newsfirstkannada.com

ನಟ ದರ್ಶನ್​ ಮತ್ತು ಗ್ಯಾಂಗ್​ಗೆ ಎಷ್ಟು ದಿನ ಕಸ್ಟಡಿ? ಪೊಲೀಸ್ರಿಗೆ ಕೋರ್ಟ್​ ಕೊಟ್ಟ ಸೂಚನೆಯೇನು?

Share :

Published June 11, 2024 at 7:50pm

Update June 11, 2024 at 8:35pm

    ಚಿತ್ರದುರ್ಗ ಮೂಲದ ಯುವಕ ರೇಣುಕಾ ಸ್ವಾಮಿ ಕೊಲೆ ಕೇಸ್​ಗೆ ಬಿಗ್​ ಟ್ವಿಸ್ಟ್​

    24ನೇ ಎಸಿಎಂಎಂ ಕೋರ್ಟ್​​ನಲ್ಲಿ ಜಡ್ಜ್​ ಕೇಳಿದ ಪ್ರಶ್ನೆಗಳಿಗೆ ದರ್ಶನ್​ ಉತ್ತರ

    ಕೊನೆಗೂ ದರ್ಶನ್​ ಅವರನ್ನು ಪೊಲೀಸ್​ ಕಸ್ಟಡಿಗೆ ನೀಡಿ ಕೋರ್ಟ್​ ಆದೇಶ!

ಬೆಂಗಳೂರು: ಕೊಲೆ ಕೇಸಲ್ಲಿ ನಟ ಚಾಲೆಂಜಿಂಗ್​ ಸ್ಟಾರ್​​ ದರ್ಶನ ಅವರಿಗೆ 24ನೇ ಆರ್ಥಿಕ ಅಪರಾಧಗಳ ಕೋರ್ಟ್​ ಬಿಗ್​ ಶಾಕ್​ ನೀಡಿದೆ. ದರ್ಶನ್​ ಮತ್ತು ಗ್ಯಾಂಗ್​​ಗೆ ಬರೋಬ್ಬರಿ 6 ದಿನಗಳ ಕಾಲ ಪೊಲೀಸ್​ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದೆ. ಇಷ್ಟೇ ಅಲ್ಲ 2 ದಿನಕ್ಕೊಮ್ಮೆ ಕೋರ್ಟ್​ಗೆ ವರದಿ ಒಪ್ಪಿಸಿ ಎಂದು ಪೊಲೀಸರಿಗೆ ಕೋರ್ಟ್​​ ಸೂಚನೆ ನೀಡಿದೆ.

ರೇಣುಕಾ ಸ್ವಾಮಿ ಎಂಬ ಯುವಕನ ಕೊಲೆ ಕೇಸಲ್ಲಿ ನಟ ದರ್ಶನ ಅರೆಸ್ಟ್​ ಮಾಡಲಾಗಿದೆ. ಸತತ 4 ಗಂಟೆಗಳ ವಿಚಾರಣೆ ಬಳಿಕ ಮೆಡಿಕಲ್​​ ಚೆಕಪ್​ ಮಾಡಿಸಿ ದರ್ಶನ್​ ಅವರನ್ನು ಕೋರ್ಟ್​​ನಲ್ಲಿ ಹಾಜರು ಪಡಿಸಲಾಗಿದೆ. ಇನ್ನು, ಕೋರ್ಟ್​​ನಲ್ಲಿ ಜಡ್ಜ್​ ಕೇಳಿದ ಎಲ್ಲಾ ಪ್ರಶ್ನೆಗಳಿಗೂ ದರ್ಶನ್​ ಉತ್ತರ ನೀಡಿದ್ದಾರೆ.

ದರ್ಶನ್​​​ ಪರ ವಕೀಲರಾದ ಅನಿಲ್​​​ ಅವರು, ಕೊಲೆಗೂ ದರ್ಶನ್​ ಅವರಿಗೂ ಯಾವುದೇ ಸಂಬಂಧ ಇಲ್ಲ. ಇದು ರಾಜಕೀಯ ದುರುದ್ದೇಶದಿಂದ ಕೂಡಿದೆ ಎಂದು ವಾದ ಮಂಡಿಸಿದ್ರು. ದರ್ಶನ್​ ಮತ್ತು ಸರ್ಕಾರಿ ಪರ ವಲೀಕರ ವಾದ ಕೇಳಿ ನ್ಯಾಯಧೀಶ ವಿಶ್ವನಾಥ್​​​ ಸಿ. ಗೌಡರ್​​ ಆದೇಶ ಕೊಟ್ಟಿದ್ದಾರೆ.

ಇದನ್ನೂ ಓದಿ: BREAKING: ಕೊಲೆ ಕೇಸಲ್ಲಿ ದರ್ಶನ್​ ಮತ್ತು ಗ್ಯಾಂಗ್​ಗೆ ಬಿಗ್​​ ಶಾಕ್​​.. ಕೋರ್ಟ್​​ ಮಹತ್ವದ ಆದೇಶ

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ನಟ ದರ್ಶನ್​ ಮತ್ತು ಗ್ಯಾಂಗ್​ಗೆ ಎಷ್ಟು ದಿನ ಕಸ್ಟಡಿ? ಪೊಲೀಸ್ರಿಗೆ ಕೋರ್ಟ್​ ಕೊಟ್ಟ ಸೂಚನೆಯೇನು?

https://newsfirstlive.com/wp-content/uploads/2024/06/Darshan-Pavithra-Gowda-Arrest.jpg

    ಚಿತ್ರದುರ್ಗ ಮೂಲದ ಯುವಕ ರೇಣುಕಾ ಸ್ವಾಮಿ ಕೊಲೆ ಕೇಸ್​ಗೆ ಬಿಗ್​ ಟ್ವಿಸ್ಟ್​

    24ನೇ ಎಸಿಎಂಎಂ ಕೋರ್ಟ್​​ನಲ್ಲಿ ಜಡ್ಜ್​ ಕೇಳಿದ ಪ್ರಶ್ನೆಗಳಿಗೆ ದರ್ಶನ್​ ಉತ್ತರ

    ಕೊನೆಗೂ ದರ್ಶನ್​ ಅವರನ್ನು ಪೊಲೀಸ್​ ಕಸ್ಟಡಿಗೆ ನೀಡಿ ಕೋರ್ಟ್​ ಆದೇಶ!

ಬೆಂಗಳೂರು: ಕೊಲೆ ಕೇಸಲ್ಲಿ ನಟ ಚಾಲೆಂಜಿಂಗ್​ ಸ್ಟಾರ್​​ ದರ್ಶನ ಅವರಿಗೆ 24ನೇ ಆರ್ಥಿಕ ಅಪರಾಧಗಳ ಕೋರ್ಟ್​ ಬಿಗ್​ ಶಾಕ್​ ನೀಡಿದೆ. ದರ್ಶನ್​ ಮತ್ತು ಗ್ಯಾಂಗ್​​ಗೆ ಬರೋಬ್ಬರಿ 6 ದಿನಗಳ ಕಾಲ ಪೊಲೀಸ್​ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದೆ. ಇಷ್ಟೇ ಅಲ್ಲ 2 ದಿನಕ್ಕೊಮ್ಮೆ ಕೋರ್ಟ್​ಗೆ ವರದಿ ಒಪ್ಪಿಸಿ ಎಂದು ಪೊಲೀಸರಿಗೆ ಕೋರ್ಟ್​​ ಸೂಚನೆ ನೀಡಿದೆ.

ರೇಣುಕಾ ಸ್ವಾಮಿ ಎಂಬ ಯುವಕನ ಕೊಲೆ ಕೇಸಲ್ಲಿ ನಟ ದರ್ಶನ ಅರೆಸ್ಟ್​ ಮಾಡಲಾಗಿದೆ. ಸತತ 4 ಗಂಟೆಗಳ ವಿಚಾರಣೆ ಬಳಿಕ ಮೆಡಿಕಲ್​​ ಚೆಕಪ್​ ಮಾಡಿಸಿ ದರ್ಶನ್​ ಅವರನ್ನು ಕೋರ್ಟ್​​ನಲ್ಲಿ ಹಾಜರು ಪಡಿಸಲಾಗಿದೆ. ಇನ್ನು, ಕೋರ್ಟ್​​ನಲ್ಲಿ ಜಡ್ಜ್​ ಕೇಳಿದ ಎಲ್ಲಾ ಪ್ರಶ್ನೆಗಳಿಗೂ ದರ್ಶನ್​ ಉತ್ತರ ನೀಡಿದ್ದಾರೆ.

ದರ್ಶನ್​​​ ಪರ ವಕೀಲರಾದ ಅನಿಲ್​​​ ಅವರು, ಕೊಲೆಗೂ ದರ್ಶನ್​ ಅವರಿಗೂ ಯಾವುದೇ ಸಂಬಂಧ ಇಲ್ಲ. ಇದು ರಾಜಕೀಯ ದುರುದ್ದೇಶದಿಂದ ಕೂಡಿದೆ ಎಂದು ವಾದ ಮಂಡಿಸಿದ್ರು. ದರ್ಶನ್​ ಮತ್ತು ಸರ್ಕಾರಿ ಪರ ವಲೀಕರ ವಾದ ಕೇಳಿ ನ್ಯಾಯಧೀಶ ವಿಶ್ವನಾಥ್​​​ ಸಿ. ಗೌಡರ್​​ ಆದೇಶ ಕೊಟ್ಟಿದ್ದಾರೆ.

ಇದನ್ನೂ ಓದಿ: BREAKING: ಕೊಲೆ ಕೇಸಲ್ಲಿ ದರ್ಶನ್​ ಮತ್ತು ಗ್ಯಾಂಗ್​ಗೆ ಬಿಗ್​​ ಶಾಕ್​​.. ಕೋರ್ಟ್​​ ಮಹತ್ವದ ಆದೇಶ

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More