ಕರ್ನಾಟಕ ರಾಜ್ಯ ಫುಟ್ಬಾಲ್ ಸಂಸ್ಥೆ ಅಧ್ಯಕ್ಷ N.A ಹ್ಯಾರಿಸ್
ಸಭೆಯಲ್ಲಿ ಹಲವು ಮಹತ್ವದ ನಿರ್ಣಯ ಕೈಗೊಳ್ಳಲಾಯಿತು
ಫುಟ್ಬಾಲ್ ಫೆಡರೇಶನ್ನ ಉಪಪ್ರಧಾನ ಕಾರ್ಯದರ್ಶಿ ಆಯ್ಕೆ
ಕರ್ನಾಟಕ ರಾಜ್ಯ ಫುಟ್ಬಾಲ್ ಅಸೋಸಿಯೇಷನ್ನ ವಾರ್ಷಿಕ ಸಾಮಾನ್ಯ ಸಭೆ ಬೆಂಗಳೂರಿನ ಕೆಎಸ್ಎಫ್ಎ ಮೈದಾನದಲ್ಲಿ ನಡೆಯಿತು. ಕೆಎಸ್ಎಫ್ಎ ಅಧ್ಯಕ್ಷ ಎನ್.ಎ ಹ್ಯಾರಿಸ್ ಹಾಗೂ ಸಂಸ್ಥೆಯ ಪದಾಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.
ಬೆಂಗಳೂರಿನ ಫುಟ್ಬಾಲ್ ಮೈದಾನವನ್ನ ಮೇಲ್ದರ್ಜೆಗೇರಿಸುವುದರ ಜೊತೆಗೆ ಹಲವು ನಿರ್ಣಯಗಳನ್ನ ಸಭೆಯಲ್ಲಿ ಕೈಗೊಳ್ಳಲಾಯಿತು. ಇನ್ನು, ಕೆಎಸ್ಎಫ್ಎನ ನೂತನ ಕಾರ್ಯದರ್ಶಿಯಾಗಿ ಮಾಜಿ ಫುಟ್ಬಾಲ್ ಆಟಗಾರ ಎಂ.ಕುಮಾರ್ ಹಾಗೂ ಕಳೆದ ಅವಧಿಯಲ್ಲಿ ಕಾರ್ಯದರ್ಶಿಯಾಗಿದ್ದ ಎಂ.ಸತ್ಯನಾರಾಯಣರನ್ನ ಅಖಿಲ ಭಾರತ ಫುಟ್ಬಾಲ್ ಫೆಡರೇಶನ್ನ ಉಪ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆ ಮಾಡಲಾಯಿತು. ಬೆಂಗಳೂರಿನ ಫುಟ್ಬಾಲ್ ಮ್ಯೂಸಿಯಂ ಹಾಗೂ ಬೆಳಗಾವಿಯಲ್ಲಿ ಅಂತಾರಾಜ್ಯ ಅಂಡರ್-17 ಫುಟ್ಬಾಲ್ ಟೂರ್ನಿ ಆಯೋಜಿಸಲು ನಡೆಯುತ್ತಿರುವ ಸಿದ್ಧತೆಯ ಬಗ್ಗೆ ಚರ್ಚೆ ನಡೆಸಲಾಯಿತು.
ವಿಶೇಷ ಸೂಚನೆ: ಕ್ರಿಕೆಟ್ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ಫಸ್ಟ್ಚಾನೆಲ್ನಲ್ಲಿ ‘ರನ್ ಭೂಮಿ’ ವೀಕ್ಷಿಸಿ
ಕರ್ನಾಟಕ ರಾಜ್ಯ ಫುಟ್ಬಾಲ್ ಸಂಸ್ಥೆ ಅಧ್ಯಕ್ಷ N.A ಹ್ಯಾರಿಸ್
ಸಭೆಯಲ್ಲಿ ಹಲವು ಮಹತ್ವದ ನಿರ್ಣಯ ಕೈಗೊಳ್ಳಲಾಯಿತು
ಫುಟ್ಬಾಲ್ ಫೆಡರೇಶನ್ನ ಉಪಪ್ರಧಾನ ಕಾರ್ಯದರ್ಶಿ ಆಯ್ಕೆ
ಕರ್ನಾಟಕ ರಾಜ್ಯ ಫುಟ್ಬಾಲ್ ಅಸೋಸಿಯೇಷನ್ನ ವಾರ್ಷಿಕ ಸಾಮಾನ್ಯ ಸಭೆ ಬೆಂಗಳೂರಿನ ಕೆಎಸ್ಎಫ್ಎ ಮೈದಾನದಲ್ಲಿ ನಡೆಯಿತು. ಕೆಎಸ್ಎಫ್ಎ ಅಧ್ಯಕ್ಷ ಎನ್.ಎ ಹ್ಯಾರಿಸ್ ಹಾಗೂ ಸಂಸ್ಥೆಯ ಪದಾಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.
ಬೆಂಗಳೂರಿನ ಫುಟ್ಬಾಲ್ ಮೈದಾನವನ್ನ ಮೇಲ್ದರ್ಜೆಗೇರಿಸುವುದರ ಜೊತೆಗೆ ಹಲವು ನಿರ್ಣಯಗಳನ್ನ ಸಭೆಯಲ್ಲಿ ಕೈಗೊಳ್ಳಲಾಯಿತು. ಇನ್ನು, ಕೆಎಸ್ಎಫ್ಎನ ನೂತನ ಕಾರ್ಯದರ್ಶಿಯಾಗಿ ಮಾಜಿ ಫುಟ್ಬಾಲ್ ಆಟಗಾರ ಎಂ.ಕುಮಾರ್ ಹಾಗೂ ಕಳೆದ ಅವಧಿಯಲ್ಲಿ ಕಾರ್ಯದರ್ಶಿಯಾಗಿದ್ದ ಎಂ.ಸತ್ಯನಾರಾಯಣರನ್ನ ಅಖಿಲ ಭಾರತ ಫುಟ್ಬಾಲ್ ಫೆಡರೇಶನ್ನ ಉಪ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆ ಮಾಡಲಾಯಿತು. ಬೆಂಗಳೂರಿನ ಫುಟ್ಬಾಲ್ ಮ್ಯೂಸಿಯಂ ಹಾಗೂ ಬೆಳಗಾವಿಯಲ್ಲಿ ಅಂತಾರಾಜ್ಯ ಅಂಡರ್-17 ಫುಟ್ಬಾಲ್ ಟೂರ್ನಿ ಆಯೋಜಿಸಲು ನಡೆಯುತ್ತಿರುವ ಸಿದ್ಧತೆಯ ಬಗ್ಗೆ ಚರ್ಚೆ ನಡೆಸಲಾಯಿತು.
ವಿಶೇಷ ಸೂಚನೆ: ಕ್ರಿಕೆಟ್ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ಫಸ್ಟ್ಚಾನೆಲ್ನಲ್ಲಿ ‘ರನ್ ಭೂಮಿ’ ವೀಕ್ಷಿಸಿ