newsfirstkannada.com

ಕುಡಿದ ಮತ್ತಿನಲ್ಲಿ ಬಿಜೆಪಿ ಕಾರ್ಯಕರ್ತರಿದ್ದ ಸ್ಕೂಟರ್​ಗೆ ಡಿಕ್ಕಿ ಹೊಡೆದ ಕಾರು; ಸ್ಥಳದಲ್ಲೇ ಇಬ್ಬರು ಸಾವು

Share :

Published April 13, 2024 at 11:07am

    ವೇಗವಾಗಿ ಬಂದು ಸ್ಕೂಟರ್​ಗೆ ಗುದ್ದಿ ಕಾರು

    ಬಿಜೆಪಿ ಜಿಲ್ಲಾ ಕಾರ್ಯದರ್ಶಿಗಳಿಬ್ಬರು ಸ್ಥಳದಲ್ಲಿ ಸಾವು

    ಮದ್ಯದ ನಶೆಯಲ್ಲಿ ಕಾರು ಚಲಾಯಿಸಿದ ಟ್ರೈನಿ ಪೈಲಟ್​

ಬಿಜೆಪಿ ಕಾರ್ಯಕರ್ತರಿಬ್ಬರು ಅಪಘಾತದಲ್ಲಿ ಸಾವನ್ನಪ್ಪಿ ಘಟನೆ ಮಧ್ಯಪ್ರದೇಶದಲ್ಲಿ ಬೆಳಕಿಗೆ ಬಂದಿದೆ. ಅಲ್ಲಿನ ಗುನಾದಲ್ಲಿ ವೇಗವಾಗಿ ಬಂದ ಕಾರೊಂದು ಕಾರ್ಯಕರ್ತರಿಬ್ಬ​ ಸ್ಕೂಟರ್​ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಇಬ್ಬರು ಸಾವನ್ನಪ್ಪಿದ್ದಾರೆ.

ಸಾವನ್ನಪ್ಪಿದವರನ್ನ ರಘುವಂಶಿ ಹಾಗೂ ಕಮಲೇಶ್ ಯಾದವ್ ಎಂದು ಗುರುತಿಸಲಾಗಿದೆ. ಇತ್ತ ಅಪಘಾತ ನಡೆಸಿದ ಕಾರ್​ ಚಾಲಕನನ್ನು ಸೌರಭ್ ಯಾದವ್ ಎಂದು ಗುರುತಿಸಲಾಗಿದೆ. ಆತ ಟ್ರೈನಿ ಪೈಲಟ್ ಆಗಿದ್ದು, ಸಹ ಪೈಲಟ್ ಜೊತೆಗೆ ಕುಡಿದ ಮತ್ತಿನಲ್ಲಿ ಕಾರನ್ನು ವೇಗವಾಗಿ ಚಲಾಯಿಸುತ್ತಾ ಬಂದಿದ್ದಾನೆ. ಈ ವೇಳೆ ಕುಡಿದ ಅಮಲಿನಲ್ಲಿ ಅಪಘಾತ ನಡೆದಿದೆ.

 

ಇದನ್ನೂ ಓದಿ: ಚೆನ್ನೈನಲ್ಲಿ ವಿಘ್ನೇಶ್, ಕೋಲ್ಕತ್ತಾದಲ್ಲಿ ಅನ್ಮೂಲ್ ಕುಲಕರ್ಣಿ.. ಬೆಂಗಳೂರು ಕೆಫೆ ಬ್ಲಾಸ್ಟ್​ ಮಾಸ್ಟರ್​ ಮೈಂಡ್​​ನ ಬಣ್ಣ ಬಣ್ಣ ಹೆಸರುಗಳಿವು!

ಸೌರಭ್ ಯಾದವ್ ನಶೆಯಲ್ಲಿ ಬರುತ್ತಿದ್ದ ವೇಳೆ ಅದೇ ರಸ್ತೆಯಲ್ಲಿ ಬರುತ್ತಿದ್ದ ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಆನಂದ್ ರಘುವಂಶಿ ಹಾಗೂ ಕಮಲೇಶ್ ಯಾದವ್ ಸ್ಕೂಟರ್​ಗೆ ಡಿಕ್ಕಿ ಹೊಡೆದಿದ್ದಾನೆ. ಪರಿಣಾಮ ಇಬ್ಬರು ಮೃತಪಟ್ಟಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಕುಡಿದ ಮತ್ತಿನಲ್ಲಿ ಬಿಜೆಪಿ ಕಾರ್ಯಕರ್ತರಿದ್ದ ಸ್ಕೂಟರ್​ಗೆ ಡಿಕ್ಕಿ ಹೊಡೆದ ಕಾರು; ಸ್ಥಳದಲ್ಲೇ ಇಬ್ಬರು ಸಾವು

https://newsfirstlive.com/wp-content/uploads/2024/04/Car.jpg

    ವೇಗವಾಗಿ ಬಂದು ಸ್ಕೂಟರ್​ಗೆ ಗುದ್ದಿ ಕಾರು

    ಬಿಜೆಪಿ ಜಿಲ್ಲಾ ಕಾರ್ಯದರ್ಶಿಗಳಿಬ್ಬರು ಸ್ಥಳದಲ್ಲಿ ಸಾವು

    ಮದ್ಯದ ನಶೆಯಲ್ಲಿ ಕಾರು ಚಲಾಯಿಸಿದ ಟ್ರೈನಿ ಪೈಲಟ್​

ಬಿಜೆಪಿ ಕಾರ್ಯಕರ್ತರಿಬ್ಬರು ಅಪಘಾತದಲ್ಲಿ ಸಾವನ್ನಪ್ಪಿ ಘಟನೆ ಮಧ್ಯಪ್ರದೇಶದಲ್ಲಿ ಬೆಳಕಿಗೆ ಬಂದಿದೆ. ಅಲ್ಲಿನ ಗುನಾದಲ್ಲಿ ವೇಗವಾಗಿ ಬಂದ ಕಾರೊಂದು ಕಾರ್ಯಕರ್ತರಿಬ್ಬ​ ಸ್ಕೂಟರ್​ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಇಬ್ಬರು ಸಾವನ್ನಪ್ಪಿದ್ದಾರೆ.

ಸಾವನ್ನಪ್ಪಿದವರನ್ನ ರಘುವಂಶಿ ಹಾಗೂ ಕಮಲೇಶ್ ಯಾದವ್ ಎಂದು ಗುರುತಿಸಲಾಗಿದೆ. ಇತ್ತ ಅಪಘಾತ ನಡೆಸಿದ ಕಾರ್​ ಚಾಲಕನನ್ನು ಸೌರಭ್ ಯಾದವ್ ಎಂದು ಗುರುತಿಸಲಾಗಿದೆ. ಆತ ಟ್ರೈನಿ ಪೈಲಟ್ ಆಗಿದ್ದು, ಸಹ ಪೈಲಟ್ ಜೊತೆಗೆ ಕುಡಿದ ಮತ್ತಿನಲ್ಲಿ ಕಾರನ್ನು ವೇಗವಾಗಿ ಚಲಾಯಿಸುತ್ತಾ ಬಂದಿದ್ದಾನೆ. ಈ ವೇಳೆ ಕುಡಿದ ಅಮಲಿನಲ್ಲಿ ಅಪಘಾತ ನಡೆದಿದೆ.

 

ಇದನ್ನೂ ಓದಿ: ಚೆನ್ನೈನಲ್ಲಿ ವಿಘ್ನೇಶ್, ಕೋಲ್ಕತ್ತಾದಲ್ಲಿ ಅನ್ಮೂಲ್ ಕುಲಕರ್ಣಿ.. ಬೆಂಗಳೂರು ಕೆಫೆ ಬ್ಲಾಸ್ಟ್​ ಮಾಸ್ಟರ್​ ಮೈಂಡ್​​ನ ಬಣ್ಣ ಬಣ್ಣ ಹೆಸರುಗಳಿವು!

ಸೌರಭ್ ಯಾದವ್ ನಶೆಯಲ್ಲಿ ಬರುತ್ತಿದ್ದ ವೇಳೆ ಅದೇ ರಸ್ತೆಯಲ್ಲಿ ಬರುತ್ತಿದ್ದ ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಆನಂದ್ ರಘುವಂಶಿ ಹಾಗೂ ಕಮಲೇಶ್ ಯಾದವ್ ಸ್ಕೂಟರ್​ಗೆ ಡಿಕ್ಕಿ ಹೊಡೆದಿದ್ದಾನೆ. ಪರಿಣಾಮ ಇಬ್ಬರು ಮೃತಪಟ್ಟಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More