newsfirstkannada.com

ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ನೇಹಾ ಕೊಲೆ ಕೇಸ್​​; ಹತ್ಯೆ ಖಂಡಿಸಿದ ನಟ ರಿಷಬ್​ ಶೆಟ್ಟಿ ಹೇಳಿದ್ದೇನು?

Share :

Published April 20, 2024 at 4:15pm

Update April 20, 2024 at 9:51pm

    ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿರೋ ನೇಹಾ ಹಿರೇಮಠ ಕೇಸ್​ಗೆ ಬಿಗ್​ ಟ್ವಿಸ್ಟ್

    ನಾಲ್ಕೈದು ಬಾರಿ ಕೊಲೆ ಮಾಡುವುದಾಗಿ ನೇಹಾಗೆ ಬೆದರಿಕೆ ಹಾಕಿದ್ದ ಆರೋಪಿ!

    ನೇಹಾ ಹಿರೇಮಠ ಕೊಲೆ ಖಂಡಿಸಿ ಕನ್ನಡದ ಸ್ಟಾರ್​ ನಟ ರಿಷಬ್​ ಶೆಟ್ಟಿ ಪೋಸ್ಟ್​

ಬೆಂಗಳೂರು: ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿರೋ ನೇಹಾ ಹಿರೇಮಠ ಕೇಸ್​ಗೆ ಬಿಗ್​ ಟ್ವಿಸ್ಟ್​ ಸಿಕ್ಕಿದೆ. ಫಯಾಜ್​​ ನೇಹಾ ಹಿಂದೆ ಬಿದ್ದಿದ್ದ. ನಾಲ್ಕೈದು ಬಾರಿ ಕೊಲೆ ಮಾಡುವುದಾಗಿ ನೇಹಾಗೆ ಬೆದರಿಕೆ ಹಾಕಿದ್ದ. ಮದುವೆ ಆಗಲಿಲ್ಲ ಎಂದರೆ ಯಾವುದೇ ಕಾರಣಕ್ಕೂ ಜೀವಂತವಾಗಿ ಬಿಡುವುದಿಲ್ಲ ಎಂದು ಎಂದು ವಾರ್ನಿಂಗ್​ ಕೂಡ ಕೊಟ್ಟಿದ್ದ ಎಂಬ ವಿಚಾರಗಳು ಒಂದೊಂದೇ ಬೆಳಕಿಗೆ ಬರುತ್ತಿದೆ. ಈ ವಿಚಾರ ಪೋಷಕರಿಗೆ ಗೊತ್ತಾಗುತ್ತಿದ್ದಂತೆಯೇ ಕೊಲೆಯೇ ನಡೆದು ಹೋಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಹೀಗಾಗಿ ಫಯಾಜ್​​ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಿ ಎಂದು ಎಲ್ಲರೂ ಒತ್ತಾಯ ಮಾಡುತ್ತಿದ್ದಾರೆ.

ಇನ್ನು, ಇದರ ಮಧ್ಯೆ ಕನ್ನಡದ ನಟ ರಿಷಬ್ ಶೆಟ್ಟಿ ಟ್ವೀಟ್​ ಮಾಡಿದ್ದಾರೆ. ನೇಹಾ ಹಿರೇಮಠ್ ಅವರ ಘಟನೆ ಅಮಾನವೀಯವಾಗಿದೆ. ಇಂತಹ ಘಟನೆ ಮರುಕಳಿಸದಂತೆ ಕಾನೂನು ಕ್ರಮಗಳನ್ನು ತಪ್ಪಿತಸ್ಥರ ಮೇಲೆ ಕೈಗೊಳ್ಳಬೇಕೆಂದು ವಿನಂತಿಸುತ್ತಾ ನೇಹಾ ಅವರ ಕುಟುಂಬಕ್ಕೆ ಈ ದುಃಖ ಭರಿಸುವ ಶಕ್ತಿ ದೇವರು ಕೊಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ‘ನಿಮ್ಮ ಮಗನ್ನು ಕೊಂದು ಹಾಕಿ..’- ಫಯಾಜ್​​ ತಂದೆ, ತಾಯಿಗೆ ನೇಹಾಳ ತಂದೆ ಸವಾಲ್​​​!

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ನೇಹಾ ಕೊಲೆ ಕೇಸ್​​; ಹತ್ಯೆ ಖಂಡಿಸಿದ ನಟ ರಿಷಬ್​ ಶೆಟ್ಟಿ ಹೇಳಿದ್ದೇನು?

https://newsfirstlive.com/wp-content/uploads/2024/04/Neha-Hiremath.jpg

    ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿರೋ ನೇಹಾ ಹಿರೇಮಠ ಕೇಸ್​ಗೆ ಬಿಗ್​ ಟ್ವಿಸ್ಟ್

    ನಾಲ್ಕೈದು ಬಾರಿ ಕೊಲೆ ಮಾಡುವುದಾಗಿ ನೇಹಾಗೆ ಬೆದರಿಕೆ ಹಾಕಿದ್ದ ಆರೋಪಿ!

    ನೇಹಾ ಹಿರೇಮಠ ಕೊಲೆ ಖಂಡಿಸಿ ಕನ್ನಡದ ಸ್ಟಾರ್​ ನಟ ರಿಷಬ್​ ಶೆಟ್ಟಿ ಪೋಸ್ಟ್​

ಬೆಂಗಳೂರು: ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿರೋ ನೇಹಾ ಹಿರೇಮಠ ಕೇಸ್​ಗೆ ಬಿಗ್​ ಟ್ವಿಸ್ಟ್​ ಸಿಕ್ಕಿದೆ. ಫಯಾಜ್​​ ನೇಹಾ ಹಿಂದೆ ಬಿದ್ದಿದ್ದ. ನಾಲ್ಕೈದು ಬಾರಿ ಕೊಲೆ ಮಾಡುವುದಾಗಿ ನೇಹಾಗೆ ಬೆದರಿಕೆ ಹಾಕಿದ್ದ. ಮದುವೆ ಆಗಲಿಲ್ಲ ಎಂದರೆ ಯಾವುದೇ ಕಾರಣಕ್ಕೂ ಜೀವಂತವಾಗಿ ಬಿಡುವುದಿಲ್ಲ ಎಂದು ಎಂದು ವಾರ್ನಿಂಗ್​ ಕೂಡ ಕೊಟ್ಟಿದ್ದ ಎಂಬ ವಿಚಾರಗಳು ಒಂದೊಂದೇ ಬೆಳಕಿಗೆ ಬರುತ್ತಿದೆ. ಈ ವಿಚಾರ ಪೋಷಕರಿಗೆ ಗೊತ್ತಾಗುತ್ತಿದ್ದಂತೆಯೇ ಕೊಲೆಯೇ ನಡೆದು ಹೋಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಹೀಗಾಗಿ ಫಯಾಜ್​​ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಿ ಎಂದು ಎಲ್ಲರೂ ಒತ್ತಾಯ ಮಾಡುತ್ತಿದ್ದಾರೆ.

ಇನ್ನು, ಇದರ ಮಧ್ಯೆ ಕನ್ನಡದ ನಟ ರಿಷಬ್ ಶೆಟ್ಟಿ ಟ್ವೀಟ್​ ಮಾಡಿದ್ದಾರೆ. ನೇಹಾ ಹಿರೇಮಠ್ ಅವರ ಘಟನೆ ಅಮಾನವೀಯವಾಗಿದೆ. ಇಂತಹ ಘಟನೆ ಮರುಕಳಿಸದಂತೆ ಕಾನೂನು ಕ್ರಮಗಳನ್ನು ತಪ್ಪಿತಸ್ಥರ ಮೇಲೆ ಕೈಗೊಳ್ಳಬೇಕೆಂದು ವಿನಂತಿಸುತ್ತಾ ನೇಹಾ ಅವರ ಕುಟುಂಬಕ್ಕೆ ಈ ದುಃಖ ಭರಿಸುವ ಶಕ್ತಿ ದೇವರು ಕೊಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ‘ನಿಮ್ಮ ಮಗನ್ನು ಕೊಂದು ಹಾಕಿ..’- ಫಯಾಜ್​​ ತಂದೆ, ತಾಯಿಗೆ ನೇಹಾಳ ತಂದೆ ಸವಾಲ್​​​!

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More