/newsfirstlive-kannada/media/post_attachments/wp-content/uploads/2023/07/kiccha-2.jpg)
ಸ್ಯಾಂಡಲ್​ವುಡ್​ ನಟ ಕಿಚ್ಚ ಸುದೀಪ್ ಅವರು ದಿಢೀರ್ ಅಂತ ಆಗಿ ಸುದ್ದಿಗೋಷ್ಠಿ ಕರೆದಿದ್ದಾರೆ. ಕೆಲವೇ ಹೊತ್ತಲ್ಲಿ ಮಾಧ್ಯಮಗಳ ಮುಂದೆ ಕಿಚ್ಚ ಸುದೀಪ್​ ಪ್ರತ್ಯಕ್ಷರಾಗಲಿದ್ದಾರೆ. 10.30ಕ್ಕೆ ಜಯನಗರದ ವಜ್ರಾ ಸಾಗರದ ಕನ್ವೆನ್ಷನ್ ಹಾಲ್​ನಲ್ಲಿ ಸುದ್ದಿಗೋಷ್ಠಿ ನಡೆಸಲಿದ್ದಾರೆ.
/newsfirstlive-kannada/media/post_attachments/wp-content/uploads/2023/08/kiccha-sudeep-2.jpg)
ಅತ್ತ ನಟ ದರ್ಶನ್ ಕೊಲೆ ಕೇಸ್​ನಲ್ಲಿ ಬಳ್ಳಾರಿ ಜೈಲಿಗೆ ಶಿಫ್ಟ್​ ಆಗಿದ್ದರೆ, ಇತ್ತ ಕಿಚ್ಚ ಸುದೀಪ್ ದಿಢೀರ್ ಅಂತ​ ಸುದ್ದಿಗೋಷ್ಠಿ ಕರೆದಿದ್ದಾರೆ. ಕಿಚ್ಚ ಸುದೀಪ್​ ಅವರು ಸುದ್ದಿಗೋಷ್ಠಿ ಕರೆದದ್ದು ಏಕೆ ಅಂತ ಕೂತುಹಲ ಮೂಡಿಸಿದೆ.
/newsfirstlive-kannada/media/post_attachments/wp-content/uploads/2023/11/kiccha-1.jpg)
ಮ್ಯಾಕ್ಸ್ ಸಿನಿಮಾ ಬಗ್ಗೆ ಅಪ್ ಡೇಟ್ ಕೊಡ್ತಾರಾ? ಬಿಲ್ಲರಂಗ ಭಾಷಾ ಬಗ್ಗೆ ಅಪ್ ಡೇಟ್ ಕೊಡ್ತಾರಾ? ಬಹುನಿರೀಕ್ಷಿತ ಶೋ ಬಿಗ್​ಬಾಸ್ ಸೀಸನ್​ 11ರ ಬಗ್ಗೆ ಮಾಹಿತಿ ಕೊಡ್ತಾರಾ?, ಚಿತ್ರರಂಗದಲ್ಲಿ ನಡೆಯುತ್ತಿರುವ ಇತ್ತೀಚಿನ ಘಟನೆಗಳ ಬಗ್ಗೆ ಮಾತನಾಡ್ತಾರಾ?, ಅಥವಾ ಹುಟ್ಟುಹಬ್ಬದ ಬಗ್ಗೆ ಅಭಿಮಾನಿಗಳಿಗೆ ಏನಾದರೂ ಸಿಹಿ ಸುದ್ದಿ ಕೊಡ್ತಾರಾ ಅಂತ ಕಾದು ನೋಡಬೇಕಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us