/newsfirstlive-kannada/media/post_attachments/wp-content/uploads/2024/06/DARSHAN-38.jpg)
ಬೆಂಗಳೂರು: ಕೊಲೆ ಕೇಸಲ್ಲಿ ಜೈಲು ಸೇರಿದ ಚಾಲೆಂಜಿಂಗ್​ ಸ್ಟಾರ್​ ದರ್ಶನ್​ ಅವರನ್ನು ನಟಿ ರಚಿತಾ ರಾಮ್​ ಅವರು ಭೇಟಿಯಾಗಿದ್ದರು. ಪರಪ್ಪನ ಅಗ್ರಹಾರ ಜೈಲಲ್ಲಿ ಭೇಟಿ ಆದಾಗ ರಚಿತಾ ರಾಮ್​ಗೆ ನಟ ದರ್ಶನ್​ ಅವರು, ನನಗೆ ಕಾನೂನು ಮೇಲೆ ನಂಬಿಕೆ ಇದೆ. ಆದಷ್ಟು ಬೇಗ ಬರ್ತೀನಿ ಎಂದಿದ್ದಾರಂತೆ. ಈ ಬಗ್ಗೆ ರಚಿತಾ ರಾಮ್​ ಅವರೇ ಸ್ಪಷ್ಟನೆ ನೀಡಿದ್ದಾರೆ.
ರಚಿತಾ ರಾಮ್​ ಹೇಳಿದ್ದೇನು?
ನನಗೆ ರಾಜನ ರೀತಿ ದರ್ಶನ್​ ಅವರನ್ನು ನೋಡಲು ಇಷ್ಟ. ಈ ರೀತಿ ನೋಡಲು ನನಗೆ ಇಷ್ಟವಿಲ್ಲ. ಅವರ ಬ್ಯಾನರ್​ನಿಂದಲೇ ನಾನು ಸಿನಿಮಾಗೆ ರಂಗಕ್ಕೆ ಬಂದಿದ್ದು. ನಾನು ಅವರನ್ನು ನೋಡಿದ ಕೂಡಲೇ ಭಾವುಕ ಆದೆ. ಅವರೇ ನನಗೆ ಧೈರ್ಯ ತುಂಬಿದ್ರು ಎಂದರು.
/newsfirstlive-kannada/media/post_attachments/wp-content/uploads/2024/08/RACHITA-MEET-DACHU.jpg)
ದರ್ಶನ್​ ಅವರು ನನಗೆ ಸಮಾಧಾನ ಮಾಡಿದ್ರು. ನನಗೆ ಕಾನೂನಿನ ಮೇಲೆ ನಂಬಿಕೆ ಇದೆ. ಆದಷ್ಟ ಬೇಗ ಜೈಲಿನಿಂದ ಹೊರಗೆ ಬರ್ತೀನಿ ಎಂದರು. ಇದಕ್ಕೆ ನಾನು ವೈಟ್​ ಮಾಡ್ತಾ ಇದೀವಿ ಬನ್ನಿ ಎಂದೆ. ಅವರನ್ನು ನೋಡಿದ ಮೇಲೆ ನಿರಾಳ ಆಯ್ತು ಎಂದರು.
ಇದನ್ನೂ ಓದಿ:ಪರಪ್ಪನ ಅಗ್ರಹಾರದಲ್ಲಿ ದಚ್ಚು ಮೀಟ್ ಮಾಡಿದ ರಚ್ಚು.. 3 ಬ್ಯಾಗ್ಗಳಲ್ಲಿ ಡಿಂಪಲ್ ಕ್ವೀನ್ ತಂದು ಕೊಟ್ಟಿದ್ದೇನು?
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us