ಅರೆ ಬೆತ್ತಲಾಗಿ ಟವರ್ ಏರಿ ಹುಚ್ಚಾಟ ಮೆರೆದ ಯುವಕ
ಕುಡುಕನ ಹುಚ್ಚಾಟ ಕಂಡು ಸ್ಥಳೀಯರು ಶಾಕ್
ಅಗ್ನಿ ಶಾಮಕ ದಳದಿಂದ ಆತನನ್ನು ಕೆಳಗಿಳಿಸಲು ಪ್ರಯತ್ನ
ವಿಜಯಪುರ: ಯುವಕನೋರ್ವ ಅರೆ ಬೆತ್ತಲಾಗಿ ಟವರ್ ಏರಿ ಹುಚ್ಚಾಟ ಮೆರೆದಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದಲ್ಲಿ ನಡೆದಿದೆ. ಇಲ್ಲಿನ ಬಸವೇಶ್ವರ ಸರ್ಕಲ್ ನಲ್ಲಿರೋ ಜಿಯೋ ಟವರ್ ಏರಿದ ಆಸಾಮಿ ಹುಚ್ಚಾಟ ಮೆರೆದಿದ್ದಾನೆ.
ಯುವಕ ಟವರ್ನ ತುದಿ ಏರಿ ನಿಂತಿದ್ದಾನೆ. ಆತನ ಹುಚ್ಚಾಟ ಕಂಡು ಸ್ಥಳೀಯರು ಶಾಕ್ ಆಗಿದ್ದಾರೆ. ಯುವಕನ ಹೆಸರು ಮಾಹಿತಿ ತಿಳಿದು ಬಂದಿಲ್ಲ.
ವಿಜಯಪುರ: ಯುವಕನೋರ್ವ ಅರೆ ಬೆತ್ತಲಾಗಿ ಟವರ್ ಏರಿ ಹುಚ್ಚಾಟ ಮೆರೆದಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದಲ್ಲಿ ನಡೆದಿದೆ. ಇಲ್ಲಿನ ಬಸವೇಶ್ವರ ಸರ್ಕಲ್ ನಲ್ಲಿರೋ ಜಿಯೋ ಟವರ್ ಏರಿದ ಆಸಾಮಿ ಹುಚ್ಚಾಟ ಮೆರೆದಿದ್ದಾನೆ.#Vijayapura #Tower #Drunkman #video pic.twitter.com/7zo77QLhJL
— Harshith Achrappady (@HAchrappady) March 19, 2024
ಕಳೆದ 6 ತಿಂಗಳ ಹಿಂದೆ ಸಿಂದಗಿ ತಾಲೂಕಿನಲ್ಲಿ ಎರಡು ಬಾರಿ ಟವರ್ ಹತ್ತಿ ಹುಚ್ಚಾಟ ಮಾಡಿದ್ದ ಕುಡುಕ. ಆತನೇ ಮತ್ತೆ ಟವರ್ ಏರಿರಬೇಕು ಎಂಬ ಶಂಕೆ ವ್ಯಕ್ತವಾಗಿದೆ.
ಸ್ಥಳಕ್ಕೆ ಅಗ್ನಿ ಶಾಮಕ ಸಿಬ್ಬಂದಿ ದೌಡಾಯಿಸಿ ಯುವಕನನ್ನ ಕೆಳಗೆ ಇಳಿಸೋಕೆ ಹರಸಾಹಸ ಪಡುತ್ತಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಅರೆ ಬೆತ್ತಲಾಗಿ ಟವರ್ ಏರಿ ಹುಚ್ಚಾಟ ಮೆರೆದ ಯುವಕ
ಕುಡುಕನ ಹುಚ್ಚಾಟ ಕಂಡು ಸ್ಥಳೀಯರು ಶಾಕ್
ಅಗ್ನಿ ಶಾಮಕ ದಳದಿಂದ ಆತನನ್ನು ಕೆಳಗಿಳಿಸಲು ಪ್ರಯತ್ನ
ವಿಜಯಪುರ: ಯುವಕನೋರ್ವ ಅರೆ ಬೆತ್ತಲಾಗಿ ಟವರ್ ಏರಿ ಹುಚ್ಚಾಟ ಮೆರೆದಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದಲ್ಲಿ ನಡೆದಿದೆ. ಇಲ್ಲಿನ ಬಸವೇಶ್ವರ ಸರ್ಕಲ್ ನಲ್ಲಿರೋ ಜಿಯೋ ಟವರ್ ಏರಿದ ಆಸಾಮಿ ಹುಚ್ಚಾಟ ಮೆರೆದಿದ್ದಾನೆ.
ಯುವಕ ಟವರ್ನ ತುದಿ ಏರಿ ನಿಂತಿದ್ದಾನೆ. ಆತನ ಹುಚ್ಚಾಟ ಕಂಡು ಸ್ಥಳೀಯರು ಶಾಕ್ ಆಗಿದ್ದಾರೆ. ಯುವಕನ ಹೆಸರು ಮಾಹಿತಿ ತಿಳಿದು ಬಂದಿಲ್ಲ.
ವಿಜಯಪುರ: ಯುವಕನೋರ್ವ ಅರೆ ಬೆತ್ತಲಾಗಿ ಟವರ್ ಏರಿ ಹುಚ್ಚಾಟ ಮೆರೆದಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದಲ್ಲಿ ನಡೆದಿದೆ. ಇಲ್ಲಿನ ಬಸವೇಶ್ವರ ಸರ್ಕಲ್ ನಲ್ಲಿರೋ ಜಿಯೋ ಟವರ್ ಏರಿದ ಆಸಾಮಿ ಹುಚ್ಚಾಟ ಮೆರೆದಿದ್ದಾನೆ.#Vijayapura #Tower #Drunkman #video pic.twitter.com/7zo77QLhJL
— Harshith Achrappady (@HAchrappady) March 19, 2024
ಕಳೆದ 6 ತಿಂಗಳ ಹಿಂದೆ ಸಿಂದಗಿ ತಾಲೂಕಿನಲ್ಲಿ ಎರಡು ಬಾರಿ ಟವರ್ ಹತ್ತಿ ಹುಚ್ಚಾಟ ಮಾಡಿದ್ದ ಕುಡುಕ. ಆತನೇ ಮತ್ತೆ ಟವರ್ ಏರಿರಬೇಕು ಎಂಬ ಶಂಕೆ ವ್ಯಕ್ತವಾಗಿದೆ.
ಸ್ಥಳಕ್ಕೆ ಅಗ್ನಿ ಶಾಮಕ ಸಿಬ್ಬಂದಿ ದೌಡಾಯಿಸಿ ಯುವಕನನ್ನ ಕೆಳಗೆ ಇಳಿಸೋಕೆ ಹರಸಾಹಸ ಪಡುತ್ತಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ