾಗಿ ಬಂದು ಸ್ಕೂಟರ್ಗೆ ಗುದ್ದಿ ಕಾರು
ಬಿಜೆಪಿ ಜಿಲ್ಲಾ ಕಾರ್ಯದರ್ಶಿಗಳಿಬ್ಬರು ಸ್ಥಳದಲ್ಲಿ ಸಾವು
ಮದ್ಯದ ನಶೆಯಲ್ಲಿ ಕಾರು ಚಲಾಯಿಸಿದ ಟ್ರೈನಿ ಪೈಲಟ್
ಬಿಜೆಪಿ ಕಾರ್ಯಕರ್ತರಿಬ್ಬರು ಅಪಘಾತದಲ್ಲಿ ಸಾವನ್ನಪ್ಪಿ ಘಟನೆ ಮಧ್ಯಪ್ರದೇಶದಲ್ಲಿ ಬೆಳಕಿಗೆ ಬಂದಿದೆ. ಅಲ್ಲಿನ ಗುನಾದಲ್ಲಿ ವೇಗವಾಗಿ ಬಂದ ಕಾರೊಂದು ಕಾರ್ಯಕರ್ತರಿಬ್ಬ ಸ್ಕೂಟರ್ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಇಬ್ಬರು ಸಾವನ್ನಪ್ಪಿದ್ದಾರೆ.
ಸಾವನ್ನಪ್ಪಿದವರನ್ನ ರಘುವಂಶಿ ಹಾಗೂ ಕಮಲೇಶ್ ಯಾದವ್ ಎಂದು ಗುರುತಿಸಲಾಗಿದೆ. ಇತ್ತ ಅಪಘಾತ ನಡೆಸಿದ ಕಾರ್ ಚಾಲಕನನ್ನು ಸೌರಭ್ ಯಾದವ್ ಎಂದು ಗುರುತಿಸಲಾಗಿದೆ. ಆತ ಟ್ರೈನಿ ಪೈಲಟ್ ಆಗಿದ್ದು, ಸಹ ಪೈಲಟ್ ಜೊತೆಗೆ ಕುಡಿದ ಮತ್ತಿನಲ್ಲಿ ಕಾರನ್ನು ವೇಗವಾಗಿ ಚಲಾಯಿಸುತ್ತಾ ಬಂದಿದ್ದಾನೆ. ಈ ವೇಳೆ ಕುಡಿದ ಅಮಲಿನಲ್ಲಿ ಅಪಘಾತ ನಡೆದಿದೆ.
Two trainee pilots were driving in Guna, a beer can got stuck under the brake pedal, a terrible accident happened in which 2 people died, one is injured#MadhyaPradesh #accident #RoadSafety #RoadAccident pic.twitter.com/Ko83ni8djH
— Siraj Noorani (@sirajnoorani) April 12, 2024
ಸೌರಭ್ ಯಾದವ್ ನಶೆಯಲ್ಲಿ ಬರುತ್ತಿದ್ದ ವೇಳೆ ಅದೇ ರಸ್ತೆಯಲ್ಲಿ ಬರುತ್ತಿದ್ದ ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಆನಂದ್ ರಘುವಂಶಿ ಹಾಗೂ ಕಮಲೇಶ್ ಯಾದವ್ ಸ್ಕೂಟರ್ಗೆ ಡಿಕ್ಕಿ ಹೊಡೆದಿದ್ದಾನೆ. ಪರಿಣಾಮ ಇಬ್ಬರು ಮೃತಪಟ್ಟಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ವೇಗವಾಗಿ ಬಂದು ಸ್ಕೂಟರ್ಗೆ ಗುದ್ದಿ ಕಾರು
ಬಿಜೆಪಿ ಜಿಲ್ಲಾ ಕಾರ್ಯದರ್ಶಿಗಳಿಬ್ಬರು ಸ್ಥಳದಲ್ಲಿ ಸಾವು
ಮದ್ಯದ ನಶೆಯಲ್ಲಿ ಕಾರು ಚಲಾಯಿಸಿದ ಟ್ರೈನಿ ಪೈಲಟ್
ಬಿಜೆಪಿ ಕಾರ್ಯಕರ್ತರಿಬ್ಬರು ಅಪಘಾತದಲ್ಲಿ ಸಾವನ್ನಪ್ಪಿ ಘಟನೆ ಮಧ್ಯಪ್ರದೇಶದಲ್ಲಿ ಬೆಳಕಿಗೆ ಬಂದಿದೆ. ಅಲ್ಲಿನ ಗುನಾದಲ್ಲಿ ವೇಗವಾಗಿ ಬಂದ ಕಾರೊಂದು ಕಾರ್ಯಕರ್ತರಿಬ್ಬ ಸ್ಕೂಟರ್ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಇಬ್ಬರು ಸಾವನ್ನಪ್ಪಿದ್ದಾರೆ.
ಸಾವನ್ನಪ್ಪಿದವರನ್ನ ರಘುವಂಶಿ ಹಾಗೂ ಕಮಲೇಶ್ ಯಾದವ್ ಎಂದು ಗುರುತಿಸಲಾಗಿದೆ. ಇತ್ತ ಅಪಘಾತ ನಡೆಸಿದ ಕಾರ್ ಚಾಲಕನನ್ನು ಸೌರಭ್ ಯಾದವ್ ಎಂದು ಗುರುತಿಸಲಾಗಿದೆ. ಆತ ಟ್ರೈನಿ ಪೈಲಟ್ ಆಗಿದ್ದು, ಸಹ ಪೈಲಟ್ ಜೊತೆಗೆ ಕುಡಿದ ಮತ್ತಿನಲ್ಲಿ ಕಾರನ್ನು ವೇಗವಾಗಿ ಚಲಾಯಿಸುತ್ತಾ ಬಂದಿದ್ದಾನೆ. ಈ ವೇಳೆ ಕುಡಿದ ಅಮಲಿನಲ್ಲಿ ಅಪಘಾತ ನಡೆದಿದೆ.
Two trainee pilots were driving in Guna, a beer can got stuck under the brake pedal, a terrible accident happened in which 2 people died, one is injured#MadhyaPradesh #accident #RoadSafety #RoadAccident pic.twitter.com/Ko83ni8djH
— Siraj Noorani (@sirajnoorani) April 12, 2024
ಸೌರಭ್ ಯಾದವ್ ನಶೆಯಲ್ಲಿ ಬರುತ್ತಿದ್ದ ವೇಳೆ ಅದೇ ರಸ್ತೆಯಲ್ಲಿ ಬರುತ್ತಿದ್ದ ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಆನಂದ್ ರಘುವಂಶಿ ಹಾಗೂ ಕಮಲೇಶ್ ಯಾದವ್ ಸ್ಕೂಟರ್ಗೆ ಡಿಕ್ಕಿ ಹೊಡೆದಿದ್ದಾನೆ. ಪರಿಣಾಮ ಇಬ್ಬರು ಮೃತಪಟ್ಟಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ