ಪ್ರತ್ಯೇಕವಾಗಿ ಹಾಜರಾಗಿದ್ದ ಎ1 ಆರೋಪಿ ಪವಿತ್ರಾ ಗೌಡ
ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆಯ ಪ್ರಕರಣ
ತುಮಕೂರು, ಬೆಂಗಳೂರು ಕೋರ್ಟ್ನಿಂದ ಹಾಜರಾಗಿದ್ದರು
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆಯ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್ ಅವರಿಗೆ ಕೋರ್ಟ್, ನ್ಯಾಯಾಂಗ ಬಂಧನವನ್ನು ವಿಸ್ತರಿಸಿ ಆದೇಶ ನೀಡಿದೆ. ಜುಲೈ 18ರವರೆಗೆ ದರ್ಶನ್ ಅವರಿಗೆ ಪರಪ್ಪನ ಅಗ್ರಹಾರ ಜೈಲೇ ಗತಿಯಾಗಿದೆ.
ಇದನ್ನೂ ಓದಿ: ದರ್ಶನ್ ಕೈದಿ ನಂಬರ್ ಫೋಟೋ ಶೂಟ್.. ಮಗುವಿನ ತಂದೆ, ತಾಯಿ, ವೈರಲ್ ಮಾಡಿದವ್ರಿಗೆ ಸಂಕಷ್ಟ!
ರೇಣುಕಾಸ್ವಾಮಿ ಕೊಲೆ ಕೇಸ್ನ ಪ್ರಕರಣದ ಎ2 ಆರೋಪಿ ದರ್ಶನ್ ಹಾಗೂ ಇತರೆ ಕೆಲ ಆರೋಪಿಗಳು ವಿಡಿಯೋ ಕಾನ್ಫೆರೆನ್ಸ್ ಮೂಲಕ ಕೋರ್ಟ್ಗೆ ಹಾಜರಾಗಿದ್ದರು. ಬೆಂಗಳೂರು ಮತ್ತು ತುಮಕೂರು ಜೈಲಿನಿಂದ ಆರೋಪಿಗಳನ್ನ ಹಾಜರುಪಡಿಸಲಾಗಿತ್ತು. ಮಹಿಳಾ ಎ1 ಆರೋಪಿ ಪವಿತ್ರಾ ಗೌಡ ಪ್ರತ್ಯೇಕವಾಗಿ ಕೋರ್ಟ್ಗೆ ಹಾಜರಾಗಿದ್ದರು. ಈ ವೇಳೆ ವಿಚಾರಣೆ ನಡೆಸಿದ ಕೋರ್ಟ್ ಜುಲೈ 18ರವರೆಗೆ ದರ್ಶನ್ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಅಂದರೆ ಇನ್ನು 14 ದಿನಗಳ ಕಾಲ ದರ್ಶನ್ ಅವರು ಜೈಲಿನಲ್ಲೇ ಇರಬೇಕಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಪ್ರತ್ಯೇಕವಾಗಿ ಹಾಜರಾಗಿದ್ದ ಎ1 ಆರೋಪಿ ಪವಿತ್ರಾ ಗೌಡ
ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆಯ ಪ್ರಕರಣ
ತುಮಕೂರು, ಬೆಂಗಳೂರು ಕೋರ್ಟ್ನಿಂದ ಹಾಜರಾಗಿದ್ದರು
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆಯ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್ ಅವರಿಗೆ ಕೋರ್ಟ್, ನ್ಯಾಯಾಂಗ ಬಂಧನವನ್ನು ವಿಸ್ತರಿಸಿ ಆದೇಶ ನೀಡಿದೆ. ಜುಲೈ 18ರವರೆಗೆ ದರ್ಶನ್ ಅವರಿಗೆ ಪರಪ್ಪನ ಅಗ್ರಹಾರ ಜೈಲೇ ಗತಿಯಾಗಿದೆ.
ಇದನ್ನೂ ಓದಿ: ದರ್ಶನ್ ಕೈದಿ ನಂಬರ್ ಫೋಟೋ ಶೂಟ್.. ಮಗುವಿನ ತಂದೆ, ತಾಯಿ, ವೈರಲ್ ಮಾಡಿದವ್ರಿಗೆ ಸಂಕಷ್ಟ!
ರೇಣುಕಾಸ್ವಾಮಿ ಕೊಲೆ ಕೇಸ್ನ ಪ್ರಕರಣದ ಎ2 ಆರೋಪಿ ದರ್ಶನ್ ಹಾಗೂ ಇತರೆ ಕೆಲ ಆರೋಪಿಗಳು ವಿಡಿಯೋ ಕಾನ್ಫೆರೆನ್ಸ್ ಮೂಲಕ ಕೋರ್ಟ್ಗೆ ಹಾಜರಾಗಿದ್ದರು. ಬೆಂಗಳೂರು ಮತ್ತು ತುಮಕೂರು ಜೈಲಿನಿಂದ ಆರೋಪಿಗಳನ್ನ ಹಾಜರುಪಡಿಸಲಾಗಿತ್ತು. ಮಹಿಳಾ ಎ1 ಆರೋಪಿ ಪವಿತ್ರಾ ಗೌಡ ಪ್ರತ್ಯೇಕವಾಗಿ ಕೋರ್ಟ್ಗೆ ಹಾಜರಾಗಿದ್ದರು. ಈ ವೇಳೆ ವಿಚಾರಣೆ ನಡೆಸಿದ ಕೋರ್ಟ್ ಜುಲೈ 18ರವರೆಗೆ ದರ್ಶನ್ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಅಂದರೆ ಇನ್ನು 14 ದಿನಗಳ ಕಾಲ ದರ್ಶನ್ ಅವರು ಜೈಲಿನಲ್ಲೇ ಇರಬೇಕಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ