ರೇಣುಕಾಸ್ವಾಮಿಯ ಕೊಲೆ ಕೇಸ್ನಲ್ಲಿ ನಟ ದರ್ಶನ್ ಅರೆಸ್ಟ್
ನಟ ದರ್ಶನ್, ಪವಿತ್ರಗೌಡ ಸೇರಿ 13 ಮಂದಿ ಅರೆಸ್ಟ್
ಅನ್ನಪೂರ್ಣೇಶ್ವರಿ ಪೊಲೀಸ್ ಠಾಣೆಯಲ್ಲಿ ತನಿಖೆ
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿಯ ಕೊಲೆ ಪ್ರಕರಣದಲ್ಲಿ ನಟ ದರ್ಶನ್, ನಟಿ ಪವಿತ್ರ ಗೌಡ ಸೇರಿ ಒಟ್ಟು 13 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರಾಗಿರುವ ಎಲ್ಲಾ ಆರೋಪಿಗಳ ವಿಚಾರಣೆಯು ಬೆಂಗಳೂರಿನ ಅನ್ನಪೂರ್ಣೇಶ್ವರಿ ಪೊಲೀಸ್ ಠಾಣೆಯಲ್ಲಿ ತನಿಖೆ ನಡೆಯುತ್ತಿದೆ.
ಇದನ್ನೂ ಓದಿ:ದರ್ಶನ್ ಮತ್ತು ಬೇರೆ ಆರೋಪಿಗಳಿಗೆ ಸ್ಪೆಷಲ್ ಟ್ರೀಟ್ಮೆಂಟ್ ಅನುಮಾನ -ಉಮಾಪತಿ ಸ್ಫೋಟಕ ಹೇಳಿಕೆ
ತನಿಖೆ ವೇಳೆ ಇತರೆ ಆರೋಪಿಗಳು ಬಾಯಿ ಬಿಟ್ಟರೂ ದರ್ಶನ್ ಮಾತ್ರ ಸೈಲೆಂಟ್ ಆಗಿದ್ದಾರೆ. ಏನೇ ಕೇಳಿದರೂ ನಾನವನಲ್ಲ, ನನಗೇನೂ ಗೊತ್ತಿಲ್ಲ ಎಂದು ಉತ್ತರ ನೀಡ್ತಿದ್ದಾರಂತೆ. ಆದರೆ ಪ್ರಕರಣದಲ್ಲಿ ದರ್ಶನ್ ವಿರುದ್ಧದ ಸಾಕ್ಷಿಗಳು ಬಲವಾಗಿವೆ. ಕಾಲ್ ಡಿಟೇಲ್ಸ್ನಿಂದ ಹಿಡಿದು ಎಲ್ಲವೂ ಬಲವಾದ ಸಾಕ್ಷಿಗಳು ಪೊಲೀಸರಿಗೆ ಸಿಕ್ಕಿವೆ ಎನ್ನಲಾಗಿದೆ.
ಸಿಕ್ಕವೆ ಎನ್ನಲಾಗಿರುವ ಎವಿಡೆನ್ಸ್ಗಳೇನು?
ಇದನ್ನೂ ಓದಿ:ದರ್ಶನ್ ವಿಚಾರದಲ್ಲಿ ಪೊಲೀಸರಿಗೇ ಸಂಕಷ್ಟ ಎದುರಾಗುತ್ತಾ? ಠಾಣೆಯಲ್ಲಿ ಆಗಿದ್ದೇನು..?
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ರೇಣುಕಾಸ್ವಾಮಿಯ ಕೊಲೆ ಕೇಸ್ನಲ್ಲಿ ನಟ ದರ್ಶನ್ ಅರೆಸ್ಟ್
ನಟ ದರ್ಶನ್, ಪವಿತ್ರಗೌಡ ಸೇರಿ 13 ಮಂದಿ ಅರೆಸ್ಟ್
ಅನ್ನಪೂರ್ಣೇಶ್ವರಿ ಪೊಲೀಸ್ ಠಾಣೆಯಲ್ಲಿ ತನಿಖೆ
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿಯ ಕೊಲೆ ಪ್ರಕರಣದಲ್ಲಿ ನಟ ದರ್ಶನ್, ನಟಿ ಪವಿತ್ರ ಗೌಡ ಸೇರಿ ಒಟ್ಟು 13 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರಾಗಿರುವ ಎಲ್ಲಾ ಆರೋಪಿಗಳ ವಿಚಾರಣೆಯು ಬೆಂಗಳೂರಿನ ಅನ್ನಪೂರ್ಣೇಶ್ವರಿ ಪೊಲೀಸ್ ಠಾಣೆಯಲ್ಲಿ ತನಿಖೆ ನಡೆಯುತ್ತಿದೆ.
ಇದನ್ನೂ ಓದಿ:ದರ್ಶನ್ ಮತ್ತು ಬೇರೆ ಆರೋಪಿಗಳಿಗೆ ಸ್ಪೆಷಲ್ ಟ್ರೀಟ್ಮೆಂಟ್ ಅನುಮಾನ -ಉಮಾಪತಿ ಸ್ಫೋಟಕ ಹೇಳಿಕೆ
ತನಿಖೆ ವೇಳೆ ಇತರೆ ಆರೋಪಿಗಳು ಬಾಯಿ ಬಿಟ್ಟರೂ ದರ್ಶನ್ ಮಾತ್ರ ಸೈಲೆಂಟ್ ಆಗಿದ್ದಾರೆ. ಏನೇ ಕೇಳಿದರೂ ನಾನವನಲ್ಲ, ನನಗೇನೂ ಗೊತ್ತಿಲ್ಲ ಎಂದು ಉತ್ತರ ನೀಡ್ತಿದ್ದಾರಂತೆ. ಆದರೆ ಪ್ರಕರಣದಲ್ಲಿ ದರ್ಶನ್ ವಿರುದ್ಧದ ಸಾಕ್ಷಿಗಳು ಬಲವಾಗಿವೆ. ಕಾಲ್ ಡಿಟೇಲ್ಸ್ನಿಂದ ಹಿಡಿದು ಎಲ್ಲವೂ ಬಲವಾದ ಸಾಕ್ಷಿಗಳು ಪೊಲೀಸರಿಗೆ ಸಿಕ್ಕಿವೆ ಎನ್ನಲಾಗಿದೆ.
ಸಿಕ್ಕವೆ ಎನ್ನಲಾಗಿರುವ ಎವಿಡೆನ್ಸ್ಗಳೇನು?
ಇದನ್ನೂ ಓದಿ:ದರ್ಶನ್ ವಿಚಾರದಲ್ಲಿ ಪೊಲೀಸರಿಗೇ ಸಂಕಷ್ಟ ಎದುರಾಗುತ್ತಾ? ಠಾಣೆಯಲ್ಲಿ ಆಗಿದ್ದೇನು..?
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ