ಇಂಡಿಯನ್ ಪ್ರೀಮಿಯರ್ ಲೀಗ್ ಬೆನ್ನಲ್ಲೇ 2024ರ ಟಿ20 ವಿಶ್ವಕಪ್
ಟೀಮ್ ಇಂಡಿಯಾದ ಕ್ಯಾಪ್ಟನ್ ರೋಹಿತ್ ಶರ್ಮಾಗೆ ಬಿಗ್ ಶಾಕ್
ರೋಹಿತ್ ಶರ್ಮಾಗೆ ಬಿಗ್ ಶಾಕ್ ಕೊಟ್ಟ ಅಜಯ್ ಜಡೇಜಾ!
ಇಂಡಿಯನ್ ಪ್ರೀಮಿಯರ್ ಲೀಗ್ ಬೆನ್ನಲ್ಲೇ 2024ರ ಟಿ20 ವಿಶ್ವಕಪ್ ನಡೆಯಲಿದೆ. ಟಿ20 ವಿಶ್ವಕಪ್ಗೆ ಈಗಾಗಲೇ ಬಲಿಷ್ಠ ಟೀಮ್ ಇಂಡಿಯಾ ಪ್ರಕಟವಾಗಿದೆ. ಈ ವರ್ಷ ಟಿ20 ವಿಶ್ವಕಪ್ನಲ್ಲಿ ಭಾರತ ತಂಡವನ್ನು ಕ್ಯಾಪ್ಟನ್ ರೋಹಿತ್ ಶರ್ಮಾ ಮುನ್ನಡೆಸಲಿದ್ದಾರೆ. ಈ ಮಧ್ಯೆ ರೋಹಿತ್ ಶರ್ಮಾಗೆ ಬಿಗ್ ಶಾಕಿಂಗ್ ನ್ಯೂಸ್ ಇದೆ.
ಯೆಸ್, ಟೀಮ್ ಇಂಡಿಯಾದ ಕ್ಯಾಪ್ಟನ್ ರೋಹಿತ್ ಶರ್ಮಾಗೆ ಮಾಜಿ ಕ್ರಿಕೆಟರ್ ಅಜಯ್ ಜಡೇಜಾ ಶಾಕ್ ನೀಡಿದ್ದಾರೆ. ನನ್ನ ಪ್ರಕಾರ ಟೀಮ್ ಇಂಡಿಯಾದ ಪರ ವಿರಾಟ್ ಕೊಹ್ಲಿ ಓಪನಿಂಗ್ ಮಾಡಬೇಕು. ರೋಹಿತ್ ಶರ್ಮಾ ಟೀಮ್ ಇಂಡಿಯಾ ಪರ ಮೂರನೇ ಕ್ರಮಾಂಕದಲ್ಲಿ ಬ್ಯಾಟ್ ಮಾಡಬೇಕು ಎಂದಿದ್ದಾರೆ.
ಈ ಸಂಬಂಧ ಮಾತಾಡಿದ ಅಜಯ್ ಜಡೇಜಾ, ವಿರಾಟ್ ಕೊಹ್ಲಿ ಅದ್ಭುತ ಫಾರ್ಮ್ನಲ್ಲಿ ಇದ್ದಾರೆ. ಅವರ ಕನ್ಸಿಸ್ಟೆನ್ಸಿ ಬಗ್ಗೆ ನಾವು ಮಾತಾಡಲು ಆಗುವುದಿಲ್ಲ. ಉತ್ತಮ ಫಾರ್ಮ್ನಲ್ಲಿರೋ ಕೊಹ್ಲಿ ಭಾರತ ತಂಡದ ಪರ ಓಪನಿಂಗ್ ಮಾಡಬೇಕು. ರೋಹಿತ್ ಶರ್ಮಾ ಕ್ಯಾಪ್ಟನ್ ಆಗಿದ್ದು, ಹೆಚ್ಚು ಜವಾಬ್ದಾರಿಗಳು ಇವೆ. ಹಾಗಾಗಿ ಮೂರನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ್ರೆ ರೋಹಿತ್ಗೆ ಗೇಮ್ ಅರ್ಥ ಮಾಡಿಕೊಳ್ಳಲು ಸಾಕಷ್ಟು ಸಹಾಯ ಆಗುತ್ತದೆ ಎಂದರು.
ಇದನ್ನೂ ಓದಿ: ಪ್ಲೇ ಆಫ್ಗೆ ಮತ್ತೊಂದು ಸುವರ್ಣಾವಕಾಶ; RCB ಮುಂದಿನ ಪಂದ್ಯಗಳು ಎಷ್ಟು ರನ್ನಿಂದ ಗೆಲ್ಲಬೇಕು?
ವಿಶೇಷ ಸೂಚನೆ: ಕ್ರಿಕೆಟ್ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ ‘ರನ್ ಭೂಮಿ’ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್
ಇಂಡಿಯನ್ ಪ್ರೀಮಿಯರ್ ಲೀಗ್ ಬೆನ್ನಲ್ಲೇ 2024ರ ಟಿ20 ವಿಶ್ವಕಪ್
ಟೀಮ್ ಇಂಡಿಯಾದ ಕ್ಯಾಪ್ಟನ್ ರೋಹಿತ್ ಶರ್ಮಾಗೆ ಬಿಗ್ ಶಾಕ್
ರೋಹಿತ್ ಶರ್ಮಾಗೆ ಬಿಗ್ ಶಾಕ್ ಕೊಟ್ಟ ಅಜಯ್ ಜಡೇಜಾ!
ಇಂಡಿಯನ್ ಪ್ರೀಮಿಯರ್ ಲೀಗ್ ಬೆನ್ನಲ್ಲೇ 2024ರ ಟಿ20 ವಿಶ್ವಕಪ್ ನಡೆಯಲಿದೆ. ಟಿ20 ವಿಶ್ವಕಪ್ಗೆ ಈಗಾಗಲೇ ಬಲಿಷ್ಠ ಟೀಮ್ ಇಂಡಿಯಾ ಪ್ರಕಟವಾಗಿದೆ. ಈ ವರ್ಷ ಟಿ20 ವಿಶ್ವಕಪ್ನಲ್ಲಿ ಭಾರತ ತಂಡವನ್ನು ಕ್ಯಾಪ್ಟನ್ ರೋಹಿತ್ ಶರ್ಮಾ ಮುನ್ನಡೆಸಲಿದ್ದಾರೆ. ಈ ಮಧ್ಯೆ ರೋಹಿತ್ ಶರ್ಮಾಗೆ ಬಿಗ್ ಶಾಕಿಂಗ್ ನ್ಯೂಸ್ ಇದೆ.
ಯೆಸ್, ಟೀಮ್ ಇಂಡಿಯಾದ ಕ್ಯಾಪ್ಟನ್ ರೋಹಿತ್ ಶರ್ಮಾಗೆ ಮಾಜಿ ಕ್ರಿಕೆಟರ್ ಅಜಯ್ ಜಡೇಜಾ ಶಾಕ್ ನೀಡಿದ್ದಾರೆ. ನನ್ನ ಪ್ರಕಾರ ಟೀಮ್ ಇಂಡಿಯಾದ ಪರ ವಿರಾಟ್ ಕೊಹ್ಲಿ ಓಪನಿಂಗ್ ಮಾಡಬೇಕು. ರೋಹಿತ್ ಶರ್ಮಾ ಟೀಮ್ ಇಂಡಿಯಾ ಪರ ಮೂರನೇ ಕ್ರಮಾಂಕದಲ್ಲಿ ಬ್ಯಾಟ್ ಮಾಡಬೇಕು ಎಂದಿದ್ದಾರೆ.
ಈ ಸಂಬಂಧ ಮಾತಾಡಿದ ಅಜಯ್ ಜಡೇಜಾ, ವಿರಾಟ್ ಕೊಹ್ಲಿ ಅದ್ಭುತ ಫಾರ್ಮ್ನಲ್ಲಿ ಇದ್ದಾರೆ. ಅವರ ಕನ್ಸಿಸ್ಟೆನ್ಸಿ ಬಗ್ಗೆ ನಾವು ಮಾತಾಡಲು ಆಗುವುದಿಲ್ಲ. ಉತ್ತಮ ಫಾರ್ಮ್ನಲ್ಲಿರೋ ಕೊಹ್ಲಿ ಭಾರತ ತಂಡದ ಪರ ಓಪನಿಂಗ್ ಮಾಡಬೇಕು. ರೋಹಿತ್ ಶರ್ಮಾ ಕ್ಯಾಪ್ಟನ್ ಆಗಿದ್ದು, ಹೆಚ್ಚು ಜವಾಬ್ದಾರಿಗಳು ಇವೆ. ಹಾಗಾಗಿ ಮೂರನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ್ರೆ ರೋಹಿತ್ಗೆ ಗೇಮ್ ಅರ್ಥ ಮಾಡಿಕೊಳ್ಳಲು ಸಾಕಷ್ಟು ಸಹಾಯ ಆಗುತ್ತದೆ ಎಂದರು.
ಇದನ್ನೂ ಓದಿ: ಪ್ಲೇ ಆಫ್ಗೆ ಮತ್ತೊಂದು ಸುವರ್ಣಾವಕಾಶ; RCB ಮುಂದಿನ ಪಂದ್ಯಗಳು ಎಷ್ಟು ರನ್ನಿಂದ ಗೆಲ್ಲಬೇಕು?
ವಿಶೇಷ ಸೂಚನೆ: ಕ್ರಿಕೆಟ್ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ ‘ರನ್ ಭೂಮಿ’ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್