ಅಕ್ಕಿ ವಿಚಾರದಲ್ಲಿ ಕೇಂದ್ರದ ನಡೆ ಸಮರ್ಥಿಸಿದ ಬೊಮ್ಮಾಯಿ
ಸಿದ್ದರಾಮಯ್ಯ ಆರೋಪಕ್ಕೆ ಬೊಮ್ಮಾಯಿ ಸಿಡಿಮಿಡಿ..!
ಸಿದ್ದು ಸರ್ಕಾರ ಬಡವರಿಗೆ ಮೋಸ ಮಾಡ್ತಿದೆ- ಬೊಮ್ಮಾಯಿ
ನಿನ್ನೆ ದಿಢೀರ್ ಸುದ್ದಿಗೋಷ್ಟಿ ನಡೆಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ‘ನಮ್ಮ ಅನ್ನ ಭಾಗ್ಯ ಯೋಜನೆಗೆ ಕೇಂದ್ರ ಸರ್ಕಾರ ಅಕ್ಕಿ ನೀಡ್ತೀನಿ ಎಂದು, ಕೊನೆ ಗಳಿಗೆಯಲ್ಲಿ ಕೊಡಲು ನಿರಾಕರಿಸಿದೆ’ ಎಂದು ಗಂಭೀರ ಆರೋಪ ಮಾಡಿದ್ದರು. ಈ ಆರೋಪಕ್ಕೆ ಇಂದು ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸುದ್ದಿಗೋಷ್ಟಿ ನಡೆಸಿ ವಾಗ್ದಾಳಿ ಮಾಡಿದ್ದಾರೆ.
ಸಿದ್ದರಾಮಯ್ಯ ಏನ್ ಹೇಳಿದ್ದರು?
ನಾವು ಅಧಿಕಾರಕ್ಕೆ ಬಂದರೆ 10 ಕೆಜಿ ಅಕ್ಕಿ ಕೊಡುವುದಾಗಿ ಭರವಸೆ ನೀಡಿದ್ದೆವು. ಅಕ್ಕಿ ಸಂಗ್ರಹ ಇಲ್ಲದ ಕಾರಣ ಮುಂದಿನ ತಿಂಗಳಿನಿಂದ ಅನ್ನ ಭಾಗ್ಯ ಯೋಜನೆಯಡಿ ಬಿಪಿಎಲ್, ಅಂತ್ಯೋದಯ ಕಾರ್ಡ್ದಾರರಿಗೆ ತಲಾ 10 ಕೆಜಿ ಆಹಾರ ಧಾನ್ಯ ವಿತರಿಸಲು ಸರ್ಕಾರ ಮಾಡಿದ್ದೆವು. ಈಗಾಗಲೇ ರಾಜ್ಯ ಸರ್ಕಾರ ಐದು ಕೆಜಿ ಅಕ್ಕಿ ಕೊಡುತ್ತಿದೆ. ಅದಕ್ಕೆ ಹೆಚ್ಚುವರಿಯಾಗಿ ಇನ್ನೂ ಐದು ಕೆಜಿ ಎಂದರೆ ಒಟ್ಟು 10 ಕೆಜಿ ನೀಡುವ ಭರವಸೆ ಕೊಟ್ಟಿದ್ದೇವೆ. ಹೀಗಾಗಿ ನಮಗೆ ತಿಂಗಳಿಗೆ 2,28,000 ಮೆಟ್ರಿಕ್ ಟನ್ ಬೇಕಾಗುತ್ತದೆ. 5ಕ್ಕೆ ಐದು ಕೆಜಿ ಸೇರಿಸಿ ಒಟ್ಟು 10 ಕೆಜಿ ಕೊಡಬೇಕಾದರೆ ನಮಗೆ ಇಷ್ಟು ಅಕ್ಕಿ ಅಗತ್ಯ ಇದೆ. ಇದಕ್ಕೆ ತಿಂಗಳಿಗೆ 840 ಕೋಟಿ, ವರ್ಷಕ್ಕೆ 10,092 ಕೋಟಿ ಖರ್ಚು ಆಗಲಿದೆ. ಇದಕ್ಕೆ ಸಂಪುಟದಲ್ಲಿ ತೀರ್ಮಾನವು ಆಗಿದೆ. ನಾವು ಕೇಳಿದಷ್ಟು ಅಕ್ಕಿಯನ್ನು ಕೇಂದ್ರೀಯ ಆಹಾರ ನಿಗಮದ ಡೆಪ್ಯುಟಿ ಜನರಲ್ ಮ್ಯಾನೇಜರ್ ಒಪ್ಪಿಕೊಂಡಿದ್ದರು. ಈಗ ಅಕ್ಕಿ ಕೊಡಕ್ಕೆ ಆಗುವುದಿಲ್ಲ ಎಂದು ಹೇಳುತ್ತಿದ್ದಾರೆ ಎಂದು ಗಂಭೀರ ಆರೋಪಿಸಿದ್ದರು.
ಸುದ್ದಿಗೋಷ್ಟಿಯಲ್ಲಿ ಬೊಮ್ಮಾಯಿ ವಾದ ಏನು..?
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಅಕ್ಕಿ ವಿಚಾರದಲ್ಲಿ ಕೇಂದ್ರದ ನಡೆ ಸಮರ್ಥಿಸಿದ ಬೊಮ್ಮಾಯಿ
ಸಿದ್ದರಾಮಯ್ಯ ಆರೋಪಕ್ಕೆ ಬೊಮ್ಮಾಯಿ ಸಿಡಿಮಿಡಿ..!
ಸಿದ್ದು ಸರ್ಕಾರ ಬಡವರಿಗೆ ಮೋಸ ಮಾಡ್ತಿದೆ- ಬೊಮ್ಮಾಯಿ
ನಿನ್ನೆ ದಿಢೀರ್ ಸುದ್ದಿಗೋಷ್ಟಿ ನಡೆಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ‘ನಮ್ಮ ಅನ್ನ ಭಾಗ್ಯ ಯೋಜನೆಗೆ ಕೇಂದ್ರ ಸರ್ಕಾರ ಅಕ್ಕಿ ನೀಡ್ತೀನಿ ಎಂದು, ಕೊನೆ ಗಳಿಗೆಯಲ್ಲಿ ಕೊಡಲು ನಿರಾಕರಿಸಿದೆ’ ಎಂದು ಗಂಭೀರ ಆರೋಪ ಮಾಡಿದ್ದರು. ಈ ಆರೋಪಕ್ಕೆ ಇಂದು ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸುದ್ದಿಗೋಷ್ಟಿ ನಡೆಸಿ ವಾಗ್ದಾಳಿ ಮಾಡಿದ್ದಾರೆ.
ಸಿದ್ದರಾಮಯ್ಯ ಏನ್ ಹೇಳಿದ್ದರು?
ನಾವು ಅಧಿಕಾರಕ್ಕೆ ಬಂದರೆ 10 ಕೆಜಿ ಅಕ್ಕಿ ಕೊಡುವುದಾಗಿ ಭರವಸೆ ನೀಡಿದ್ದೆವು. ಅಕ್ಕಿ ಸಂಗ್ರಹ ಇಲ್ಲದ ಕಾರಣ ಮುಂದಿನ ತಿಂಗಳಿನಿಂದ ಅನ್ನ ಭಾಗ್ಯ ಯೋಜನೆಯಡಿ ಬಿಪಿಎಲ್, ಅಂತ್ಯೋದಯ ಕಾರ್ಡ್ದಾರರಿಗೆ ತಲಾ 10 ಕೆಜಿ ಆಹಾರ ಧಾನ್ಯ ವಿತರಿಸಲು ಸರ್ಕಾರ ಮಾಡಿದ್ದೆವು. ಈಗಾಗಲೇ ರಾಜ್ಯ ಸರ್ಕಾರ ಐದು ಕೆಜಿ ಅಕ್ಕಿ ಕೊಡುತ್ತಿದೆ. ಅದಕ್ಕೆ ಹೆಚ್ಚುವರಿಯಾಗಿ ಇನ್ನೂ ಐದು ಕೆಜಿ ಎಂದರೆ ಒಟ್ಟು 10 ಕೆಜಿ ನೀಡುವ ಭರವಸೆ ಕೊಟ್ಟಿದ್ದೇವೆ. ಹೀಗಾಗಿ ನಮಗೆ ತಿಂಗಳಿಗೆ 2,28,000 ಮೆಟ್ರಿಕ್ ಟನ್ ಬೇಕಾಗುತ್ತದೆ. 5ಕ್ಕೆ ಐದು ಕೆಜಿ ಸೇರಿಸಿ ಒಟ್ಟು 10 ಕೆಜಿ ಕೊಡಬೇಕಾದರೆ ನಮಗೆ ಇಷ್ಟು ಅಕ್ಕಿ ಅಗತ್ಯ ಇದೆ. ಇದಕ್ಕೆ ತಿಂಗಳಿಗೆ 840 ಕೋಟಿ, ವರ್ಷಕ್ಕೆ 10,092 ಕೋಟಿ ಖರ್ಚು ಆಗಲಿದೆ. ಇದಕ್ಕೆ ಸಂಪುಟದಲ್ಲಿ ತೀರ್ಮಾನವು ಆಗಿದೆ. ನಾವು ಕೇಳಿದಷ್ಟು ಅಕ್ಕಿಯನ್ನು ಕೇಂದ್ರೀಯ ಆಹಾರ ನಿಗಮದ ಡೆಪ್ಯುಟಿ ಜನರಲ್ ಮ್ಯಾನೇಜರ್ ಒಪ್ಪಿಕೊಂಡಿದ್ದರು. ಈಗ ಅಕ್ಕಿ ಕೊಡಕ್ಕೆ ಆಗುವುದಿಲ್ಲ ಎಂದು ಹೇಳುತ್ತಿದ್ದಾರೆ ಎಂದು ಗಂಭೀರ ಆರೋಪಿಸಿದ್ದರು.
ಸುದ್ದಿಗೋಷ್ಟಿಯಲ್ಲಿ ಬೊಮ್ಮಾಯಿ ವಾದ ಏನು..?
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ