newsfirstkannada.com

KSRTC ಬಸ್​​ನಿಂದ ಕೆಳಗೆ ಬಿದ್ದು ವಿದ್ಯಾರ್ಥಿನಿ ಸಾವು; ಅಸಲಿಗೆ ಆಗಿದ್ದೇನು..?

Share :

12-06-2023

    ಬಸ್​ನಿಂದ ಆಯತಪ್ಪಿ ಬಿದ್ದ ವಿದ್ಯಾರ್ಥಿನಿ ಮಧು ಕುಂಬಾರ

    ಹಾನಗಲ್ ತಾಲೂಕಿನ ಕುಸನೂರು ಗ್ರಾಮದ ಬಳಿ ದುರ್ಘಟನೆ

    ಘಟನಾ ಸ್ಥಳಕ್ಕೆ ಆಡೂರು ಪೊಲೀಸ್ ಅಧಿಕಾರಿಗಳು ಭೇಟಿ

ಹಾವೇರಿ: ವಾಯುವ್ಯ ಸಾರಿಗೆ ಬಸ್​ನಿಂದ ಆಯತಪ್ಪಿ ಕೆಳಗೆ ಬಿದ್ದ ವಿದ್ಯಾರ್ಥಿನಿ ಸಾವನ್ನಪ್ಪಿರೋ ಘಟನೆ ಜಿಲ್ಲೆಯ ಹಾನಗಲ್ ತಾಲೂಕಿನ ಕುಸನೂರು ಗ್ರಾಮದ ಬಳಿ ನಡೆದಿದೆ. ಮಧು ಕುಂಬಾರ (14) ಮೃತ ವಿದ್ಯಾರ್ಥಿನಿ.

ಮೃತ ವಿದ್ಯಾರ್ಥಿನಿಯು ಬಸ್​ನಲ್ಲಿ ಜನ ತುಂಬಿದ್ದಾರೆಂದು ಬಸ್ ಬಾಗಿಲ ಬಳಿ ನಿಂತುಕೊಂಡಿದ್ದಳು. ಈ ವೇಳೆ ಬಸ್ ಟರ್ನ್ ಆಗುವಾಗ ಆಯತಪ್ಪಿ ಕೆಳಗೆ ಬಿದ್ದಿದ್ದಾಳೆ. ಕೆಳಗೆ ಬಿದ್ದಿದ್ದರಿಂದ ವಿದ್ಯಾರ್ಥಿನಿ ತಲೆಗೆ ಗಂಭೀರ ಪೆಟ್ಟಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಘಟನಾ ಸ್ಥಳಕ್ಕೆ ಆಡೂರು ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

KSRTC ಬಸ್​​ನಿಂದ ಕೆಳಗೆ ಬಿದ್ದು ವಿದ್ಯಾರ್ಥಿನಿ ಸಾವು; ಅಸಲಿಗೆ ಆಗಿದ್ದೇನು..?

https://newsfirstlive.com/wp-content/uploads/2023/06/death-2-2.jpg

    ಬಸ್​ನಿಂದ ಆಯತಪ್ಪಿ ಬಿದ್ದ ವಿದ್ಯಾರ್ಥಿನಿ ಮಧು ಕುಂಬಾರ

    ಹಾನಗಲ್ ತಾಲೂಕಿನ ಕುಸನೂರು ಗ್ರಾಮದ ಬಳಿ ದುರ್ಘಟನೆ

    ಘಟನಾ ಸ್ಥಳಕ್ಕೆ ಆಡೂರು ಪೊಲೀಸ್ ಅಧಿಕಾರಿಗಳು ಭೇಟಿ

ಹಾವೇರಿ: ವಾಯುವ್ಯ ಸಾರಿಗೆ ಬಸ್​ನಿಂದ ಆಯತಪ್ಪಿ ಕೆಳಗೆ ಬಿದ್ದ ವಿದ್ಯಾರ್ಥಿನಿ ಸಾವನ್ನಪ್ಪಿರೋ ಘಟನೆ ಜಿಲ್ಲೆಯ ಹಾನಗಲ್ ತಾಲೂಕಿನ ಕುಸನೂರು ಗ್ರಾಮದ ಬಳಿ ನಡೆದಿದೆ. ಮಧು ಕುಂಬಾರ (14) ಮೃತ ವಿದ್ಯಾರ್ಥಿನಿ.

ಮೃತ ವಿದ್ಯಾರ್ಥಿನಿಯು ಬಸ್​ನಲ್ಲಿ ಜನ ತುಂಬಿದ್ದಾರೆಂದು ಬಸ್ ಬಾಗಿಲ ಬಳಿ ನಿಂತುಕೊಂಡಿದ್ದಳು. ಈ ವೇಳೆ ಬಸ್ ಟರ್ನ್ ಆಗುವಾಗ ಆಯತಪ್ಪಿ ಕೆಳಗೆ ಬಿದ್ದಿದ್ದಾಳೆ. ಕೆಳಗೆ ಬಿದ್ದಿದ್ದರಿಂದ ವಿದ್ಯಾರ್ಥಿನಿ ತಲೆಗೆ ಗಂಭೀರ ಪೆಟ್ಟಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಘಟನಾ ಸ್ಥಳಕ್ಕೆ ಆಡೂರು ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More