newsfirstkannada.com

ಅನಾರೋಗ್ಯ, ಜೀವನ ಜಿಗುಪ್ಸೆ.. ರೈಲು ಹಳಿ ಮೇಲೆ ಆತ್ಮಹತ್ಯೆ ಮಾಡಿಕೊಂಡ ಯುವಕ

Share :

Published March 19, 2024 at 12:48pm

    ಅನಾರೋಗ್ಯದಿಂದ ಬಳಲುತ್ತಿದ್ದ 37 ವರ್ಷದ ವ್ಯಕ್ತಿ

    ರೈಲು ಹಳಿ ಮೇಲೆ ಸೂಸೈಡ್​ ಮಾಡಿಕೊಂಡ ಯುವಕ

    ಜೀವನ ಜಿಗುಪ್ಸೆಯಿಂದ ಪ್ರಾಣ ಬಿಟ್ಟ ವ್ಯಕ್ತಿ

ಚಿಕ್ಕೋಡಿ: ಯುವಕನೋರ್ವ ರೈಲು ಹಳಿ ಮೇಲೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಉಗಾರ ರೈಲು ನಿಲ್ದಾಣ ಬಳಿ ಬೆಳಕಿಗೆ ಬಂದಿದೆ. ಉಗಾರ ಗ್ರಾಮದ ಕುತಬುದ್ದಿನ ಇಮಾಮಸಾಬ ಶೇಖ (37) ಆತ್ಮಹತ್ಯೆ ಮಾಡಿಕೊಂಡ ಯುವಕ.

ಅನಾರೋಗ್ಯದಿಂದ ಬಳಲುತ್ತಿದ್ದ ಕುತುಬುದ್ದಿನ ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗುತ್ತಿದೆ. ಬೆಳಗಾವಿ ರೈಲ್ವೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಅನಾರೋಗ್ಯ, ಜೀವನ ಜಿಗುಪ್ಸೆ.. ರೈಲು ಹಳಿ ಮೇಲೆ ಆತ್ಮಹತ್ಯೆ ಮಾಡಿಕೊಂಡ ಯುವಕ

https://newsfirstlive.com/wp-content/uploads/2024/03/Belagavi-1.jpg

    ಅನಾರೋಗ್ಯದಿಂದ ಬಳಲುತ್ತಿದ್ದ 37 ವರ್ಷದ ವ್ಯಕ್ತಿ

    ರೈಲು ಹಳಿ ಮೇಲೆ ಸೂಸೈಡ್​ ಮಾಡಿಕೊಂಡ ಯುವಕ

    ಜೀವನ ಜಿಗುಪ್ಸೆಯಿಂದ ಪ್ರಾಣ ಬಿಟ್ಟ ವ್ಯಕ್ತಿ

ಚಿಕ್ಕೋಡಿ: ಯುವಕನೋರ್ವ ರೈಲು ಹಳಿ ಮೇಲೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಉಗಾರ ರೈಲು ನಿಲ್ದಾಣ ಬಳಿ ಬೆಳಕಿಗೆ ಬಂದಿದೆ. ಉಗಾರ ಗ್ರಾಮದ ಕುತಬುದ್ದಿನ ಇಮಾಮಸಾಬ ಶೇಖ (37) ಆತ್ಮಹತ್ಯೆ ಮಾಡಿಕೊಂಡ ಯುವಕ.

ಅನಾರೋಗ್ಯದಿಂದ ಬಳಲುತ್ತಿದ್ದ ಕುತುಬುದ್ದಿನ ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗುತ್ತಿದೆ. ಬೆಳಗಾವಿ ರೈಲ್ವೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More