ವಿರೋಧ ಪಕ್ಷದ ನಾಯಕರನ್ನು ಟೀಕಿಸುವ ಭರದಲ್ಲಿ ನಟಿ ಕಂಗನಾ ಎಡವಟ್ಟು
ಹಿಮಾಚಲ ಪ್ರದೇಶದ ಮಂಡಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರೋ ನಟಿ ಕಂಗನಾ
ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಯ್ತು ನಟಿ ಕಂಗನಾ ಮಾತಿನ ವಿಡಿಯೋ
ಬಾಲಿವುಡ್ನ ಖ್ಯಾತ ನಟಿ ಕಂಗನಾ ರಣಾವತ್ ಅವರು ಹಿಮಾಚಲ ಪ್ರದೇಶದ ಮಂಡಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ. ಹೀಗೆ ಭಾಷಣದ ವೇಳೆ ವಿರೋಧ ಪಕ್ಷದ ನಾಯಕರನ್ನು ಟೀಕಿಸುವ ಭರದಲ್ಲಿ ಎಡವಟ್ಟುವೊಂದನ್ನು ಮಾಡಿಕೊಂಡಿದ್ದಾರೆ.
ಇದನ್ನೂ ಓದಿ: ಕಾದು ಕಾದು ಕೊನೆಗೂ ಅರೆಸ್ಟ್ ಮಾಡಿದ SIT ಅಧಿಕಾರಿಗಳು; ರೇವಣ್ಣ ಸಿಕ್ಕಿಬಿದ್ದಿದ್ದೇ ರೋಚಕ!
ಹೌದು, ಮಂಡಿ ಲೋಕಸಭಾ ಕ್ಷೇತ್ರದ ಸರ್ಕಾಘಾಟ್ ವಿಧಾನಸಭಾ ಕ್ಷೇತ್ರದ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತಾಡಿದ ನಟಿ ಕಂಗನಾ ರಣಾವತ್, ಸಂಸದ ತೇಜಸ್ವಿ ಸೂರ್ಯ ಅವರು ಮೀನು ತಿಂತಾರೆ, ಗೂಂಡಾಗಿರಿ ಮಾಡ್ತಾರೆ ಎಂದು ಹೇಳಿದ್ದಾರೆ. ಆದರೆ ಆರ್ಜೆಡಿ ಮುಖ್ಯಸ್ಥ ತೇಜಸ್ವಿ ಯಾದವ್ ಅವರನ್ನು ಟೀಕಿಸುವ ಭರದಲ್ಲಿ ಕರ್ನಾಟಕದ ಸಂಸದ ತೇಜಸ್ವಿ ಸೂರ್ಯ ಅವರ ಬಗ್ಗೆ ಮಾತಾಡಿದ್ದಾರೆ.
What did you do @Tejasvi_Surya?
Your own party member is abusing you.pic.twitter.com/4ppVWcVpSz— Lavanya Ballal Jain (@LavanyaBallal) May 4, 2024
ಹೀಗೆ ತೇಜಸ್ವಿ ಯಾದವ್ ಹೆಸರು ಹೇಳುವ ಬದಲು ಸಂಸದ ತೇಜಸ್ವಿ ಸೂರ್ಯ ಎಂದ ಹೇಳಿ ಫಜೀತಿಗೆ ಸಿಕ್ಕಿಹಾಕಿಕೊಂಡಿದ್ದಾರೆ. ಇದರ ಜೊತೆಗೆ ರಾಹುಲ್ ಗಾಂಧಿ ಅವರೂ ಎಲ್ಲಿಗೆ ಬರುತ್ತಾರೆ. ಎಲ್ಲಿಗೆ ಹೋಗುತ್ತಾರೆ ಎಂಬುವುದು ಅವರಿಗೇ ಗೊತ್ತಿಲ್ಲ ಅಂತ ವ್ಯಂಗ್ಯವಾಗಿ ಮಾತಾಡಿದ್ದಾರೆ. ಸದ್ಯ ನಟಿ ಕಂಗನಾ ರಣಾವತ್ ಆಡಿದ ಮಾತುಗಳು ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ. ವಿಡಿಯೋ ನೋಡಿದ ಅನೇಕರು ನಟಿ ಕಂಗನಾ ಏನೂ ಹೇಳುತ್ತಿದ್ದಾರೆ ಅಂತಾ ಅವರಿಗೆ ಗೊತ್ತಾಗುತ್ತಿಲ್ಲ ಅಂತಾ ಕಮೆಂಟ್ ಮಾಡುತ್ತಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ವಿರೋಧ ಪಕ್ಷದ ನಾಯಕರನ್ನು ಟೀಕಿಸುವ ಭರದಲ್ಲಿ ನಟಿ ಕಂಗನಾ ಎಡವಟ್ಟು
ಹಿಮಾಚಲ ಪ್ರದೇಶದ ಮಂಡಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರೋ ನಟಿ ಕಂಗನಾ
ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಯ್ತು ನಟಿ ಕಂಗನಾ ಮಾತಿನ ವಿಡಿಯೋ
ಬಾಲಿವುಡ್ನ ಖ್ಯಾತ ನಟಿ ಕಂಗನಾ ರಣಾವತ್ ಅವರು ಹಿಮಾಚಲ ಪ್ರದೇಶದ ಮಂಡಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ. ಹೀಗೆ ಭಾಷಣದ ವೇಳೆ ವಿರೋಧ ಪಕ್ಷದ ನಾಯಕರನ್ನು ಟೀಕಿಸುವ ಭರದಲ್ಲಿ ಎಡವಟ್ಟುವೊಂದನ್ನು ಮಾಡಿಕೊಂಡಿದ್ದಾರೆ.
ಇದನ್ನೂ ಓದಿ: ಕಾದು ಕಾದು ಕೊನೆಗೂ ಅರೆಸ್ಟ್ ಮಾಡಿದ SIT ಅಧಿಕಾರಿಗಳು; ರೇವಣ್ಣ ಸಿಕ್ಕಿಬಿದ್ದಿದ್ದೇ ರೋಚಕ!
ಹೌದು, ಮಂಡಿ ಲೋಕಸಭಾ ಕ್ಷೇತ್ರದ ಸರ್ಕಾಘಾಟ್ ವಿಧಾನಸಭಾ ಕ್ಷೇತ್ರದ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತಾಡಿದ ನಟಿ ಕಂಗನಾ ರಣಾವತ್, ಸಂಸದ ತೇಜಸ್ವಿ ಸೂರ್ಯ ಅವರು ಮೀನು ತಿಂತಾರೆ, ಗೂಂಡಾಗಿರಿ ಮಾಡ್ತಾರೆ ಎಂದು ಹೇಳಿದ್ದಾರೆ. ಆದರೆ ಆರ್ಜೆಡಿ ಮುಖ್ಯಸ್ಥ ತೇಜಸ್ವಿ ಯಾದವ್ ಅವರನ್ನು ಟೀಕಿಸುವ ಭರದಲ್ಲಿ ಕರ್ನಾಟಕದ ಸಂಸದ ತೇಜಸ್ವಿ ಸೂರ್ಯ ಅವರ ಬಗ್ಗೆ ಮಾತಾಡಿದ್ದಾರೆ.
What did you do @Tejasvi_Surya?
Your own party member is abusing you.pic.twitter.com/4ppVWcVpSz— Lavanya Ballal Jain (@LavanyaBallal) May 4, 2024
ಹೀಗೆ ತೇಜಸ್ವಿ ಯಾದವ್ ಹೆಸರು ಹೇಳುವ ಬದಲು ಸಂಸದ ತೇಜಸ್ವಿ ಸೂರ್ಯ ಎಂದ ಹೇಳಿ ಫಜೀತಿಗೆ ಸಿಕ್ಕಿಹಾಕಿಕೊಂಡಿದ್ದಾರೆ. ಇದರ ಜೊತೆಗೆ ರಾಹುಲ್ ಗಾಂಧಿ ಅವರೂ ಎಲ್ಲಿಗೆ ಬರುತ್ತಾರೆ. ಎಲ್ಲಿಗೆ ಹೋಗುತ್ತಾರೆ ಎಂಬುವುದು ಅವರಿಗೇ ಗೊತ್ತಿಲ್ಲ ಅಂತ ವ್ಯಂಗ್ಯವಾಗಿ ಮಾತಾಡಿದ್ದಾರೆ. ಸದ್ಯ ನಟಿ ಕಂಗನಾ ರಣಾವತ್ ಆಡಿದ ಮಾತುಗಳು ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ. ವಿಡಿಯೋ ನೋಡಿದ ಅನೇಕರು ನಟಿ ಕಂಗನಾ ಏನೂ ಹೇಳುತ್ತಿದ್ದಾರೆ ಅಂತಾ ಅವರಿಗೆ ಗೊತ್ತಾಗುತ್ತಿಲ್ಲ ಅಂತಾ ಕಮೆಂಟ್ ಮಾಡುತ್ತಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ