ಪಟ್ಟಣದ ಗಾಂಧಿ ಚೌಕ್ನಲ್ಲಿ ತಡರಾತ್ರಿಯಲ್ಲಿ ನಡೆದಿರುವ ಘಟನೆ
ಕರ್ನಾಟಕ ಬ್ಯಾಂಕ್ ಕಟ್ಟಡದ ಗಜಾನನ ಟೆಕ್ಸ್ಟೈಲ್ಸ್ಗೆ ನುಗ್ಗಿದ ಕಾರು
ಚಾಲಕನ ನಿರ್ಲಕ್ಷ್ಯದಿಂದ ಈ ಅಪಘಾತ ಆಗಿದೆ ಎಂದ ಸ್ಥಳೀಯರು
ಶಿವಮೊಗ್ಗ: ಚಾಲಕನ ನಿಯಂತ್ರಣ ತಪ್ಪಿ ಬಟ್ಟೆ ಅಂಗಡಿಗೆ ನುಗ್ಗಿದ ಕಾರೊಂದು ಉಲ್ಟಾ ಬಿದ್ದಿರುವ ಘಟನೆ ತೀರ್ಥಹಳ್ಳಿ ಪಟ್ಟಣದ ಗಾಂಧಿ ಚೌಕನಲ್ಲಿ ತಡರಾತ್ರಿ ನಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಇದನ್ನೂ ಓದಿ: ಮೆಡಿಕಲ್ ಕಾಲೇಜಿನ ಲೇಡಿಸ್ ಟಾಯ್ಲೆಟ್ನಲ್ಲಿ ಮೊಬೈಲ್ ಇಟ್ಟು ವಿಡಿಯೋ.. ಅಪ್ರಾಪ್ತ ಅರೆಸ್ಟ್
ಕಾರು ವೇಗವಾಗಿ ಬಂದು ನಿಯಂತ್ರಣ ರಪ್ಪಿ ಗಾಂಧಿ ಚೌಕ್ದಲ್ಲಿನ ಕರ್ನಾಟಕ ಬ್ಯಾಂಕ್ ಕಟ್ಟಡದ ಗಜಾನನ ಟೆಕ್ಸ್ಟೈಲ್ಸ್ ಬಟ್ಟೆ ಅಂಗಡಿಗೆ ನುಗ್ಗಿದೆ. ಇದರಿಂದ ಅಲ್ಲಿ ನಿಲ್ಲಿಸಲಾಗಿದ್ದ ಸ್ಕೂಟಿ ಪುಡಿ, ಪುಡಿಯಾಗಿದೆ. ತಡರಾತ್ರಿ ಈ ಘಟನೆ ನಡೆದಿದ್ದರಿಂದ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಇನ್ನು ಕಾರು ಆಗುಂಬೆ ರಸ್ತೆಯಿಂದ ಛತ್ರಕೇರಿ ಕಡೆಗೆ ತಿರುಗಿಸುವ ವೇಳೆ ಬಟ್ಟೆ ಅಂಗಡಿಗೆ ಕಾರು ನುಗ್ಗಿದೆ. ಇದಕ್ಕೆ ಚಾಲಕನ ನಿರ್ಲಕ್ಷ್ಯವೇ ಕಾರಣ ಎಂದು ಸ್ಥಳೀಯರು ಹೇಳುತ್ತಿದ್ದಾರೆ.
ವಿಶೇಷ ಸೂಚನೆ: ಕ್ರಿಕೆಟ್ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ಫಸ್ಟ್ಚಾನೆಲ್ನಲ್ಲಿ ‘ರನ್ ಭೂಮಿ’ ವೀಕ್ಷಿಸಿ
ಪಟ್ಟಣದ ಗಾಂಧಿ ಚೌಕ್ನಲ್ಲಿ ತಡರಾತ್ರಿಯಲ್ಲಿ ನಡೆದಿರುವ ಘಟನೆ
ಕರ್ನಾಟಕ ಬ್ಯಾಂಕ್ ಕಟ್ಟಡದ ಗಜಾನನ ಟೆಕ್ಸ್ಟೈಲ್ಸ್ಗೆ ನುಗ್ಗಿದ ಕಾರು
ಚಾಲಕನ ನಿರ್ಲಕ್ಷ್ಯದಿಂದ ಈ ಅಪಘಾತ ಆಗಿದೆ ಎಂದ ಸ್ಥಳೀಯರು
ಶಿವಮೊಗ್ಗ: ಚಾಲಕನ ನಿಯಂತ್ರಣ ತಪ್ಪಿ ಬಟ್ಟೆ ಅಂಗಡಿಗೆ ನುಗ್ಗಿದ ಕಾರೊಂದು ಉಲ್ಟಾ ಬಿದ್ದಿರುವ ಘಟನೆ ತೀರ್ಥಹಳ್ಳಿ ಪಟ್ಟಣದ ಗಾಂಧಿ ಚೌಕನಲ್ಲಿ ತಡರಾತ್ರಿ ನಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಇದನ್ನೂ ಓದಿ: ಮೆಡಿಕಲ್ ಕಾಲೇಜಿನ ಲೇಡಿಸ್ ಟಾಯ್ಲೆಟ್ನಲ್ಲಿ ಮೊಬೈಲ್ ಇಟ್ಟು ವಿಡಿಯೋ.. ಅಪ್ರಾಪ್ತ ಅರೆಸ್ಟ್
ಕಾರು ವೇಗವಾಗಿ ಬಂದು ನಿಯಂತ್ರಣ ರಪ್ಪಿ ಗಾಂಧಿ ಚೌಕ್ದಲ್ಲಿನ ಕರ್ನಾಟಕ ಬ್ಯಾಂಕ್ ಕಟ್ಟಡದ ಗಜಾನನ ಟೆಕ್ಸ್ಟೈಲ್ಸ್ ಬಟ್ಟೆ ಅಂಗಡಿಗೆ ನುಗ್ಗಿದೆ. ಇದರಿಂದ ಅಲ್ಲಿ ನಿಲ್ಲಿಸಲಾಗಿದ್ದ ಸ್ಕೂಟಿ ಪುಡಿ, ಪುಡಿಯಾಗಿದೆ. ತಡರಾತ್ರಿ ಈ ಘಟನೆ ನಡೆದಿದ್ದರಿಂದ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಇನ್ನು ಕಾರು ಆಗುಂಬೆ ರಸ್ತೆಯಿಂದ ಛತ್ರಕೇರಿ ಕಡೆಗೆ ತಿರುಗಿಸುವ ವೇಳೆ ಬಟ್ಟೆ ಅಂಗಡಿಗೆ ಕಾರು ನುಗ್ಗಿದೆ. ಇದಕ್ಕೆ ಚಾಲಕನ ನಿರ್ಲಕ್ಷ್ಯವೇ ಕಾರಣ ಎಂದು ಸ್ಥಳೀಯರು ಹೇಳುತ್ತಿದ್ದಾರೆ.
ವಿಶೇಷ ಸೂಚನೆ: ಕ್ರಿಕೆಟ್ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ಫಸ್ಟ್ಚಾನೆಲ್ನಲ್ಲಿ ‘ರನ್ ಭೂಮಿ’ ವೀಕ್ಷಿಸಿ