newsfirstkannada.com

ಎಣ್ಣೆ ಹೊಡೆದು ಸ್ಟಾರ್​ ಹೀರೋಯಿನ್​ ಜತೆ ಬಾಲಯ್ಯ ಅಸಭ್ಯ ವರ್ತನೆ.. ಈ ಬಗ್ಗೆ ನಟಿ ಅಂಜಲಿ ಏನಂದ್ರು?

Share :

Published May 31, 2024 at 5:17pm

Update May 31, 2024 at 5:23pm

    ತೆಲುಗು ಹಿರಿಯ ನಟ ಬಾಲಕೃಷ್ಣ ವಿರುದ್ಧ ಗಂಭೀರ ಆರೋಪ

    ಎಣ್ಣೆ ಏಟಲ್ಲಿ ಹೀರೋಯಿನ್​ ಜತೆಗೆ ಬಾಲಯ್ಯ ಅಸಭ್ಯ ವರ್ತನೆ

    ಈ ಘಟನೆ ಬಗ್ಗೆ ಸ್ಟಾರ್​ ನಟಿ ಅಂಜಲಿ ರಿಯಾಕ್ಷನ್​​ ಏನು ಗೊತ್ತಾ?

ತೆಲುಗು ಹಿರಿಯ ನಟ ಬಾಲಕೃಷ್ಣ ಒಂದಲ್ಲ ಮತ್ತೊಂದು ವಿಚಾರಕ್ಕೆ ಆಗಾಗ ಸುದ್ದಿ ಆಗುತ್ತಲೇ ಇರುತ್ತಾರೆ. ಎಷ್ಟೋ ಸಲ ಬಾಲಯ್ಯ ಸಿಟ್ಟಿಗೆದ್ದು ಅಭಿಮಾನಗಳ ಮೇಲೆ ಕೋಪ ಮಾಡಿಕೊಂಡಿರೋ ಘಟನೆಗಳು ನಡೆದಿವೆ. ಒಂದು ಬಾರಿ ಅಂತೂ ಬಾಲಯ್ಯ ಅಭಿಮಾನಿ ಕೆನ್ನೆಗೆ ಬಾರಿಸಿದ್ದರು. ಇದೇ ಬಾಲಯ್ಯ ಈಗ ಹಿರೋಯಿನ್​ ವಿಚಾರಕ್ಕೆ ಸುದ್ದಿಯಾಗಿದ್ದರು.

ಇತ್ತೀಚೆಗೆ ‘ಗ್ಯಾಂಗ್ಸ್ ಆಫ್ ಗೋದಾವರಿ’ ಚಿತ್ರದ ಪ್ರೀ ರಿಲೀಸ್ ಈವೆಂಟ್‌ಗೆ ಬಾಲಯ್ಯ ಮುಖ್ಯ ಅತಿಥಿಯಾಗಿ ಹೋಗಿದ್ದರು. ಇಲ್ಲಿ ವೇದಿಕೆ ಮೇಲೆ ಎಣ್ಣೆ ಹೊಡೆದು ಬಾಲಯ್ಯ ನಟಿ ಅಂಜಲಿ ಅವರನ್ನು ತಳ್ಳಿದ ಘಟನೆ ನಡೆದಿದೆ. ಹಾಗಾಗಿ ಬಾಲಯ್ಯ ವಿರುದ್ಧ ಫ್ಯಾನ್ಸ್​ ಆಕ್ರೋಶ ಹೊರಹಾಕಿದ್ದಾರೆ.

ನಟಿ ಅಂಜಲಿ ರಿಯಾಕ್ಷನ್​​ ಏನು..?

ಇನ್ನು, ಈ ಬೆನ್ನಲ್ಲೇ ಸ್ಟಾರ್​ ನಟಿ ಅಂಜಲಿ ಅವರು ಈ ಬಗ್ಗೆ ರಿಯಾಕ್ಟ್​ ಮಾಡಿದ್ದಾರೆ. ‘ಗ್ಯಾಂಗ್ಸ್ ಆಫ್ ಗೋದಾವರಿ’ ಚಿತ್ರದ ಪ್ರೀ ರಿಲೀಸ್ ಈವೆಂಟ್‌ಗೆ ಬಂದಿದ್ದಕ್ಕೆ ಬಾಲಯ್ಯ ಅವರಿಗೆ ಧನ್ಯವಾದಗಳು. ನಮ್ಮಿಬ್ಬರ ನಡುವೆ ಪರಸ್ಪರ ಗೌರವ ಇದೆ. ಬಾಲಯ್ಯ ಅವರೊಂದಿಗೆ ವೇದಿಕೆ ಹಂಚಿಕೊಂಡಿದ್ದು ನನ್ನ ಅದೃಷ್ಟ ಎಂದಿದ್ದಾರೆ. ಈ ಮೂಲಕ ಎಲ್ಲಾ ವದಂತಿಗಳಿಗೆ ತೆರೆ ಎಳೆದಿದ್ದಾರೆ.

ಏನಿದು ಆರೋಪ..?

‘ಗ್ಯಾಂಗ್ಸ್ ಆಫ್ ಗೋದಾವರಿ’ ಸಿನಿಮಾ ತಂಡ ವೇದಿಕೆ ಮೇಲಿತ್ತು. ಆಗ ವೇದಿಕೆ ಮೇಲೆ ಬಾಲಯ್ಯ ಬಂದರು. ಪಕ್ಕದಲ್ಲಿದ್ದ ನಟಿ ಅಂಜಲಿಯನ್ನು ಚೂರು ಮುಂದಕ್ಕೆ ಹೋಗಿ ಎಂದ್ರು. ಅಂಜಲಿ ಕೊಂಚ ಪಕ್ಕಕ್ಕೆ ಜರುಗುತ್ತಿದ್ದಂತೆ ಬಾಲಯ್ಯ ಆಕೆಯನ್ನು ತಳ್ಳಿದ್ದಾರೆ. ಈ ಘಟನೆಗೆ ಎಲ್ಲರೂ ಒಂದು ಕ್ಷಣ ಶಾಕ್​ ಆಗಿದ್ರು. ಬಾಲಯ್ಯ ವೇದಿಕೆ ಮುಂಭಾಗದಲ್ಲಿ ಕುಳಿತ್ತಿದ್ದಾಗ ಅವರ ಕಾಲಿನ ಬಳಿ ನೀರಿನ ಜತೆಗೆ ಎಣ್ಣೆ ಬಾಟಲ್​ ಕೂಡ ಇತ್ತು. ಈ ವಿಡಿಯೋ ಸೋಷಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿದೆ.

ಇದನ್ನೂ ಓದಿ: VIDEO: ವೇದಿಕೆ ಮೇಲೆ ಎಣ್ಣೆ ಹೊಡೆದು ನಟಿ ಅಂಜಲಿ ಜತೆ ಬಾಲಯ್ಯ ಅಸಭ್ಯ ವರ್ತನೆ; ಆಗಿದ್ದೇನು..?

ವಿಶೇಷ ಸೂಚನೆ: ಕ್ರಿಕೆಟ್‌ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್‌ಫಸ್ಟ್‌ಚಾನೆಲ್​​ನಲ್ಲಿ ‘ರನ್ ಭೂಮಿ’ ವೀಕ್ಷಿಸಿ

ಎಣ್ಣೆ ಹೊಡೆದು ಸ್ಟಾರ್​ ಹೀರೋಯಿನ್​ ಜತೆ ಬಾಲಯ್ಯ ಅಸಭ್ಯ ವರ್ತನೆ.. ಈ ಬಗ್ಗೆ ನಟಿ ಅಂಜಲಿ ಏನಂದ್ರು?

https://newsfirstlive.com/wp-content/uploads/2024/05/Balayya_1.jpg

    ತೆಲುಗು ಹಿರಿಯ ನಟ ಬಾಲಕೃಷ್ಣ ವಿರುದ್ಧ ಗಂಭೀರ ಆರೋಪ

    ಎಣ್ಣೆ ಏಟಲ್ಲಿ ಹೀರೋಯಿನ್​ ಜತೆಗೆ ಬಾಲಯ್ಯ ಅಸಭ್ಯ ವರ್ತನೆ

    ಈ ಘಟನೆ ಬಗ್ಗೆ ಸ್ಟಾರ್​ ನಟಿ ಅಂಜಲಿ ರಿಯಾಕ್ಷನ್​​ ಏನು ಗೊತ್ತಾ?

ತೆಲುಗು ಹಿರಿಯ ನಟ ಬಾಲಕೃಷ್ಣ ಒಂದಲ್ಲ ಮತ್ತೊಂದು ವಿಚಾರಕ್ಕೆ ಆಗಾಗ ಸುದ್ದಿ ಆಗುತ್ತಲೇ ಇರುತ್ತಾರೆ. ಎಷ್ಟೋ ಸಲ ಬಾಲಯ್ಯ ಸಿಟ್ಟಿಗೆದ್ದು ಅಭಿಮಾನಗಳ ಮೇಲೆ ಕೋಪ ಮಾಡಿಕೊಂಡಿರೋ ಘಟನೆಗಳು ನಡೆದಿವೆ. ಒಂದು ಬಾರಿ ಅಂತೂ ಬಾಲಯ್ಯ ಅಭಿಮಾನಿ ಕೆನ್ನೆಗೆ ಬಾರಿಸಿದ್ದರು. ಇದೇ ಬಾಲಯ್ಯ ಈಗ ಹಿರೋಯಿನ್​ ವಿಚಾರಕ್ಕೆ ಸುದ್ದಿಯಾಗಿದ್ದರು.

ಇತ್ತೀಚೆಗೆ ‘ಗ್ಯಾಂಗ್ಸ್ ಆಫ್ ಗೋದಾವರಿ’ ಚಿತ್ರದ ಪ್ರೀ ರಿಲೀಸ್ ಈವೆಂಟ್‌ಗೆ ಬಾಲಯ್ಯ ಮುಖ್ಯ ಅತಿಥಿಯಾಗಿ ಹೋಗಿದ್ದರು. ಇಲ್ಲಿ ವೇದಿಕೆ ಮೇಲೆ ಎಣ್ಣೆ ಹೊಡೆದು ಬಾಲಯ್ಯ ನಟಿ ಅಂಜಲಿ ಅವರನ್ನು ತಳ್ಳಿದ ಘಟನೆ ನಡೆದಿದೆ. ಹಾಗಾಗಿ ಬಾಲಯ್ಯ ವಿರುದ್ಧ ಫ್ಯಾನ್ಸ್​ ಆಕ್ರೋಶ ಹೊರಹಾಕಿದ್ದಾರೆ.

ನಟಿ ಅಂಜಲಿ ರಿಯಾಕ್ಷನ್​​ ಏನು..?

ಇನ್ನು, ಈ ಬೆನ್ನಲ್ಲೇ ಸ್ಟಾರ್​ ನಟಿ ಅಂಜಲಿ ಅವರು ಈ ಬಗ್ಗೆ ರಿಯಾಕ್ಟ್​ ಮಾಡಿದ್ದಾರೆ. ‘ಗ್ಯಾಂಗ್ಸ್ ಆಫ್ ಗೋದಾವರಿ’ ಚಿತ್ರದ ಪ್ರೀ ರಿಲೀಸ್ ಈವೆಂಟ್‌ಗೆ ಬಂದಿದ್ದಕ್ಕೆ ಬಾಲಯ್ಯ ಅವರಿಗೆ ಧನ್ಯವಾದಗಳು. ನಮ್ಮಿಬ್ಬರ ನಡುವೆ ಪರಸ್ಪರ ಗೌರವ ಇದೆ. ಬಾಲಯ್ಯ ಅವರೊಂದಿಗೆ ವೇದಿಕೆ ಹಂಚಿಕೊಂಡಿದ್ದು ನನ್ನ ಅದೃಷ್ಟ ಎಂದಿದ್ದಾರೆ. ಈ ಮೂಲಕ ಎಲ್ಲಾ ವದಂತಿಗಳಿಗೆ ತೆರೆ ಎಳೆದಿದ್ದಾರೆ.

ಏನಿದು ಆರೋಪ..?

‘ಗ್ಯಾಂಗ್ಸ್ ಆಫ್ ಗೋದಾವರಿ’ ಸಿನಿಮಾ ತಂಡ ವೇದಿಕೆ ಮೇಲಿತ್ತು. ಆಗ ವೇದಿಕೆ ಮೇಲೆ ಬಾಲಯ್ಯ ಬಂದರು. ಪಕ್ಕದಲ್ಲಿದ್ದ ನಟಿ ಅಂಜಲಿಯನ್ನು ಚೂರು ಮುಂದಕ್ಕೆ ಹೋಗಿ ಎಂದ್ರು. ಅಂಜಲಿ ಕೊಂಚ ಪಕ್ಕಕ್ಕೆ ಜರುಗುತ್ತಿದ್ದಂತೆ ಬಾಲಯ್ಯ ಆಕೆಯನ್ನು ತಳ್ಳಿದ್ದಾರೆ. ಈ ಘಟನೆಗೆ ಎಲ್ಲರೂ ಒಂದು ಕ್ಷಣ ಶಾಕ್​ ಆಗಿದ್ರು. ಬಾಲಯ್ಯ ವೇದಿಕೆ ಮುಂಭಾಗದಲ್ಲಿ ಕುಳಿತ್ತಿದ್ದಾಗ ಅವರ ಕಾಲಿನ ಬಳಿ ನೀರಿನ ಜತೆಗೆ ಎಣ್ಣೆ ಬಾಟಲ್​ ಕೂಡ ಇತ್ತು. ಈ ವಿಡಿಯೋ ಸೋಷಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿದೆ.

ಇದನ್ನೂ ಓದಿ: VIDEO: ವೇದಿಕೆ ಮೇಲೆ ಎಣ್ಣೆ ಹೊಡೆದು ನಟಿ ಅಂಜಲಿ ಜತೆ ಬಾಲಯ್ಯ ಅಸಭ್ಯ ವರ್ತನೆ; ಆಗಿದ್ದೇನು..?

ವಿಶೇಷ ಸೂಚನೆ: ಕ್ರಿಕೆಟ್‌ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್‌ಫಸ್ಟ್‌ಚಾನೆಲ್​​ನಲ್ಲಿ ‘ರನ್ ಭೂಮಿ’ ವೀಕ್ಷಿಸಿ

Load More