newsfirstkannada.com

ಬಸ್​ ಮತ್ತು ಬೈಕ್​ ನಡುವೆ ಭೀಕರ ಅಪಘಾತ; ಟೈರ್​ ಚಲಿಸಿ ಛಿದ್ರವಾದ ದೇಹ

Share :

Published February 22, 2024 at 7:38am

    ಬೈಕ್ ಮತ್ತು SRS ಬಸ್ ನಡುವೆ ನಡೆದ ಅಪಘಾತ

    ನಿನ್ನೆ ತಡರಾತ್ರಿ ನಡೆದ ಅಪಘಾತದಲ್ಲಿ ಸವಾರ ಸಾವು

    ಬೈಕ್ ಸವಾರನ ತಲೆ ಮೇಲೆ ಬಸ್ ಚಲಿಸಿ ಸ್ಥಳದಲ್ಲೇ ಸಾವು

ಬೆಳಗಾವಿ:  ಬೈಕ್ ಮತ್ತು SRS ಬಸ್ ನಡುವೆ ನಡೆದ ಭೀಕರ ಅಪಘಾತ ಸಂಭವಿಸಿದ ಘಟನೆ ಗೋಕಾಕ ತಾಲೂಕಿನ ದುಂಡನಟ್ಟಿ ಕ್ರಾಸ್ ಬಳಿ ನಡೆದಿದೆ. SRS ಬಸ್ ಟೈರ್​ ಚಲಿಸಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ನಿನ್ನೆ ತಡರಾತ್ರಿ ದಂಡನಟ್ಟಿ ಕ್ರಾಸ್ ಬಳಿ ಅಪಘಾತ ನಡೆದಿದೆ. ಬೈಕ್ ಸವಾರನ ತಲೆ ಮೇಲೆ ಬಸ್ ಹರಿಹಾಯ್ದು ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಸಾವನ್ನಪ್ಪಿರುವ ವ್ಯಕ್ತಿಯನ್ನು ಮಲ್ಲಿಕಾರ್ಜುನ್ ಸತ್ತೇಪ್ಪ ಮನ್ನಿಕೇರಿ (26) ಎಂದು ಗುರುತಿಸಲಾಗಿದೆ. ಗೋಕಾಕ ಗ್ರಾಮೀಣ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಬಸ್​ ಮತ್ತು ಬೈಕ್​ ನಡುವೆ ಭೀಕರ ಅಪಘಾತ; ಟೈರ್​ ಚಲಿಸಿ ಛಿದ್ರವಾದ ದೇಹ

https://newsfirstlive.com/wp-content/uploads/2024/02/bus-Accident-1.jpg

    ಬೈಕ್ ಮತ್ತು SRS ಬಸ್ ನಡುವೆ ನಡೆದ ಅಪಘಾತ

    ನಿನ್ನೆ ತಡರಾತ್ರಿ ನಡೆದ ಅಪಘಾತದಲ್ಲಿ ಸವಾರ ಸಾವು

    ಬೈಕ್ ಸವಾರನ ತಲೆ ಮೇಲೆ ಬಸ್ ಚಲಿಸಿ ಸ್ಥಳದಲ್ಲೇ ಸಾವು

ಬೆಳಗಾವಿ:  ಬೈಕ್ ಮತ್ತು SRS ಬಸ್ ನಡುವೆ ನಡೆದ ಭೀಕರ ಅಪಘಾತ ಸಂಭವಿಸಿದ ಘಟನೆ ಗೋಕಾಕ ತಾಲೂಕಿನ ದುಂಡನಟ್ಟಿ ಕ್ರಾಸ್ ಬಳಿ ನಡೆದಿದೆ. SRS ಬಸ್ ಟೈರ್​ ಚಲಿಸಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ನಿನ್ನೆ ತಡರಾತ್ರಿ ದಂಡನಟ್ಟಿ ಕ್ರಾಸ್ ಬಳಿ ಅಪಘಾತ ನಡೆದಿದೆ. ಬೈಕ್ ಸವಾರನ ತಲೆ ಮೇಲೆ ಬಸ್ ಹರಿಹಾಯ್ದು ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಸಾವನ್ನಪ್ಪಿರುವ ವ್ಯಕ್ತಿಯನ್ನು ಮಲ್ಲಿಕಾರ್ಜುನ್ ಸತ್ತೇಪ್ಪ ಮನ್ನಿಕೇರಿ (26) ಎಂದು ಗುರುತಿಸಲಾಗಿದೆ. ಗೋಕಾಕ ಗ್ರಾಮೀಣ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More