ಮಾಜಿ ಸಚಿವ ಬಿ.ಸಿ ಪಾಟೀಲ್ ಅಳಿಯ ಆತ್ಮಹತ್ಯೆ!
ಬಿ.ಸಿ ಪಾಟೀಲ್ ಅಳಿಯ ಪ್ರತಾಪ್ ಕುಮಾರ್ ಸೂಸೈಡ್
ಹೊನ್ನಾಳಿ ಅರಣ್ಯ ಪ್ರದೇಶದಲ್ಲಿ ವಿಷ ಸೇವಿಸಿ ಸಾವು
ದಾವಣಗೆರೆ: ಮಾಜಿ ಸಚಿವ ಬಿ.ಸಿ ಪಾಟೀಲ್ ಅಳಿಯ ಪ್ರತಾಪ್ ಕುಮಾರ್ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಿಸಿ ಪಾಟೀಲ್ ದೊಡ್ಡ ಮಗಳಾದ ಸೌಮ್ಯ ಅವರ ಗಂಡ ಪ್ರತಾಪ್ ಕುಮಾರ್ ಅವರು ಹೊನ್ನಾಳಿ ಅರಣ್ಯ ಪ್ರದೇಶದ ಸಮೀಪ ರಸ್ತೆ ಬದಿ ಕಾರು ನಿಲ್ಲಿಸಿ ವಿಷ ಸೇವಿಸಿದ್ದಾರೆ.
ಪ್ರತಾಪ್ ಕುಮಾರ್ ಅವರಿಗೆ 43 ವರ್ಷ. ಈ ಘಟನೆ ಗಮಿಸಿದ ಸ್ಥಳೀಯರು ಪ್ರತಾಪ್ ಕುಮಾರ್ ಅವರನ್ನು ಆಸ್ಪತ್ರೆಗೆ ಸೇರಿಸಿದ್ದರು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು. ಆದರೀಗ ಚಿಕಿತ್ಸೆ ಫಲಕಾರಿಯಾಗದೇ ಪ್ರತಾಪ್ ಕುಮಾರ್ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಇವರ ಸಾವಿಗೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ.
ವಿಶೇಷ ಸೂಚನೆ: ಕ್ರಿಕೆಟ್ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ಫಸ್ಟ್ಚಾನೆಲ್ನಲ್ಲಿ ‘ರನ್ ಭೂಮಿ’ ವೀಕ್ಷಿಸಿ
ಮಾಜಿ ಸಚಿವ ಬಿ.ಸಿ ಪಾಟೀಲ್ ಅಳಿಯ ಆತ್ಮಹತ್ಯೆ!
ಬಿ.ಸಿ ಪಾಟೀಲ್ ಅಳಿಯ ಪ್ರತಾಪ್ ಕುಮಾರ್ ಸೂಸೈಡ್
ಹೊನ್ನಾಳಿ ಅರಣ್ಯ ಪ್ರದೇಶದಲ್ಲಿ ವಿಷ ಸೇವಿಸಿ ಸಾವು
ದಾವಣಗೆರೆ: ಮಾಜಿ ಸಚಿವ ಬಿ.ಸಿ ಪಾಟೀಲ್ ಅಳಿಯ ಪ್ರತಾಪ್ ಕುಮಾರ್ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಿಸಿ ಪಾಟೀಲ್ ದೊಡ್ಡ ಮಗಳಾದ ಸೌಮ್ಯ ಅವರ ಗಂಡ ಪ್ರತಾಪ್ ಕುಮಾರ್ ಅವರು ಹೊನ್ನಾಳಿ ಅರಣ್ಯ ಪ್ರದೇಶದ ಸಮೀಪ ರಸ್ತೆ ಬದಿ ಕಾರು ನಿಲ್ಲಿಸಿ ವಿಷ ಸೇವಿಸಿದ್ದಾರೆ.
ಪ್ರತಾಪ್ ಕುಮಾರ್ ಅವರಿಗೆ 43 ವರ್ಷ. ಈ ಘಟನೆ ಗಮಿಸಿದ ಸ್ಥಳೀಯರು ಪ್ರತಾಪ್ ಕುಮಾರ್ ಅವರನ್ನು ಆಸ್ಪತ್ರೆಗೆ ಸೇರಿಸಿದ್ದರು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು. ಆದರೀಗ ಚಿಕಿತ್ಸೆ ಫಲಕಾರಿಯಾಗದೇ ಪ್ರತಾಪ್ ಕುಮಾರ್ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಇವರ ಸಾವಿಗೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ.
ವಿಶೇಷ ಸೂಚನೆ: ಕ್ರಿಕೆಟ್ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ಫಸ್ಟ್ಚಾನೆಲ್ನಲ್ಲಿ ‘ರನ್ ಭೂಮಿ’ ವೀಕ್ಷಿಸಿ