‘ಅದ್ಧೂರಿ’ ಜಾತ್ರೆಯಲ್ಲಿ ಅರ್ಜುನ್ ಸರ್ಜಾ, ಧ್ರುವಾ ಸರ್ಜಾ ಇಡೀ ಕುಟುಂಬ; ಫೋಟೋಸ್ ಇಲ್ಲಿವೆ!

author-image
Veena Gangani
Updated On
‘ಅದ್ಧೂರಿ’ ಜಾತ್ರೆಯಲ್ಲಿ ಅರ್ಜುನ್ ಸರ್ಜಾ, ಧ್ರುವಾ ಸರ್ಜಾ ಇಡೀ ಕುಟುಂಬ; ಫೋಟೋಸ್ ಇಲ್ಲಿವೆ!
Advertisment
  • ಅರ್ಜುನ್ ಸರ್ಜಾ, ಧ್ರುವ ಸರ್ಜಾ ನೋಡಿ ಫ್ಯಾನ್ಸ್​ ಫುಲ್ ಖುಷ್
  • ಜಕ್ಕೇನಹಳ್ಳಿ ಜಾತ್ರೆಯಲ್ಲಿ ಭಾಗಿಯಾದ ಇಡೀ ಸರ್ಜಾ ಕುಟುಂಬ
  • ದೇವಸ್ಥಾನದ ಎಲ್ಲಾ ಪೂಜಾ ಕಾರ್ಯದಲ್ಲಿ ಭಾಗಿಯಾದ ನಟರು

ತುಮಕೂರು: ಇಂದು ಜಕ್ಕೇನಹಳ್ಳಿ ಜಾತ್ರೆಯಲ್ಲಿ ಸ್ಯಾಂಡಲ್‌ವುಡ್‌ ಆಕ್ಷನ್ ಪ್ರಿನ್ಸ್​ ಧ್ರುವ ಸರ್ಜಾ ಇಡೀ ಕುಟುಂಬ ಭಾಗಿಯಾಗಿದೆ.

ಇದನ್ನೂ ಓದಿ:ಪುನೀತ್ ರಾಜ್​ಕುಮಾರ್ ಬರ್ತ್​ಡೇ ಸ್ಪೆಷಲ್.. ಮಸಾಲಪೂರಿ, ಪಾನಿಪೂರಿ ಫ್ರೀ.. ಫ್ರೀ.. ಎಲ್ಲಿ?

publive-image

ಪತ್ನಿ ಪ್ರೇರಣಾ ಜೊತೆ ಧ್ರುವ ಸಾರ್ಜಾ ಕಾರಿನಲ್ಲಿ ಹೋಗುತ್ತಿದ್ದಾಗ ಕಬ್ಬಿನ ಜ್ಯೂಸ್ ಕೊಡಿಸಿದ್ದಾರೆ. ಹೌದು, ತುಮಕೂರು ಜಿಲ್ಲೆ ಮಧುಗಿರಿ ತಾಲ್ಲೂಕಿನ ಜಕ್ಕೇನಹಳ್ಳಿ ಗ್ರಾಮಕ್ಕೆ ಇಡೀ ಸರ್ಜಾ ಕುಟುಂಬ ಹೋಗಿದೆ.

publive-image

ಒಂದು ಕಡೆ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಪತ್ನಿ ಜೊತೆಗೆ ಬಂದರೆ, ಅತ್ತ ನಟ ಅರ್ಜುನ್ ಸರ್ಜಾ‌ ಹಾಗೂ‌ ಕುಟುಂಬ ಹುಟ್ಟೂರಿಗೆ ಭೇಟಿ ಕೊಟ್ಟಿದೆ. ಹುಟ್ಟೂರಿನ ಅಹೋಬಲನರಸಿಂಹಸ್ವಾಮಿ ಜಾತ್ರೆಯಲ್ಲಿ ಇಡೀ ಸರ್ಜಾ ಕುಟುಂಬ ಭಾಗಿಯಾಗಿದೆ.

publive-image

ನಟ ಅರ್ಜುನ್ ಸಾರ್ಜಾ, ಧೃವ ಸರ್ಜಾ ಅವರು ದೇವಸ್ಥಾನದ ಪೂಜಾ ಕಾರ್ಯದಲ್ಲಿ ಭಾಗಿಯಾಗಿದ್ದಾರೆ. ಪ್ರತಿ ವರ್ಷವೂ ಸರ್ಜಾ ಕುಟುಂಬಸ್ಥರು ಈ ಜಾತ್ರೆಗೆ ಬರುತ್ತಾ ಇರುತ್ತಾರೆ. ಅದರಂತೆ ಈ ಬಾರಿಯೂ ಅಹೋಬಲ ನರಸಿಂಹಸ್ವಾಮಿಯ ರಥೋತ್ಸವದಲ್ಲಿ ಭಾಗಿಯಾಗಿ ರಥ ಎಳೆದು ಪೂಜೆ ಸಲ್ಲಿಸಿದ್ದಾರೆ.

publive-image

ಇನ್ನೂ ಸರ್ಜಾ ಕುಟುಂಬಸ್ಥರನ್ನು ನೋಡುತ್ತಿದ್ದಂತೆ ಅಭಿಮಾನಿಗಳು ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಮುಂದಾಗಿದ್ದರು. ಆಗ ಅಭಿಮಾನಿಗಳನ್ನು ನಿಯಂತ್ರಣಕ್ಕೆ ತರಲು ಪೊಲೀಸರ ಹರಸಾಹಸ ಪಡುವ ಸ್ಥಿತಿ ನಿರ್ಮಾಣಗೊಂಡಿತ್ತು.

publive-image

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment