newsfirstkannada.com

Attention Please!! ನಮ್ಮ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ.. ಈ ಮಾರ್ಗದ ಪ್ರಯಾಣಿಕರಿಗೆ ಸೇವೆ ಇಲ್ಲ

Share :

27-08-2023

    ನೇರಳೆ ಮಾರ್ಗದ ರೈಲು ಸಂಚಾರದಲ್ಲಿ ಬದಲಾವಣೆ

    ಕೆಆರ್ ಪುರಂ-ಬೈಯಪ್ಪನಹಳ್ಳಿ ಹಾಗೂ..

    ಮೆಟ್ರೋ ವ್ಯತ್ಯಯಕ್ಕೆ BMRCL ಕೊಟ್ಟ ಕಾರಣ ಏನು..?

ಬೆಂಗಳೂರು: ಇಂದಿನಿಂದ ಮೆಟ್ರೋ ಸಂಚಾರದಲ್ಲಿ ವ್ಯತ್ಯಯವಾಗಲಿದ್ದು, ನೇರಳೆ ಮಾರ್ಗದ ರೈಲು ಸಂಚಾರದಲ್ಲಿ ಬದಲಾವಣೆ ಮಾಡಲಾಗಿದೆ.

ಕೆಆರ್ ಪುರಂ-ಬೈಯಪ್ಪನಹಳ್ಳಿ ಹಾಗೂ ಕೆಂಗೇರಿ-ಚಲ್ಲಘಟ್ಟ ಮಾರ್ಗದಲ್ಲಿ BMRCL ಸುರಕ್ಷತಾ ಪರೀಕ್ಷೆ ಕೈಗೊಳ್ಳುತ್ತಿರುವ ಹಿನ್ನಲೆ ಈ ಮಾರ್ಗಗಳಲ್ಲಿ ರೈಲು ಸ್ಥಗಿತಗೊಳಿಸಲು ನಿರ್ಧಾರ ಮಾಡಲಾಗಿದೆ. ಬೆಳಗ್ಗೆಯಿಂದ ಮಧ್ಯಾಹ್ನ 1 ಗಂಟೆಯವರೆಗೂ ನೇರಳೆ ಮಾರ್ಗದ ಮೆಟ್ರೋ ಸೇವೆ ಸ್ಥಗಿತವಾಗಿದ್ದು, ಹಸಿರು ಮಾರ್ಗದಲ್ಲಿ ಯಾವುದೇ ಅಡಚಣೆ ಇಲ್ಲ ಎಂಬ ಮಾಹಿತಿ ಲಭ್ಯವಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Attention Please!! ನಮ್ಮ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ.. ಈ ಮಾರ್ಗದ ಪ್ರಯಾಣಿಕರಿಗೆ ಸೇವೆ ಇಲ್ಲ

https://newsfirstlive.com/wp-content/uploads/2023/06/Metro.jpg

    ನೇರಳೆ ಮಾರ್ಗದ ರೈಲು ಸಂಚಾರದಲ್ಲಿ ಬದಲಾವಣೆ

    ಕೆಆರ್ ಪುರಂ-ಬೈಯಪ್ಪನಹಳ್ಳಿ ಹಾಗೂ..

    ಮೆಟ್ರೋ ವ್ಯತ್ಯಯಕ್ಕೆ BMRCL ಕೊಟ್ಟ ಕಾರಣ ಏನು..?

ಬೆಂಗಳೂರು: ಇಂದಿನಿಂದ ಮೆಟ್ರೋ ಸಂಚಾರದಲ್ಲಿ ವ್ಯತ್ಯಯವಾಗಲಿದ್ದು, ನೇರಳೆ ಮಾರ್ಗದ ರೈಲು ಸಂಚಾರದಲ್ಲಿ ಬದಲಾವಣೆ ಮಾಡಲಾಗಿದೆ.

ಕೆಆರ್ ಪುರಂ-ಬೈಯಪ್ಪನಹಳ್ಳಿ ಹಾಗೂ ಕೆಂಗೇರಿ-ಚಲ್ಲಘಟ್ಟ ಮಾರ್ಗದಲ್ಲಿ BMRCL ಸುರಕ್ಷತಾ ಪರೀಕ್ಷೆ ಕೈಗೊಳ್ಳುತ್ತಿರುವ ಹಿನ್ನಲೆ ಈ ಮಾರ್ಗಗಳಲ್ಲಿ ರೈಲು ಸ್ಥಗಿತಗೊಳಿಸಲು ನಿರ್ಧಾರ ಮಾಡಲಾಗಿದೆ. ಬೆಳಗ್ಗೆಯಿಂದ ಮಧ್ಯಾಹ್ನ 1 ಗಂಟೆಯವರೆಗೂ ನೇರಳೆ ಮಾರ್ಗದ ಮೆಟ್ರೋ ಸೇವೆ ಸ್ಥಗಿತವಾಗಿದ್ದು, ಹಸಿರು ಮಾರ್ಗದಲ್ಲಿ ಯಾವುದೇ ಅಡಚಣೆ ಇಲ್ಲ ಎಂಬ ಮಾಹಿತಿ ಲಭ್ಯವಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More