newsfirstkannada.com

ಸ್ಪಿರಿಟ್​ ತುಂಬಿದ ಲಾರಿ ಪಲ್ಟಿ.. ಧಗಧಗನೆ ಹೊತ್ತಿಕೊಂಡ ಬೆಂಕಿ.. ಚಾಲಕ, ಕ್ಲೀನರ್​ಗೆ ಏನಾಯ್ತು?

Share :

Published March 25, 2024 at 9:58am

    ನಡು ರಸ್ತೆಯಲ್ಲೇ ಉರುಳಿ ಬಿದ್ದ ಸ್ಪಿರಿಟ್ ತುಂಬಿದ ಟ್ಯಾಂಕರ್

    ಉರುಳಿ ಬೀಳುತ್ತಲೇ ಟ್ಯಾಂಕರ್​ಗೆ ಹೊತ್ತಿಕೊಂಡ ಬೆಂಕಿ

    ಅಗ್ನಿ ಶಾಮಕ ದಳದ ಸಿಬ್ಬಂದಿಯಿಂದ ಬೆಂಕಿ ನಂದಿಸಲು ಹರಸಾಹಸ

ವಿಜಯಪುರ: ಸ್ಪಿರಿಟ್ ತುಂಬಿದ ಟ್ಯಾಂಕರ್​ವೊಂದು ರಸ್ತೆ ಪಕ್ಕಕ್ಕೆ ಉರುಳಿ ಬಿದ್ದ ಘಟನೆ ವಿಜಯಪುರ ಜಿಲ್ಲೆಯ ಸಿಂದಗಿ ಪಟ್ಟಣದ ಹೊರವಲಯದ ಕಲಬುರಗಿ ಬೈ ಪಾಸ್ ಬಳಿ ನಡೆದಿದೆ. ಚಾಲಕನ‌ ನಿಯಂತ್ರಣ ತಪ್ಪಿ ಟ್ಯಾಂಕರ್ ಉರುಳಿ ಬಿದ್ದಿದ್ದು, ಬೀಳುತ್ತಲೇ ಬೆಂಕಿ ಹೊತ್ತಿಕೊಂಡಿದೆ.

ಟ್ಯಾಂಕರ್ ಉರುಳಿ ಬಿದ್ದಂತೆ ಚಾಲಕ ಕ್ಲೀನರ್ ಎಸ್ಕೇಪ್ ಆಗಿದ್ದಾರೆ. ಅತ್ತ ಘಟನೆ ತಿಳಿದು ಕೂಡಲೇ ಅಗ್ನಿ ಶಾಮಕ ದಳದ ಸಿಬ್ಬಂದಿ ಸ್ಥಳಕ್ಕಾಗಮಿಸಿದ್ದಾರೆ.

ಇದನ್ನೂ ಓದಿ: ಜಮೀನಿಗೆ ಬಿದ್ದ ಬೆಂಕಿ ಆರಿಸಲು ಹೋಗಿ ರೈತ ಮಹಿಳೆ ಸಾವು

ಧಗಧಗನೆ ಹೊತ್ತಿ ಉರಿಯುತ್ತಿದ್ದ ಬೆಂಕಿಯನ್ನ ಅಗ್ನಿ ಶಾಮಕ ದಳದ ಸಿಬ್ಬಂದಿ ನಂದಿಸಲು ಹರಸಾಹಸ ಪಟ್ಟಿದ್ದಾರೆ. ಸಿಂದಗಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಬೆಳಕಿಗೆ ಬಂದಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಸ್ಪಿರಿಟ್​ ತುಂಬಿದ ಲಾರಿ ಪಲ್ಟಿ.. ಧಗಧಗನೆ ಹೊತ್ತಿಕೊಂಡ ಬೆಂಕಿ.. ಚಾಲಕ, ಕ್ಲೀನರ್​ಗೆ ಏನಾಯ್ತು?

https://newsfirstlive.com/wp-content/uploads/2024/03/Fire-2.jpg

    ನಡು ರಸ್ತೆಯಲ್ಲೇ ಉರುಳಿ ಬಿದ್ದ ಸ್ಪಿರಿಟ್ ತುಂಬಿದ ಟ್ಯಾಂಕರ್

    ಉರುಳಿ ಬೀಳುತ್ತಲೇ ಟ್ಯಾಂಕರ್​ಗೆ ಹೊತ್ತಿಕೊಂಡ ಬೆಂಕಿ

    ಅಗ್ನಿ ಶಾಮಕ ದಳದ ಸಿಬ್ಬಂದಿಯಿಂದ ಬೆಂಕಿ ನಂದಿಸಲು ಹರಸಾಹಸ

ವಿಜಯಪುರ: ಸ್ಪಿರಿಟ್ ತುಂಬಿದ ಟ್ಯಾಂಕರ್​ವೊಂದು ರಸ್ತೆ ಪಕ್ಕಕ್ಕೆ ಉರುಳಿ ಬಿದ್ದ ಘಟನೆ ವಿಜಯಪುರ ಜಿಲ್ಲೆಯ ಸಿಂದಗಿ ಪಟ್ಟಣದ ಹೊರವಲಯದ ಕಲಬುರಗಿ ಬೈ ಪಾಸ್ ಬಳಿ ನಡೆದಿದೆ. ಚಾಲಕನ‌ ನಿಯಂತ್ರಣ ತಪ್ಪಿ ಟ್ಯಾಂಕರ್ ಉರುಳಿ ಬಿದ್ದಿದ್ದು, ಬೀಳುತ್ತಲೇ ಬೆಂಕಿ ಹೊತ್ತಿಕೊಂಡಿದೆ.

ಟ್ಯಾಂಕರ್ ಉರುಳಿ ಬಿದ್ದಂತೆ ಚಾಲಕ ಕ್ಲೀನರ್ ಎಸ್ಕೇಪ್ ಆಗಿದ್ದಾರೆ. ಅತ್ತ ಘಟನೆ ತಿಳಿದು ಕೂಡಲೇ ಅಗ್ನಿ ಶಾಮಕ ದಳದ ಸಿಬ್ಬಂದಿ ಸ್ಥಳಕ್ಕಾಗಮಿಸಿದ್ದಾರೆ.

ಇದನ್ನೂ ಓದಿ: ಜಮೀನಿಗೆ ಬಿದ್ದ ಬೆಂಕಿ ಆರಿಸಲು ಹೋಗಿ ರೈತ ಮಹಿಳೆ ಸಾವು

ಧಗಧಗನೆ ಹೊತ್ತಿ ಉರಿಯುತ್ತಿದ್ದ ಬೆಂಕಿಯನ್ನ ಅಗ್ನಿ ಶಾಮಕ ದಳದ ಸಿಬ್ಬಂದಿ ನಂದಿಸಲು ಹರಸಾಹಸ ಪಟ್ಟಿದ್ದಾರೆ. ಸಿಂದಗಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಬೆಳಕಿಗೆ ಬಂದಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More