newsfirstkannada.com

ಮಾವನಿಗೆ ಏನು ಆಗಿಲ್ಲ.. ನಿವೃತ್ತ IAS ಅಧಿಕಾರಿ ಕೆ ಶಿವರಾಮ್ ಆರೋಗ್ಯದ ಬಗ್ಗೆ ಅಳಿಯ ಪ್ರದೀಪ್ ಅಪ್​ಡೇಟ್​

Share :

Published February 29, 2024 at 4:43pm

    ಚಿಕಿತ್ಸೆ ಪಡೆಯುತ್ತಿರುವ ನಟ ಕೆ.ಶಿವರಾಮ್​ರನ್ನ ಭೇಟಿಯಾದ BSY

    ಅಪಪ್ರಚಾರ ಮಾಡಬೇಡಿ ಎಂದು ಮನವಿ ಮಾಡಿದ ಅಳಿಯ ಪ್ರದೀಪ್

    ಬಡವರಿಗೆ, ಧ್ವನಿ ಇಲ್ಲದವರಿಗೆ ದೊಡ್ಡ ಶಕ್ತಿಯಾಗಿದ್ದ ಕೆ ಶಿವರಾಮ್

ಬೆಂಗಳೂರು: ಸ್ಯಾಂಡಲ್​ವುಡ್​ ನಟ, ನಿವೃತ್ತ ಐಎಎಸ್ ಅಧಿಕಾರಿ ಕೆ ಶಿವರಾಮ್ ಅವರು ನಗರದ ಹೆಚ್‌ಸಿಜಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಪರಿಸ್ಥಿತಿ ಇನ್ನು ಸುಧಾರಣೆ ಕಂಡಿಲ್ಲ. ಆದರೆ ಈ ಸಂಬಂಧ ಯಾರು ಅಪಪ್ರಚಾರ ಮಾಡಬಾರದು ಎಂದು ಅವರ ಅಳಿಯ ಪ್ರದೀಪ್ ಅವರು ತಮ್ಮ ಎಕ್ಸ್​ ಅಕೌಂಟ್​ನಲ್ಲಿ ಪೋಸ್ಟ್​ ಶೇರ್ ಮಾಡಿದ್ದಾರೆ.

ನಿವೃತ್ತ ಐಎಎಸ್ ಅಧಿಕಾರಿ ಕೆ ಶಿವರಾಮ್ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆರೋಗ್ಯದಲ್ಲಿ ಚೇತರಿಕೆ ಕಂಡಿಲ್ಲ ಅಷ್ಟೇ. ಆದರೆ ಕೆಲವೊಬ್ಬರು ಅಪಪ್ರಚಾರ ಮಾಡುತ್ತಿರುವುದು ಕುಟುಂಬಕ್ಕೆ ನೋವು ತರುತ್ತಿದೆ. ಕೆ ಶಿವರಾಮ್ ಚಿಕಿತ್ಸೆಯಿಂದೆ ಚೇತರಿಸಿಕೊಳ್ಳುತ್ತಾರೆ. ಈ ಬಗ್ಗೆ ಯಾರು ಸುಳ್ಳು ಮಾಹಿತಿಗಳನ್ನು ಸೋಷಿಯಲ್​ ಮೀಡಿಯಾದಲ್ಲಿ ಹಬ್ಬಿಸಬಾರದು ಎಂದು ಅವರು ಮನವಿ ಮಾಡಿಕೊಂಡಿದ್ದಾರೆ.

ಕೆ ಶಿವರಾಮ್ ಅವರು ಅನಾರೋಗ್ಯ ಹಿನ್ನೆಲೆಯಲ್ಲಿ ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ, ಮಾಜಿ ಸಚಿವ ವಿ.ಸೋಮಣ್ಣ ಸೇರಿದಂತೆ ರಾಜಕೀಯ ಗಣ್ಯರು, ಸ್ನೇಹಿತರು ಸಂಬಂಧಿಕರು ಆಸ್ಪತ್ರೆಗೆ ಭೇಟಿ ನೀಡುತ್ತಿದ್ದಾರೆ. ಈ ವೇಳೆ ವೈದ್ಯರಿಂದ ಅವರ ಆರೋಗ್ಯದ ಬಗ್ಗೆ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ ಎಂದು ಹೇಳಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಮಾವನಿಗೆ ಏನು ಆಗಿಲ್ಲ.. ನಿವೃತ್ತ IAS ಅಧಿಕಾರಿ ಕೆ ಶಿವರಾಮ್ ಆರೋಗ್ಯದ ಬಗ್ಗೆ ಅಳಿಯ ಪ್ರದೀಪ್ ಅಪ್​ಡೇಟ್​

https://newsfirstlive.com/wp-content/uploads/2024/02/K-Shivaram-Actor-2.jpg

    ಚಿಕಿತ್ಸೆ ಪಡೆಯುತ್ತಿರುವ ನಟ ಕೆ.ಶಿವರಾಮ್​ರನ್ನ ಭೇಟಿಯಾದ BSY

    ಅಪಪ್ರಚಾರ ಮಾಡಬೇಡಿ ಎಂದು ಮನವಿ ಮಾಡಿದ ಅಳಿಯ ಪ್ರದೀಪ್

    ಬಡವರಿಗೆ, ಧ್ವನಿ ಇಲ್ಲದವರಿಗೆ ದೊಡ್ಡ ಶಕ್ತಿಯಾಗಿದ್ದ ಕೆ ಶಿವರಾಮ್

ಬೆಂಗಳೂರು: ಸ್ಯಾಂಡಲ್​ವುಡ್​ ನಟ, ನಿವೃತ್ತ ಐಎಎಸ್ ಅಧಿಕಾರಿ ಕೆ ಶಿವರಾಮ್ ಅವರು ನಗರದ ಹೆಚ್‌ಸಿಜಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಪರಿಸ್ಥಿತಿ ಇನ್ನು ಸುಧಾರಣೆ ಕಂಡಿಲ್ಲ. ಆದರೆ ಈ ಸಂಬಂಧ ಯಾರು ಅಪಪ್ರಚಾರ ಮಾಡಬಾರದು ಎಂದು ಅವರ ಅಳಿಯ ಪ್ರದೀಪ್ ಅವರು ತಮ್ಮ ಎಕ್ಸ್​ ಅಕೌಂಟ್​ನಲ್ಲಿ ಪೋಸ್ಟ್​ ಶೇರ್ ಮಾಡಿದ್ದಾರೆ.

ನಿವೃತ್ತ ಐಎಎಸ್ ಅಧಿಕಾರಿ ಕೆ ಶಿವರಾಮ್ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆರೋಗ್ಯದಲ್ಲಿ ಚೇತರಿಕೆ ಕಂಡಿಲ್ಲ ಅಷ್ಟೇ. ಆದರೆ ಕೆಲವೊಬ್ಬರು ಅಪಪ್ರಚಾರ ಮಾಡುತ್ತಿರುವುದು ಕುಟುಂಬಕ್ಕೆ ನೋವು ತರುತ್ತಿದೆ. ಕೆ ಶಿವರಾಮ್ ಚಿಕಿತ್ಸೆಯಿಂದೆ ಚೇತರಿಸಿಕೊಳ್ಳುತ್ತಾರೆ. ಈ ಬಗ್ಗೆ ಯಾರು ಸುಳ್ಳು ಮಾಹಿತಿಗಳನ್ನು ಸೋಷಿಯಲ್​ ಮೀಡಿಯಾದಲ್ಲಿ ಹಬ್ಬಿಸಬಾರದು ಎಂದು ಅವರು ಮನವಿ ಮಾಡಿಕೊಂಡಿದ್ದಾರೆ.

ಕೆ ಶಿವರಾಮ್ ಅವರು ಅನಾರೋಗ್ಯ ಹಿನ್ನೆಲೆಯಲ್ಲಿ ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ, ಮಾಜಿ ಸಚಿವ ವಿ.ಸೋಮಣ್ಣ ಸೇರಿದಂತೆ ರಾಜಕೀಯ ಗಣ್ಯರು, ಸ್ನೇಹಿತರು ಸಂಬಂಧಿಕರು ಆಸ್ಪತ್ರೆಗೆ ಭೇಟಿ ನೀಡುತ್ತಿದ್ದಾರೆ. ಈ ವೇಳೆ ವೈದ್ಯರಿಂದ ಅವರ ಆರೋಗ್ಯದ ಬಗ್ಗೆ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ ಎಂದು ಹೇಳಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More