ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿರೋ ನೇಹಾ ಹಿರೇಮಠ ಕೇಸ್ಗೆ ಬಿಗ್ ಟ್ವಿಸ್ಟ್
ನಾಲ್ಕೈದು ಬಾರಿ ಕೊಲೆ ಮಾಡುವುದಾಗಿ ನೇಹಾಗೆ ಬೆದರಿಕೆ ಹಾಕಿದ್ದ ಆರೋಪಿ!
ನೇಹಾ ಹಿರೇಮಠ ಕೊಲೆ ಖಂಡಿಸಿ ಕನ್ನಡದ ಸ್ಟಾರ್ ನಟ ರಿಷಬ್ ಶೆಟ್ಟಿ ಪೋಸ್ಟ್
ಬೆಂಗಳೂರು: ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿರೋ ನೇಹಾ ಹಿರೇಮಠ ಕೇಸ್ಗೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಫಯಾಜ್ ನೇಹಾ ಹಿಂದೆ ಬಿದ್ದಿದ್ದ. ನಾಲ್ಕೈದು ಬಾರಿ ಕೊಲೆ ಮಾಡುವುದಾಗಿ ನೇಹಾಗೆ ಬೆದರಿಕೆ ಹಾಕಿದ್ದ. ಮದುವೆ ಆಗಲಿಲ್ಲ ಎಂದರೆ ಯಾವುದೇ ಕಾರಣಕ್ಕೂ ಜೀವಂತವಾಗಿ ಬಿಡುವುದಿಲ್ಲ ಎಂದು ಎಂದು ವಾರ್ನಿಂಗ್ ಕೂಡ ಕೊಟ್ಟಿದ್ದ ಎಂಬ ವಿಚಾರಗಳು ಒಂದೊಂದೇ ಬೆಳಕಿಗೆ ಬರುತ್ತಿದೆ. ಈ ವಿಚಾರ ಪೋಷಕರಿಗೆ ಗೊತ್ತಾಗುತ್ತಿದ್ದಂತೆಯೇ ಕೊಲೆಯೇ ನಡೆದು ಹೋಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಹೀಗಾಗಿ ಫಯಾಜ್ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಿ ಎಂದು ಎಲ್ಲರೂ ಒತ್ತಾಯ ಮಾಡುತ್ತಿದ್ದಾರೆ.
ನೇಹಾ ಹಿರೇಮಠ್ ಅವರ ಘಟನೆ ಅಮಾನವೀಯವಾಗಿದೆ.
ಇಂತಹ ಘಟನೆ ಮರುಕಳಿಸದಂತೆ ಕಾನೂನು ಕ್ರಮಗಳನ್ನು ತಪ್ಪಿತಸ್ಥರ ಮೇಲೆ ಕೈಗೊಳ್ಳಬೇಕೆಂದು ವಿನಂತಿಸುತ್ತಾ,ನೇಹಾ ಅವರ ಕುಟುಂಬಕ್ಕೆ ಈ ದುಃಖ ಭರಿಸುವ ಶಕ್ತಿ ದೇವರು ಕೊಡಲಿ ಎಂದು ಪ್ರಾರ್ಥಿಸುತ್ತೇನೆ.#JusticeForNeha pic.twitter.com/FHko09mWJV— Rishab Shetty (@shetty_rishab) April 20, 2024
ಇನ್ನು, ಇದರ ಮಧ್ಯೆ ಕನ್ನಡದ ನಟ ರಿಷಬ್ ಶೆಟ್ಟಿ ಟ್ವೀಟ್ ಮಾಡಿದ್ದಾರೆ. ನೇಹಾ ಹಿರೇಮಠ್ ಅವರ ಘಟನೆ ಅಮಾನವೀಯವಾಗಿದೆ. ಇಂತಹ ಘಟನೆ ಮರುಕಳಿಸದಂತೆ ಕಾನೂನು ಕ್ರಮಗಳನ್ನು ತಪ್ಪಿತಸ್ಥರ ಮೇಲೆ ಕೈಗೊಳ್ಳಬೇಕೆಂದು ವಿನಂತಿಸುತ್ತಾ ನೇಹಾ ಅವರ ಕುಟುಂಬಕ್ಕೆ ಈ ದುಃಖ ಭರಿಸುವ ಶಕ್ತಿ ದೇವರು ಕೊಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.
ಇದನ್ನೂ ಓದಿ: ‘ನಿಮ್ಮ ಮಗನ್ನು ಕೊಂದು ಹಾಕಿ..’- ಫಯಾಜ್ ತಂದೆ, ತಾಯಿಗೆ ನೇಹಾಳ ತಂದೆ ಸವಾಲ್!
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿರೋ ನೇಹಾ ಹಿರೇಮಠ ಕೇಸ್ಗೆ ಬಿಗ್ ಟ್ವಿಸ್ಟ್
ನಾಲ್ಕೈದು ಬಾರಿ ಕೊಲೆ ಮಾಡುವುದಾಗಿ ನೇಹಾಗೆ ಬೆದರಿಕೆ ಹಾಕಿದ್ದ ಆರೋಪಿ!
ನೇಹಾ ಹಿರೇಮಠ ಕೊಲೆ ಖಂಡಿಸಿ ಕನ್ನಡದ ಸ್ಟಾರ್ ನಟ ರಿಷಬ್ ಶೆಟ್ಟಿ ಪೋಸ್ಟ್
ಬೆಂಗಳೂರು: ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿರೋ ನೇಹಾ ಹಿರೇಮಠ ಕೇಸ್ಗೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಫಯಾಜ್ ನೇಹಾ ಹಿಂದೆ ಬಿದ್ದಿದ್ದ. ನಾಲ್ಕೈದು ಬಾರಿ ಕೊಲೆ ಮಾಡುವುದಾಗಿ ನೇಹಾಗೆ ಬೆದರಿಕೆ ಹಾಕಿದ್ದ. ಮದುವೆ ಆಗಲಿಲ್ಲ ಎಂದರೆ ಯಾವುದೇ ಕಾರಣಕ್ಕೂ ಜೀವಂತವಾಗಿ ಬಿಡುವುದಿಲ್ಲ ಎಂದು ಎಂದು ವಾರ್ನಿಂಗ್ ಕೂಡ ಕೊಟ್ಟಿದ್ದ ಎಂಬ ವಿಚಾರಗಳು ಒಂದೊಂದೇ ಬೆಳಕಿಗೆ ಬರುತ್ತಿದೆ. ಈ ವಿಚಾರ ಪೋಷಕರಿಗೆ ಗೊತ್ತಾಗುತ್ತಿದ್ದಂತೆಯೇ ಕೊಲೆಯೇ ನಡೆದು ಹೋಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಹೀಗಾಗಿ ಫಯಾಜ್ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಿ ಎಂದು ಎಲ್ಲರೂ ಒತ್ತಾಯ ಮಾಡುತ್ತಿದ್ದಾರೆ.
ನೇಹಾ ಹಿರೇಮಠ್ ಅವರ ಘಟನೆ ಅಮಾನವೀಯವಾಗಿದೆ.
ಇಂತಹ ಘಟನೆ ಮರುಕಳಿಸದಂತೆ ಕಾನೂನು ಕ್ರಮಗಳನ್ನು ತಪ್ಪಿತಸ್ಥರ ಮೇಲೆ ಕೈಗೊಳ್ಳಬೇಕೆಂದು ವಿನಂತಿಸುತ್ತಾ,ನೇಹಾ ಅವರ ಕುಟುಂಬಕ್ಕೆ ಈ ದುಃಖ ಭರಿಸುವ ಶಕ್ತಿ ದೇವರು ಕೊಡಲಿ ಎಂದು ಪ್ರಾರ್ಥಿಸುತ್ತೇನೆ.#JusticeForNeha pic.twitter.com/FHko09mWJV— Rishab Shetty (@shetty_rishab) April 20, 2024
ಇನ್ನು, ಇದರ ಮಧ್ಯೆ ಕನ್ನಡದ ನಟ ರಿಷಬ್ ಶೆಟ್ಟಿ ಟ್ವೀಟ್ ಮಾಡಿದ್ದಾರೆ. ನೇಹಾ ಹಿರೇಮಠ್ ಅವರ ಘಟನೆ ಅಮಾನವೀಯವಾಗಿದೆ. ಇಂತಹ ಘಟನೆ ಮರುಕಳಿಸದಂತೆ ಕಾನೂನು ಕ್ರಮಗಳನ್ನು ತಪ್ಪಿತಸ್ಥರ ಮೇಲೆ ಕೈಗೊಳ್ಳಬೇಕೆಂದು ವಿನಂತಿಸುತ್ತಾ ನೇಹಾ ಅವರ ಕುಟುಂಬಕ್ಕೆ ಈ ದುಃಖ ಭರಿಸುವ ಶಕ್ತಿ ದೇವರು ಕೊಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.
ಇದನ್ನೂ ಓದಿ: ‘ನಿಮ್ಮ ಮಗನ್ನು ಕೊಂದು ಹಾಕಿ..’- ಫಯಾಜ್ ತಂದೆ, ತಾಯಿಗೆ ನೇಹಾಳ ತಂದೆ ಸವಾಲ್!
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ