/newsfirstlive-kannada/media/post_attachments/wp-content/uploads/2024/06/kopal.jpg)
ಕೊಪ್ಪಳ: ನೀರಿನ ಟ್ಯಾಂಕ್ ಏರಿ ಆತ್ಮಹತ್ಯೆಗೆ ಯತ್ನಿಸಿರೋ ಘಟನೆ ಗವಿಮಠದಲ್ಲಿ ನಡೆದಿದೆ. ನನಗೆ ಅನ್ಯಾಯವಾಗಿದೆ, ನ್ಯಾಯ ಬೇಕು ಅಂತ ಯುವಕನೊಬ್ಬ ಟ್ಯಾಂಕ್ ಏರಿ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದಾನೆ.
/newsfirstlive-kannada/media/post_attachments/wp-content/uploads/2024/06/kopal1.jpg)
ಇದನ್ನೂ ಓದಿ:Breaking: ಮಂಡ್ಯದಲ್ಲಿ ಹಳ್ಳಕ್ಕೆ ಬಿದ್ದ ಸರ್ಕಾರಿ ಬಸ್​.. ಪ್ರಯಾಣಿಕರಿಗೆ ಗಂಭೀರ ಗಾಯ
ಇನ್ನು, ಪ್ರಕಾಶ್ ಎಂಬಾತ ನನಗೆ ಅನ್ಯಾಯವಾಗಿದೆ, ನ್ಯಾಯ ಬೇಕು ಅಂತ ಟ್ಯಾಂಕ್​​ ಏರಿ ಕುಳಿತುಕೊಂಡಿದ್ದ. ಆದರೆ ಇದೇ ವೇಳೆ ಆತನನ್ನು ರಕ್ಷಿಸಲು ಹೋಗಿದ್ದ ಇಬ್ಬರನ್ನು ತಳ್ಳಿ ಪ್ರಕಾಶ್ ಏಕಾಏಕಿ ಮೇಲಿಂದ ಕೆಳಗಡೆ ಹಾರಿದ್ದಾನೆ. ಮೇಲಿಂದ ಕೆಳಗೆ ಬಿದ್ದಿದ್ದ ಪ್ರಕಾಶ್​​ಗೆ ಸಣ್ಣ ಪುಟ್ಟ ಗಾಯಗಳಾಗಿವೆ.
/newsfirstlive-kannada/media/post_attachments/wp-content/uploads/2024/06/kopal2.jpg)
ಕೂಡಲೇ ಆತನನ್ನು ಪೊಲೀಸ್​ ಅಧಿಕಾರಿಗಳು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ಯುವಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಆತ್ಮಹತ್ಯೆಗೆ ಯತ್ನಿಸಿದ ಯುವಕನ ಬಳಿ ಹೋಗಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us