ಸಿದ್ದರಾಮಯ್ಯ ಸರ್ಕಾರಕ್ಕೆ ಪ್ರತಿಭಟನೆಯ ಬಿಸಿ
ಇಂದಿನಿಂದ ಎರಡು ದಿನ ಬೆಂಗಳೂರಲ್ಲಿ ಬೃಹತ್ ಪ್ರತಿಭಟನೆ
ರಾಜ್ಯದ ಮೂಲೆ ಮೂಲೆಯಿಂದ ಬಂದಿರುವ ಕಾರ್ಯಕರ್ತೆಯರು
ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಶಾ ಕಾರ್ಯಕರ್ತೆಯರು ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ.
ಫೆಬ್ರವರಿ 16ರಂದು ಬಜೆಟ್ ಮಂಡನೆಗೆ ರಾಜ್ಯ ಸರ್ಕಾರ ತಯಾರಿ ನಡೆಸ್ತಿದ್ರೆ, ಇತ್ತ ಬಜೆಟ್ಗೂ ಮುನ್ನವೇ ಸರ್ಕಾರಕ್ಕೆ ಆಶಾ ಕಾರ್ಯಕರ್ತೆಯರ ಪ್ರತಿಭಟನೆಯ ಬಿಸಿ ತಟ್ಟಿದೆ. ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ನಿನ್ನೆ ಬೆಳಗ್ಗೆಯಿಂದಲೇ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ ಪ್ರತಿಭಟನೆ ನಡೆಸ್ತಿದ್ದು, ಇಂದೂ ಕೂಡ ಹೋರಾಟ ಮುಂದುವರೆಯಲಿದೆ.
ಬೇಡಿಕೆಗಳು ಏನೇನು..?
ಇವತ್ತಿನಿಂದ ಎರಡು ದಿನ ಸಾವಿರಾರು ಆಶಾ ಕಾರ್ಯಕರ್ತೆಯರಿಂದ ಪ್ರತಿಭಟನೆ ನಡೆಯಲಿದೆ. ರಾಜ್ಯದ ಮೂಲೆ ಮೂಲೆಯಿಂದ ಆಶಾ ಕಾರ್ಯಕರ್ತೆಯರು ಆಗಮಿಸಿದ್ದಾರೆ. ಬೆಳಗ್ಗೆ 11 ಗಂಟೆಯಿಂದ ಪ್ರತಿಭಟನೆ ಆರಂಭವಾಗಲಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಸಿದ್ದರಾಮಯ್ಯ ಸರ್ಕಾರಕ್ಕೆ ಪ್ರತಿಭಟನೆಯ ಬಿಸಿ
ಇಂದಿನಿಂದ ಎರಡು ದಿನ ಬೆಂಗಳೂರಲ್ಲಿ ಬೃಹತ್ ಪ್ರತಿಭಟನೆ
ರಾಜ್ಯದ ಮೂಲೆ ಮೂಲೆಯಿಂದ ಬಂದಿರುವ ಕಾರ್ಯಕರ್ತೆಯರು
ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಶಾ ಕಾರ್ಯಕರ್ತೆಯರು ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ.
ಫೆಬ್ರವರಿ 16ರಂದು ಬಜೆಟ್ ಮಂಡನೆಗೆ ರಾಜ್ಯ ಸರ್ಕಾರ ತಯಾರಿ ನಡೆಸ್ತಿದ್ರೆ, ಇತ್ತ ಬಜೆಟ್ಗೂ ಮುನ್ನವೇ ಸರ್ಕಾರಕ್ಕೆ ಆಶಾ ಕಾರ್ಯಕರ್ತೆಯರ ಪ್ರತಿಭಟನೆಯ ಬಿಸಿ ತಟ್ಟಿದೆ. ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ನಿನ್ನೆ ಬೆಳಗ್ಗೆಯಿಂದಲೇ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ ಪ್ರತಿಭಟನೆ ನಡೆಸ್ತಿದ್ದು, ಇಂದೂ ಕೂಡ ಹೋರಾಟ ಮುಂದುವರೆಯಲಿದೆ.
ಬೇಡಿಕೆಗಳು ಏನೇನು..?
ಇವತ್ತಿನಿಂದ ಎರಡು ದಿನ ಸಾವಿರಾರು ಆಶಾ ಕಾರ್ಯಕರ್ತೆಯರಿಂದ ಪ್ರತಿಭಟನೆ ನಡೆಯಲಿದೆ. ರಾಜ್ಯದ ಮೂಲೆ ಮೂಲೆಯಿಂದ ಆಶಾ ಕಾರ್ಯಕರ್ತೆಯರು ಆಗಮಿಸಿದ್ದಾರೆ. ಬೆಳಗ್ಗೆ 11 ಗಂಟೆಯಿಂದ ಪ್ರತಿಭಟನೆ ಆರಂಭವಾಗಲಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ