Advertisment

ಬೆಂಗಳೂರಿಗರೇ.. ಇಂದು ಈ ಏರಿಯಾಗಳಲ್ಲಿ ಕರೆಂಟ್​ ಇರಲ್ಲ

author-image
AS Harshith
Updated On
ಪ್ರಾತಿನಿಧಿಕ ಚಿತ್ರ (PIc Credit: ConnectED)

ಪ್ರಾತಿನಿಧಿಕ ಚಿತ್ರ (PIc Credit: ConnectED)

Advertisment
  • ಬೆಳಗ್ಗೆ 10.30 ರಿಂದ ಮಧ್ಯಾಹ್ನ 1.30ರವರೆಗೆ ವಿದ್ಯುತ್ ವ್ಯತ್ಯಯ
  • ನಾಳೆಯೂ ಕೂಡಾ ಹಲವು ಪ್ರದೇಶಗಳಲ್ಲಿ ಪವರ್​ ಕಟ್​
  • ವಿದ್ಯುತ್ ವ್ಯತ್ಯಯದ ಬಗ್ಗೆ ಪ್ರಕಟನೆ ಹೊರಡಿಸಿರುವ ಬೆಸ್ಕಾಂ

ಬೆಸ್ಕಾಂನಿಂದ ಇಂದು ವಿದ್ಯುತ್‌ ವ್ಯತ್ಯಯವಾಗುವ ಸಾಧ್ಯತೆ ಇದೆ. ಬೆಂಗಳೂರಿನ ವಿವಿಧ ಭಾಗಗಳಲ್ಲಿ ಬೆಳಗ್ಗೆ 10.30 ರಿಂದ ಮಧ್ಯಾಹ್ನ 1.30ರವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗುವ ನಿರೀಕ್ಷೆ ಇದೆ.

Advertisment

ಬಸಾಪುರ, ಮಲ್ಲಾಡಿಹಳ್ಳಿ, ಆರ್ ನುಲೇನೂರು, ಗೌಡಿಹಳ್ಳಿ, ಗೊಲ್ಲರಹಳ್ಳಿ, ವೆಂಕಟೇಶಪುರ, ಹುಲಿಕೆರೆ, ಗೊರ್ಲಡಕು, ಆನೆಸಿದ್ರಿ, ಜವನಗೊಂಡನಹಳ್ಳಿ, ಕೆ.ಟಿ.ಎನ್.ಹಳ್ಳಿ, ಪಿಲಾಲಿ, ರಂಗನಾಥಪುರ, ಕುಂಟೇಗೌಡನಹಳ್ಳಿ, ಯಲದಬಾಗಿ, ಹಾವಿನಹಾಳು, ಬೈಲದನಹಳ್ಳಿ, ಬೈಲದನಹಳ್ಳಿ, ಬೈಲದನಹಳ್ಳಿ, ಬೈಲದನಹಳ್ಳಿ ರಹಳ್ಳಿ, ದಾಸರಹಳ್ಳಿ, ವೆಂಕಟಾಪುರ, ಸಾಲುಪರಹಳ್ಳಿ , ಸೀಬಿ ಅಗ್ರಹಾರ, ದೊಡ್ಡಸೀಬಿ, ದುರ್ಗದಹಳ್ಳಿ, ತಿಪ್ಪನಹಳ್ಳಿ, ಬೋರಸಂದ್ರ, ಕಲ್ಲಶೆಟ್ಟಿಹಳ್ಳಿ, ಯತ್ತಪ್ಪನ ಹಟ್ಟಿ, ಕಾಳಜ್ಜಿರೊಪ್ಪ, ಸೀಬಯ್ಯನಪಾಳ್ಯ, ಬಸರಿಹಳ್ಳಿ, ಹುಂಜನಾಳ, ಬ್ಯಾಡರಹಳ್ಳಿ, 1ನೇ ಎನ್ ಬ್ಲಾಕ್, 6, 7, 8ನೇ ಅಡ್ಡರಸ್ತೆ, ರಾಜಾಜಿನಗರ 8ನೇ ಅಡ್ಡರಸ್ತೆ, ರಾಜಾಜಿನಗರ 19ನೇ ಅಡ್ಡರಸ್ತೆ. & 9ನೇ ಮುಖ್ಯ, ಹಂಪಿ ನಗರ, ಆರ್‌ಪಿಸಿ ಲೇಔಟ್‌, ನೇತಾಜಿ L/o ಮತ್ತು ಅತ್ತಿಗುಪ್ಪೆ ಸೇರಿದಂತೆ ಹಲವು ಏರಿಯಾಗಳಲ್ಲಿ ವಿದ್ಯುತ್​ ಸಂಪರ್ಕ ಖಡಿತವಾಗಲಿದೆ. ನಾಳೆಯೂ ಕೂಡಾ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಅಂತಾ ಬೆಸ್ಕಾಂ ಪ್ರಕಟಣೆ ಹೊರಡಿಸಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment
Advertisment
Advertisment