ಚಾಲೆಂಜಿಂಗ್ ಸ್ಟಾರ್ ದರ್ಶನ್ರನ್ನು ಬಂಧಿಸಿದ ಪೊಲೀಸರು
ಮುಂದಿನ ದಿನಗಳಲ್ಲಿ ದರ್ಶನ್ಗೆ ಕಾನೂನು ಕಂಟಕ
ದರ್ಶನ್ ವಿರುದ್ಧ ಕೇಳಿಬಂದ ಆರೋಪಗಳು ಏನೇನು?
ಕೊಲೆ ಆರೋಪ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಕಾಮಾಕ್ಷಿಪಾಳ್ಯ ಪೊಲೀಸರು ಬಂಧಿಸಿದ್ದಾರೆ. ಸದ್ಯ ಬಂಧನಕ್ಕೆ ಒಳಗಾಗಿರುವ ದರ್ಶನ್ ಅವರನ್ನು ಪೊಲೀಸರು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಸದ್ಯ ಬಂಧನಕ್ಕೆ ಒಳಗಾಗಿರುವ ದರ್ಶನ್ಗೆ ಮೂರು ಪ್ರಕರಣಗಳಲ್ಲಿ ಸಂಕಷ್ಟ ಎದುರಿಸಬೇಕಾದ ಸಾಧ್ಯತೆ ದಟ್ಟವಾಗಿದೆ.
ಇದನ್ನೂ ಓದಿ:ದರ್ಶನ್ ಅಭಿಮಾನಿ ಆಗಿದ್ದ ರೇಣುಕಾಸ್ವಾಮಿ -ವಿಜಯಲಕ್ಷ್ಮೀ ಸಂಸಾರ ಚೆನ್ನಾಗಿರಲಿ ಅಂತಾ ಬಯಸಿದ್ನಂತೆ..!
ಯಾವುದು ಆ ಮೂರು ಪ್ರಕರಣ..?
ಈ ಪ್ರಕರಣದಲ್ಲಿ ಪೊಲೀಸರು ಸಮರ್ಪಕವಾಗಿ ತನಿಖೆ ನಡೆಸಿದ್ರೆ ದರ್ಶನ್ ಶಿಕ್ಷೆಗೆ ಗುರಿಯಾಗಬೇಕಾಗುತ್ತದೆ. ಈಗಾಲೇ ಸಾಕ್ಷ್ಯ ನಾಶ ಹಾಗೂ ಕೊಲೆ ಸೆಕ್ಷನ್ ಅಡಿಯಲ್ಲಿ ದರ್ಶನ್ ವಿರುದ್ಧ ಕೇಸ್ ದಾಖಲಾಗಿದೆ. ಚಿತ್ರದುರ್ಗದಲ್ಲಿ ಕಿಡ್ನ್ಯಾಪ್ ಮಾಡಿದ ಅಡಿಯಲ್ಲಿ ರಘು ದರ್ಶನ್ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಕಿಡ್ನಾಪ್ ಕೇಸ್ ತನಿಖೆ ನಡೆಸಿದಾಗ ಅಪರಹಣಕ್ಕೆ ಮೂಲ ಕಾರಣ ಯಾರು ಅನ್ನೋದ್ರ ಬಗ್ಗೆ ತನಿಖೆ ಆಗಲಿದೆ.
ಇದನ್ನೂ ಓದಿ:ಶೆಡ್ನಲ್ಲಿ ಕೂಡಿ ಹಾಕಿ ಥಳಿತ.. ಅಲ್ಲೇ ಸ್ಪಾಟ್.. ಕೇಸ್ ಮುಚ್ಚಿಹಾಕಲು ನಡೆದಿತ್ತಾ ಪ್ಲಾನ್..?
ಅದೇ ರೀತಿ ಶೆಡ್ನಲ್ಲಿ ಕೂಡಿ ಹಾಕಿ ಹಲ್ಲೆ ಮಾಡಿರೋದು. ಹಲ್ಲೆ ಬಳಿಕ ಆತ ಸಾವನ್ನಪ್ಪಿರೋದ್ರಿಂದ ಇಲ್ಲಿ ಕೊಲೆ ಪ್ರಕರಣ ದಾಖಲಾಗಲಿದೆ. ಅಂದರೆ ಐಪಿಸಿ ಸೆಕ್ಷನ್ 302 ಅಡಿಯಲ್ಲಿ ಕೇಸ್ ದಾಖಲಾಗಿದೆ. ಅದೇ ರೀತಿ ಸಾಕ್ಷ್ಯ ನಾಶಕ್ಕೆ ಯತ್ನಿಸಿದ ಸೆಕ್ಷನ್ ಅಡಿಯಲ್ಲೂ ಕೇಸ್ ದಾಖಲಾಗಿದೆ. ಈ ಮೂರು ಕೇಸ್ನಲ್ಲೂ ದರ್ಶನ್ ತಪ್ಪಿಸಿಕೊಳ್ಳೋದು ಸುಲಭವಿಲ್ಲ. ಈ ಸಂಬಂಧ ದರ್ಶನ್ ಪಾತ್ರ ಇರುವ ಬಗ್ಗೆ ಪೊಲೀಸರಿಗೆ ಸಾಕ್ಷ್ಯ ಸಿಕ್ಕಿದೆ ಎನ್ನಲಾಗಿದೆ.
ಇದನ್ನೂ ಓದಿ:ಒಂದು ವರ್ಷದ ಹಿಂದೆ ಮದುವೆ.. ಕೊಲೆಯಾದ ರೇಣುಕಾಸ್ವಾಮಿ ಪತ್ನಿ ತುಂಬು ಗರ್ಭಿಣಿ..
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಚಾಲೆಂಜಿಂಗ್ ಸ್ಟಾರ್ ದರ್ಶನ್ರನ್ನು ಬಂಧಿಸಿದ ಪೊಲೀಸರು
ಮುಂದಿನ ದಿನಗಳಲ್ಲಿ ದರ್ಶನ್ಗೆ ಕಾನೂನು ಕಂಟಕ
ದರ್ಶನ್ ವಿರುದ್ಧ ಕೇಳಿಬಂದ ಆರೋಪಗಳು ಏನೇನು?
ಕೊಲೆ ಆರೋಪ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಕಾಮಾಕ್ಷಿಪಾಳ್ಯ ಪೊಲೀಸರು ಬಂಧಿಸಿದ್ದಾರೆ. ಸದ್ಯ ಬಂಧನಕ್ಕೆ ಒಳಗಾಗಿರುವ ದರ್ಶನ್ ಅವರನ್ನು ಪೊಲೀಸರು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಸದ್ಯ ಬಂಧನಕ್ಕೆ ಒಳಗಾಗಿರುವ ದರ್ಶನ್ಗೆ ಮೂರು ಪ್ರಕರಣಗಳಲ್ಲಿ ಸಂಕಷ್ಟ ಎದುರಿಸಬೇಕಾದ ಸಾಧ್ಯತೆ ದಟ್ಟವಾಗಿದೆ.
ಇದನ್ನೂ ಓದಿ:ದರ್ಶನ್ ಅಭಿಮಾನಿ ಆಗಿದ್ದ ರೇಣುಕಾಸ್ವಾಮಿ -ವಿಜಯಲಕ್ಷ್ಮೀ ಸಂಸಾರ ಚೆನ್ನಾಗಿರಲಿ ಅಂತಾ ಬಯಸಿದ್ನಂತೆ..!
ಯಾವುದು ಆ ಮೂರು ಪ್ರಕರಣ..?
ಈ ಪ್ರಕರಣದಲ್ಲಿ ಪೊಲೀಸರು ಸಮರ್ಪಕವಾಗಿ ತನಿಖೆ ನಡೆಸಿದ್ರೆ ದರ್ಶನ್ ಶಿಕ್ಷೆಗೆ ಗುರಿಯಾಗಬೇಕಾಗುತ್ತದೆ. ಈಗಾಲೇ ಸಾಕ್ಷ್ಯ ನಾಶ ಹಾಗೂ ಕೊಲೆ ಸೆಕ್ಷನ್ ಅಡಿಯಲ್ಲಿ ದರ್ಶನ್ ವಿರುದ್ಧ ಕೇಸ್ ದಾಖಲಾಗಿದೆ. ಚಿತ್ರದುರ್ಗದಲ್ಲಿ ಕಿಡ್ನ್ಯಾಪ್ ಮಾಡಿದ ಅಡಿಯಲ್ಲಿ ರಘು ದರ್ಶನ್ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಕಿಡ್ನಾಪ್ ಕೇಸ್ ತನಿಖೆ ನಡೆಸಿದಾಗ ಅಪರಹಣಕ್ಕೆ ಮೂಲ ಕಾರಣ ಯಾರು ಅನ್ನೋದ್ರ ಬಗ್ಗೆ ತನಿಖೆ ಆಗಲಿದೆ.
ಇದನ್ನೂ ಓದಿ:ಶೆಡ್ನಲ್ಲಿ ಕೂಡಿ ಹಾಕಿ ಥಳಿತ.. ಅಲ್ಲೇ ಸ್ಪಾಟ್.. ಕೇಸ್ ಮುಚ್ಚಿಹಾಕಲು ನಡೆದಿತ್ತಾ ಪ್ಲಾನ್..?
ಅದೇ ರೀತಿ ಶೆಡ್ನಲ್ಲಿ ಕೂಡಿ ಹಾಕಿ ಹಲ್ಲೆ ಮಾಡಿರೋದು. ಹಲ್ಲೆ ಬಳಿಕ ಆತ ಸಾವನ್ನಪ್ಪಿರೋದ್ರಿಂದ ಇಲ್ಲಿ ಕೊಲೆ ಪ್ರಕರಣ ದಾಖಲಾಗಲಿದೆ. ಅಂದರೆ ಐಪಿಸಿ ಸೆಕ್ಷನ್ 302 ಅಡಿಯಲ್ಲಿ ಕೇಸ್ ದಾಖಲಾಗಿದೆ. ಅದೇ ರೀತಿ ಸಾಕ್ಷ್ಯ ನಾಶಕ್ಕೆ ಯತ್ನಿಸಿದ ಸೆಕ್ಷನ್ ಅಡಿಯಲ್ಲೂ ಕೇಸ್ ದಾಖಲಾಗಿದೆ. ಈ ಮೂರು ಕೇಸ್ನಲ್ಲೂ ದರ್ಶನ್ ತಪ್ಪಿಸಿಕೊಳ್ಳೋದು ಸುಲಭವಿಲ್ಲ. ಈ ಸಂಬಂಧ ದರ್ಶನ್ ಪಾತ್ರ ಇರುವ ಬಗ್ಗೆ ಪೊಲೀಸರಿಗೆ ಸಾಕ್ಷ್ಯ ಸಿಕ್ಕಿದೆ ಎನ್ನಲಾಗಿದೆ.
ಇದನ್ನೂ ಓದಿ:ಒಂದು ವರ್ಷದ ಹಿಂದೆ ಮದುವೆ.. ಕೊಲೆಯಾದ ರೇಣುಕಾಸ್ವಾಮಿ ಪತ್ನಿ ತುಂಬು ಗರ್ಭಿಣಿ..
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ