ಬಿಸಿಲಿನ ಬೇಗೆಗೆ ಬೆಂದ ಸಿಲಿಕಾನ್ ಸಿಟಿ ಮಂದಿ
ರಾಜಧಾನಿ ಜನರಿಗೆ ಹವಾಮಾನ ಇಲಾಖೆಯಿಂದ ಗುಡ್ನ್ಯೂಸ್
ಬೆಂಗಳೂರಲ್ಲಿ ಮಳೆ ಯಾವಾಗ ಬರುತ್ತೆ? ಹವಮಾನ ಇಲಾಖೆ ಏನು ಹೇಳಿದೆ?
ರಣ ಬಿಸಿಲಿನ ಝಳಕ್ಕೆ ಸಿಲಿಕಾನ್ ಸಿಟಿ ಮಂದಿ ಬೆಂದು ಹೋಗಿದ್ದಾರೆ. ಮಧ್ಯೆ ರಾಜಧಾನಿ ಜನರಿಗೆ ಹವಾಮಾನ ಇಲಾಖೆ ಗುಡ್ನ್ಯೂಸ್ ಕೊಟ್ಟಿದೆ. ಇನ್ನೇನು ಕೆಲವೇ ದಿನಗಳಲ್ಲಿ ಬೆಂಗಳೂರಲ್ಲಿ ಭಾರಿ ಮಳೆಯಾಗಲಿದೆ ಎಂದು ಮಾಹಿತಿ ಕೊಟ್ಟಿದೆ.
ಯಾವಾಗಲೂ ಮಳೆಯಿಂದ ದಾಖಲೆ ಬರೆಯುತ್ತಿದ್ದ ಬೆಂಗಳೂರು ಈಗ ಬಿಸಿಲಿನ ವಿಚಾರದಲ್ಲೂ ರೆಕಾರ್ಡ್ ಕ್ರಿಯೇಟ್ ಮಾಡುತ್ತಿದೆ. ಸದ್ಯ ಬಿಸಿಲು, ರಣ ಸೆಕೆಯಿಂದ ಹೈರಾಣಾಗಿರುವ ಜನ ಮಳೆಗಾಗಿ ಆಕಾಶದತ್ತ ಮುಖ ಮಾಡಿದ್ದಾರೆ.
ಇದನ್ನೂ ಓದಿ: ಸಿದ್ದರಾಮಯ್ಯನಿಗೆ ಗಂಡಸ್ಥನ ಇದ್ರೆ ಆ್ಯಕ್ಷನ್ ತೆಗೆದುಕೊಳ್ಳಲಿ; ಅರವಿಂದ್ ಬೆಲ್ಲದ್
ಸದ್ಯ ಇನ್ನೊಂದು ವಾರದಲ್ಲಿ ವರುಣನ ದರ್ಶನವಾಗಲಿದ್ದು, ಈ ಸುದ್ದಿ ಕೇಳಿ ಬೆಂದಕಾಳೂರು ಮಂದಿ ಫುಲ್ ಖುಷ್ ಆಗಿದ್ದಾರೆ. ಬೆಳಗಾವಿ, ಧಾರವಾಡ, ದಾವಣಗೆರೆ, ಹಾವೇರಿ ಮತ್ತು ಗದಗದಲ್ಲೂ ಮಳೆ ಬೀಳಲಿದೆ. ಜೊತೆಗೆ ಕಳೆದ ತಿಂಗಳುಗಳಿಗಿಂತ ಈ ಬಾರಿ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಬಿಸಿಲಿನ ಬೇಗೆಗೆ ಬೆಂದ ಸಿಲಿಕಾನ್ ಸಿಟಿ ಮಂದಿ
ರಾಜಧಾನಿ ಜನರಿಗೆ ಹವಾಮಾನ ಇಲಾಖೆಯಿಂದ ಗುಡ್ನ್ಯೂಸ್
ಬೆಂಗಳೂರಲ್ಲಿ ಮಳೆ ಯಾವಾಗ ಬರುತ್ತೆ? ಹವಮಾನ ಇಲಾಖೆ ಏನು ಹೇಳಿದೆ?
ರಣ ಬಿಸಿಲಿನ ಝಳಕ್ಕೆ ಸಿಲಿಕಾನ್ ಸಿಟಿ ಮಂದಿ ಬೆಂದು ಹೋಗಿದ್ದಾರೆ. ಮಧ್ಯೆ ರಾಜಧಾನಿ ಜನರಿಗೆ ಹವಾಮಾನ ಇಲಾಖೆ ಗುಡ್ನ್ಯೂಸ್ ಕೊಟ್ಟಿದೆ. ಇನ್ನೇನು ಕೆಲವೇ ದಿನಗಳಲ್ಲಿ ಬೆಂಗಳೂರಲ್ಲಿ ಭಾರಿ ಮಳೆಯಾಗಲಿದೆ ಎಂದು ಮಾಹಿತಿ ಕೊಟ್ಟಿದೆ.
ಯಾವಾಗಲೂ ಮಳೆಯಿಂದ ದಾಖಲೆ ಬರೆಯುತ್ತಿದ್ದ ಬೆಂಗಳೂರು ಈಗ ಬಿಸಿಲಿನ ವಿಚಾರದಲ್ಲೂ ರೆಕಾರ್ಡ್ ಕ್ರಿಯೇಟ್ ಮಾಡುತ್ತಿದೆ. ಸದ್ಯ ಬಿಸಿಲು, ರಣ ಸೆಕೆಯಿಂದ ಹೈರಾಣಾಗಿರುವ ಜನ ಮಳೆಗಾಗಿ ಆಕಾಶದತ್ತ ಮುಖ ಮಾಡಿದ್ದಾರೆ.
ಇದನ್ನೂ ಓದಿ: ಸಿದ್ದರಾಮಯ್ಯನಿಗೆ ಗಂಡಸ್ಥನ ಇದ್ರೆ ಆ್ಯಕ್ಷನ್ ತೆಗೆದುಕೊಳ್ಳಲಿ; ಅರವಿಂದ್ ಬೆಲ್ಲದ್
ಸದ್ಯ ಇನ್ನೊಂದು ವಾರದಲ್ಲಿ ವರುಣನ ದರ್ಶನವಾಗಲಿದ್ದು, ಈ ಸುದ್ದಿ ಕೇಳಿ ಬೆಂದಕಾಳೂರು ಮಂದಿ ಫುಲ್ ಖುಷ್ ಆಗಿದ್ದಾರೆ. ಬೆಳಗಾವಿ, ಧಾರವಾಡ, ದಾವಣಗೆರೆ, ಹಾವೇರಿ ಮತ್ತು ಗದಗದಲ್ಲೂ ಮಳೆ ಬೀಳಲಿದೆ. ಜೊತೆಗೆ ಕಳೆದ ತಿಂಗಳುಗಳಿಗಿಂತ ಈ ಬಾರಿ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ