ಪೂರ್ಣಸಿದ್ಧತಾ ಸಭೆಯಲ್ಲಿ ಕಾರ್ಯಕರ್ತರ ಬಡಿದಾಟ
ನಾಯಕರು ಹೋಗುತ್ತಿದ್ದಂತೆ ಕೈ ಕೈ ಮಿಲಾಯಿಸಿದ ಕಾರ್ಯಕರ್ತರು
ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರು ಬಡಿದಾಡಿಕೊಳ್ಳಲು ಕಾರಣ?
ಚಿತ್ರದುರ್ಗ: ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರ ಸಮನ್ವಯ ಸಭೆ ಕರೆಯಲಾಗಿತ್ತು. ಈ ವೇಳೆ ಕಾರ್ಯಕರ್ತರು ಬಡಿದಾಡಿಕೊಂಡ ಘಟನೆ ನಡೆದಿದೆ.
ನಗರದ ಎಸ್ಎಸ್ ಕೆ ಎಸ್ ಸಮುದಾಯ ಭವನದಲ್ಲಿ ಸಮನ್ವಯ ಸಭೆ ಏರ್ಪಡಿಸಿದ್ದರು. ಈ ಸಭೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ಕಾರ್ಯಕರ್ತರು ಆಗಮಿಸಿದ್ದರು. ಆದರೆ ಪೂರ್ಣಸಿದ್ಧತಾ ಸಭೆಯಲ್ಲಿ ಕಾರ್ಯಕರ್ತರು ಬಡಿದಾಡಿಕೊಂಡಿದ್ದಾರೆ.
ವೈಯ್ಯಕ್ತಿಯ ಕಾರಣಕ್ಕಾಗಿ ಮಾತಿಗೆ ಮಾತು ಬೆಳೆದು ಜಗಳ ಶುರುವಾಗಿದೆ. ಬಳಿಕ ಪರಸ್ಪರ ಬಡಿದಾಡಿಕೊಂಡಿದ್ದಾರೆ. ವೇದಿಕೆ ಮೇಲಿಂದ ನಾಯಕರು ಹೋಗುತ್ತಿದ್ದಂತೆ ಕಾರ್ಯಕರ್ತರು ಕೈ ಕೈ ಮಿಲಾಯಿಸಿದ್ದಾರೆ.
ಇದನ್ನೂ ಓದಿ: Health Tips: ಎಷ್ಟೇ ತಿಂದರೂ ತೂಕ ಹೆಚ್ಚಾಗದಂತ ಆಹಾರವಿದು! ಆರೋಗ್ಯ ಕಾಳಜಿ ಇದ್ದವರಿಗೆ ಇದೇ ಬೆಸ್ಟ್ ಫುಡ್
ಲೋಕಸಭಾ ಚುನಾವಣೆ ಹೊಸ್ತಿಲಲ್ಲಿ ರಾಜ್ಯ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯಾಗಿ ಸ್ಪರ್ಧಿಸುತ್ತಿದೆ. ಆದರೆ ಚುನಾವಣೆಯ ಪ್ರಚಾರ ಮತ್ತು ಸಮನ್ವಯ ಸಭೆಯಲ್ಲಿ ಕಾರ್ಯಕರ್ತರ ಹೊಡೆದಾಟ ಬಡಿದಾಟದ ಕತೆಗಳು ನಾಯಕರಿಗೆ ಅಚ್ಚರಿ ಮೂಡಿಸಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಪೂರ್ಣಸಿದ್ಧತಾ ಸಭೆಯಲ್ಲಿ ಕಾರ್ಯಕರ್ತರ ಬಡಿದಾಟ
ನಾಯಕರು ಹೋಗುತ್ತಿದ್ದಂತೆ ಕೈ ಕೈ ಮಿಲಾಯಿಸಿದ ಕಾರ್ಯಕರ್ತರು
ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರು ಬಡಿದಾಡಿಕೊಳ್ಳಲು ಕಾರಣ?
ಚಿತ್ರದುರ್ಗ: ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರ ಸಮನ್ವಯ ಸಭೆ ಕರೆಯಲಾಗಿತ್ತು. ಈ ವೇಳೆ ಕಾರ್ಯಕರ್ತರು ಬಡಿದಾಡಿಕೊಂಡ ಘಟನೆ ನಡೆದಿದೆ.
ನಗರದ ಎಸ್ಎಸ್ ಕೆ ಎಸ್ ಸಮುದಾಯ ಭವನದಲ್ಲಿ ಸಮನ್ವಯ ಸಭೆ ಏರ್ಪಡಿಸಿದ್ದರು. ಈ ಸಭೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ಕಾರ್ಯಕರ್ತರು ಆಗಮಿಸಿದ್ದರು. ಆದರೆ ಪೂರ್ಣಸಿದ್ಧತಾ ಸಭೆಯಲ್ಲಿ ಕಾರ್ಯಕರ್ತರು ಬಡಿದಾಡಿಕೊಂಡಿದ್ದಾರೆ.
ವೈಯ್ಯಕ್ತಿಯ ಕಾರಣಕ್ಕಾಗಿ ಮಾತಿಗೆ ಮಾತು ಬೆಳೆದು ಜಗಳ ಶುರುವಾಗಿದೆ. ಬಳಿಕ ಪರಸ್ಪರ ಬಡಿದಾಡಿಕೊಂಡಿದ್ದಾರೆ. ವೇದಿಕೆ ಮೇಲಿಂದ ನಾಯಕರು ಹೋಗುತ್ತಿದ್ದಂತೆ ಕಾರ್ಯಕರ್ತರು ಕೈ ಕೈ ಮಿಲಾಯಿಸಿದ್ದಾರೆ.
ಇದನ್ನೂ ಓದಿ: Health Tips: ಎಷ್ಟೇ ತಿಂದರೂ ತೂಕ ಹೆಚ್ಚಾಗದಂತ ಆಹಾರವಿದು! ಆರೋಗ್ಯ ಕಾಳಜಿ ಇದ್ದವರಿಗೆ ಇದೇ ಬೆಸ್ಟ್ ಫುಡ್
ಲೋಕಸಭಾ ಚುನಾವಣೆ ಹೊಸ್ತಿಲಲ್ಲಿ ರಾಜ್ಯ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯಾಗಿ ಸ್ಪರ್ಧಿಸುತ್ತಿದೆ. ಆದರೆ ಚುನಾವಣೆಯ ಪ್ರಚಾರ ಮತ್ತು ಸಮನ್ವಯ ಸಭೆಯಲ್ಲಿ ಕಾರ್ಯಕರ್ತರ ಹೊಡೆದಾಟ ಬಡಿದಾಟದ ಕತೆಗಳು ನಾಯಕರಿಗೆ ಅಚ್ಚರಿ ಮೂಡಿಸಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ