newsfirstkannada.com

×

Breaking: ಪ್ರಯಾಣಿಕರಿದ್ದ BMTC ಬಸ್​ನಲ್ಲಿ ಕಾಣಿಸಿಕೊಂಡ ಬೆಂಕಿ.. ನಡು ರಸ್ತೆಯಲ್ಲೇ ಹೊತ್ತಿ ಕರಕಲಾದ ಬಸ್​

Share :

Published July 9, 2024 at 9:18am

Update July 9, 2024 at 9:24am

    ಬೆಂಕಿಯ ಕೆನ್ನಾಲಿಗೆಗೆ ಹೊತ್ತಿ ಉರಿದ ಬಿಎಂಟಿಸಿ ಬಸ್

    ನಡುರಸ್ತೆಯಲ್ಲೇ ಧಗಧಗನೆ ಬೆಂಕಿ ತಗುಲಿ ಕರಕಲಾದ ಬಿಎಂಟಿಸಿ ಬಸ್​

    ಬಸ್​ನಲ್ಲಿ ಪ್ರಯಾಣಿಕರಿದ್ದರು ಎಂಬ ಮಾಹಿತಿ ಲಭ್ಯ.. ಸದ್ಯದ ಪರಿಸ್ಥಿತಿ ಹೇಗಿದೆ?

ಬೆಂಗಳೂರು: ಬೆಳ್ಳಂಬೆಳಗ್ಗೆಯೇ ಬಿಎಂಟಿಸಿ ಬಸ್​ವೊಂದು ಹೊತ್ತಿ ಉರಿದ ಘಟನೆ ನಡೆದಿದೆ. ನಡು ರಸ್ತೆಯಲ್ಲೇ ಸರ್ಕಾರಿ ಬಸ್​ ಬೆಂಕಿಯ ಕೆನ್ನಾಲಿಗೆಗೆ ಸುಟ್ಟು ಕರಕಲಾಗಿದೆ.

ಇದನ್ನೂ ಓದಿ: ಟಿವಿ ನೋಡುತ್ತಿದ್ದಾಗ ಹೃದಯಾಘಾತ.. ಭಾರತದ ಖ್ಯಾತ ಸಿಂಗರ್​ ಉಷಾ ಉತ್ತುಪ್ ಪತಿ ನಿಧನ

ಅನಿಲ್ ಕುಂಬ್ಳೆ ಜಂಕ್ಷನ್ ಹತ್ತಿರ ನಡೆದ ಘಟನೆ ಇದಾಗಿದೆ. ಬಸ್​ನಲ್ಲಿ ಜನರಿದ್ದು, ಬೆಂಕಿ ಕಾಣಿಸಿಕೊಂಡತೆ ಅವರನ್ನು ಕೆಳಕ್ಕಿಳಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಯಾರಿಗೂ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಸದ್ಯ ಬಸ್​ಗೆ ತಗುಲಿದ ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Breaking: ಪ್ರಯಾಣಿಕರಿದ್ದ BMTC ಬಸ್​ನಲ್ಲಿ ಕಾಣಿಸಿಕೊಂಡ ಬೆಂಕಿ.. ನಡು ರಸ್ತೆಯಲ್ಲೇ ಹೊತ್ತಿ ಕರಕಲಾದ ಬಸ್​

https://newsfirstlive.com/wp-content/uploads/2024/07/Bus-Fire-2.jpg

    ಬೆಂಕಿಯ ಕೆನ್ನಾಲಿಗೆಗೆ ಹೊತ್ತಿ ಉರಿದ ಬಿಎಂಟಿಸಿ ಬಸ್

    ನಡುರಸ್ತೆಯಲ್ಲೇ ಧಗಧಗನೆ ಬೆಂಕಿ ತಗುಲಿ ಕರಕಲಾದ ಬಿಎಂಟಿಸಿ ಬಸ್​

    ಬಸ್​ನಲ್ಲಿ ಪ್ರಯಾಣಿಕರಿದ್ದರು ಎಂಬ ಮಾಹಿತಿ ಲಭ್ಯ.. ಸದ್ಯದ ಪರಿಸ್ಥಿತಿ ಹೇಗಿದೆ?

ಬೆಂಗಳೂರು: ಬೆಳ್ಳಂಬೆಳಗ್ಗೆಯೇ ಬಿಎಂಟಿಸಿ ಬಸ್​ವೊಂದು ಹೊತ್ತಿ ಉರಿದ ಘಟನೆ ನಡೆದಿದೆ. ನಡು ರಸ್ತೆಯಲ್ಲೇ ಸರ್ಕಾರಿ ಬಸ್​ ಬೆಂಕಿಯ ಕೆನ್ನಾಲಿಗೆಗೆ ಸುಟ್ಟು ಕರಕಲಾಗಿದೆ.

ಇದನ್ನೂ ಓದಿ: ಟಿವಿ ನೋಡುತ್ತಿದ್ದಾಗ ಹೃದಯಾಘಾತ.. ಭಾರತದ ಖ್ಯಾತ ಸಿಂಗರ್​ ಉಷಾ ಉತ್ತುಪ್ ಪತಿ ನಿಧನ

ಅನಿಲ್ ಕುಂಬ್ಳೆ ಜಂಕ್ಷನ್ ಹತ್ತಿರ ನಡೆದ ಘಟನೆ ಇದಾಗಿದೆ. ಬಸ್​ನಲ್ಲಿ ಜನರಿದ್ದು, ಬೆಂಕಿ ಕಾಣಿಸಿಕೊಂಡತೆ ಅವರನ್ನು ಕೆಳಕ್ಕಿಳಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಯಾರಿಗೂ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಸದ್ಯ ಬಸ್​ಗೆ ತಗುಲಿದ ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More