ತುಮಕೂರಿನಿಂದ ಮಧುಗಿರಿ ಪಟ್ಟಣಕ್ಕೆ ಹೋಗ್ತಿದ್ದ ಕ್ಯಾಂಟರ್
ಮಧುಗಿರಿ ಕಡೆಯಿಂದ ಕೊರಟಗೆರೆ ಕಡೆ ಬರುತ್ತಿದ್ದ ಬೈಕ್ ಸವಾರ
ಕ್ಯಾಂಟರ್ ಚಾಲಕನ ನಿಯಂತ್ರಣ ತಪ್ಪಿ ಬೈಕ್ ಗೆ ಡಿಕ್ಕಿಯಾಗಿದೆ
ತುಮಕೂರು: ಬೈಕ್ ಹಾಗೂ ಕ್ಯಾಂಟರ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಬಣವೇನಹಳ್ಳಿ ಬಳಿ ನಡೆದಿದೆ. ದೊಡ್ಡಬಳ್ಳಾಪುರ ಮೂಲದ ಹಾಲಪ್ಪನಹಳ್ಳಿ ನಿವಾಸಿ ಮುನಿರಾಜು (26) ಮೃತ ದುರ್ದೈವಿ.
ತುಮಕೂರು ಕಡೆಯಿಂದ ಮಧುಗಿರಿ ಪಟ್ಟಣಕ್ಕೆ ಹೋಗ್ತಿದ್ದ ಕ್ಯಾಂಟರ್. ಮಧುಗಿರಿ ಕಡೆಯಿಂದ ಕೊರಟಗೆರೆ ಕಡೆ ಬರುತ್ತಿದ್ದ ಬೈಕ್. ಈ ವೇಳೆ ಕ್ಯಾಂಟರ್ ಚಾಲಕನ ನಿಯಂತ್ರಣ ತಪ್ಪಿ ಬೈಕ್ ಗೆ ಡಿಕ್ಕಿಯಾಗಿ ಅಪಘಾತ ನಡೆದಿದೆ.
ಹಿಂಬದಿ ಬೈಕ್ ಸವಾರನಿಗೆ ಗಾಯವಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮಧುಗಿರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ತುಮಕೂರಿನಿಂದ ಮಧುಗಿರಿ ಪಟ್ಟಣಕ್ಕೆ ಹೋಗ್ತಿದ್ದ ಕ್ಯಾಂಟರ್
ಮಧುಗಿರಿ ಕಡೆಯಿಂದ ಕೊರಟಗೆರೆ ಕಡೆ ಬರುತ್ತಿದ್ದ ಬೈಕ್ ಸವಾರ
ಕ್ಯಾಂಟರ್ ಚಾಲಕನ ನಿಯಂತ್ರಣ ತಪ್ಪಿ ಬೈಕ್ ಗೆ ಡಿಕ್ಕಿಯಾಗಿದೆ
ತುಮಕೂರು: ಬೈಕ್ ಹಾಗೂ ಕ್ಯಾಂಟರ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಬಣವೇನಹಳ್ಳಿ ಬಳಿ ನಡೆದಿದೆ. ದೊಡ್ಡಬಳ್ಳಾಪುರ ಮೂಲದ ಹಾಲಪ್ಪನಹಳ್ಳಿ ನಿವಾಸಿ ಮುನಿರಾಜು (26) ಮೃತ ದುರ್ದೈವಿ.
ತುಮಕೂರು ಕಡೆಯಿಂದ ಮಧುಗಿರಿ ಪಟ್ಟಣಕ್ಕೆ ಹೋಗ್ತಿದ್ದ ಕ್ಯಾಂಟರ್. ಮಧುಗಿರಿ ಕಡೆಯಿಂದ ಕೊರಟಗೆರೆ ಕಡೆ ಬರುತ್ತಿದ್ದ ಬೈಕ್. ಈ ವೇಳೆ ಕ್ಯಾಂಟರ್ ಚಾಲಕನ ನಿಯಂತ್ರಣ ತಪ್ಪಿ ಬೈಕ್ ಗೆ ಡಿಕ್ಕಿಯಾಗಿ ಅಪಘಾತ ನಡೆದಿದೆ.
ಹಿಂಬದಿ ಬೈಕ್ ಸವಾರನಿಗೆ ಗಾಯವಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮಧುಗಿರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ