ಹೆಜ್ಜೇನಿನಿಂದ ಬೊಮ್ಮಾಯಿ ಅವರನ್ನು ರಕ್ಷಣೆ ಮಾಡಿದ ಬೆಂಬಲಿಗರು
ಆಂಜನೇಯ ಸ್ವಾಮಿ ದರ್ಶನಕ್ಕೆ ತೆರಳಿದ್ದ ವೇಳೆ ನಡೆದ ಘಟನೆ
ಹಾವೇರಿ-ಗದಗ ಲೋಕಸಭಾ ಅಭ್ಯರ್ಥಿಯಾಗಿ ಬೊಮ್ಮಾಯಿ ಆಯ್ಕೆ
ಹಾವೇರಿ: ಬಸವರಾಜ ಬೊಮ್ಮಾಯಿ ಅವರ ಮೇಲೆ ಹೆಜ್ಜೇನು ದಾಳಿ ಮಾಡಿರೋ ಘಟನೆ ಬ್ಯಾಡಗಿ ತಾಲೂಕಿನ ಕದರಮಂಡಲಗಿ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ನಡೆದಿದೆ.
ಇದನ್ನು ಓದಿ: IPL ಫ್ರಾಂಚೈಸಿಗಳಿಗೆ ಬಿಗ್ ಆಫರ್ ಕೊಟ್ಟ ಯಂಗ್ ಗನ್ ಸರ್ಫರಾಜ್ ಖಾನ್..!
ಹಾವೇರಿ-ಗದಗ ಲೋಕಸಭಾ ಅಭ್ಯರ್ಥಿಯಾಗಿ ಬಸವರಾಜ್ ಬೊಮ್ಮಾಯಿ ಅವರು ಆಯ್ಕೆ ಆಗಿದ್ದರು. ಹೀಗಾಗಿ ಮತಯಾಚನೆ ಮಾಡುವ ಮೊದಲು ಆಂಜನೇಯ ಸ್ವಾಮಿ ದರ್ಶನಕ್ಕೆ ತೆರಳಿದ್ದರು. ಇದೇ ವೇಳೆ ಬಸವರಾಜ್ ಬೊಮ್ಮಾಯಿ ಹಾಗೂ ಬೆಂಬಲಿಗರ ಮೇಲೆ ಹೆಜ್ಜೇನು ದಾಳಿ ನಡೆಸಿದೆ. ಕೂಡಲೇ ಬೆಂಬಲಿಗರು ಟಾವೇಲ್ ಮೂಲಕ ಬೊಮ್ಮಾಯಿ ಅವರ ಮೂಖವನ್ನು ಮುಚ್ಚಿ ರಕ್ಷಣೆ ಮಾಡಿದ್ದಾರೆ.
ಮತಯಾಚನೆಯ ಮೊದಲ ದಿನವೇ ಹೆಜ್ಜೇನು ದಾಳಿಯಾಗಿರುವ ಹಿನ್ನೆಲೆಯಲ್ಲಿ ಅವರ ಬೆಂಬಲಿಗರು ಅಪಶಕುನ ಎಂದು ಮಾತನಾಡಿಕೊಳ್ಳುತ್ತಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಹೆಜ್ಜೇನಿನಿಂದ ಬೊಮ್ಮಾಯಿ ಅವರನ್ನು ರಕ್ಷಣೆ ಮಾಡಿದ ಬೆಂಬಲಿಗರು
ಆಂಜನೇಯ ಸ್ವಾಮಿ ದರ್ಶನಕ್ಕೆ ತೆರಳಿದ್ದ ವೇಳೆ ನಡೆದ ಘಟನೆ
ಹಾವೇರಿ-ಗದಗ ಲೋಕಸಭಾ ಅಭ್ಯರ್ಥಿಯಾಗಿ ಬೊಮ್ಮಾಯಿ ಆಯ್ಕೆ
ಹಾವೇರಿ: ಬಸವರಾಜ ಬೊಮ್ಮಾಯಿ ಅವರ ಮೇಲೆ ಹೆಜ್ಜೇನು ದಾಳಿ ಮಾಡಿರೋ ಘಟನೆ ಬ್ಯಾಡಗಿ ತಾಲೂಕಿನ ಕದರಮಂಡಲಗಿ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ನಡೆದಿದೆ.
ಇದನ್ನು ಓದಿ: IPL ಫ್ರಾಂಚೈಸಿಗಳಿಗೆ ಬಿಗ್ ಆಫರ್ ಕೊಟ್ಟ ಯಂಗ್ ಗನ್ ಸರ್ಫರಾಜ್ ಖಾನ್..!
ಹಾವೇರಿ-ಗದಗ ಲೋಕಸಭಾ ಅಭ್ಯರ್ಥಿಯಾಗಿ ಬಸವರಾಜ್ ಬೊಮ್ಮಾಯಿ ಅವರು ಆಯ್ಕೆ ಆಗಿದ್ದರು. ಹೀಗಾಗಿ ಮತಯಾಚನೆ ಮಾಡುವ ಮೊದಲು ಆಂಜನೇಯ ಸ್ವಾಮಿ ದರ್ಶನಕ್ಕೆ ತೆರಳಿದ್ದರು. ಇದೇ ವೇಳೆ ಬಸವರಾಜ್ ಬೊಮ್ಮಾಯಿ ಹಾಗೂ ಬೆಂಬಲಿಗರ ಮೇಲೆ ಹೆಜ್ಜೇನು ದಾಳಿ ನಡೆಸಿದೆ. ಕೂಡಲೇ ಬೆಂಬಲಿಗರು ಟಾವೇಲ್ ಮೂಲಕ ಬೊಮ್ಮಾಯಿ ಅವರ ಮೂಖವನ್ನು ಮುಚ್ಚಿ ರಕ್ಷಣೆ ಮಾಡಿದ್ದಾರೆ.
ಮತಯಾಚನೆಯ ಮೊದಲ ದಿನವೇ ಹೆಜ್ಜೇನು ದಾಳಿಯಾಗಿರುವ ಹಿನ್ನೆಲೆಯಲ್ಲಿ ಅವರ ಬೆಂಬಲಿಗರು ಅಪಶಕುನ ಎಂದು ಮಾತನಾಡಿಕೊಳ್ಳುತ್ತಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ