newsfirstkannada.com

ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಗುತ್ತಿಗೆ ನೌಕರ ಸಾವು; ಸ್ಥಳೀಯರು ಆಕ್ರೋಶ

Share :

13-08-2023

    ವಿದ್ಯುತ್ ಕಂಬ ಬದಲಿಸುವ ವೇಳೆ ಕಾರ್ಮಿಕ ಸಾವು

    ಮೃತ ಕಾರ್ಮಿಕ ಅನಿಲ್ (35) ಕೋಲಾರ ಮೂಲದವನು

    ಘಟನಾ ಸ್ಥಳಕ್ಕೆ ಹೊಸಕೋಟೆ ಪೋಲೀಸರು ಭೇಟಿ

ಬೆಂಗಳೂರು: ಬೆಸ್ಕಾಂ ನಿರ್ಲಕ್ಷ್ಯಕ್ಕೆ ಗುತ್ತಿಗೆ ನೌಕರ ಸಾವನ್ನಪ್ಪಿರೋ ಘಟನೆ ಹೊಸಕೋಟೆ ತಾಲೂಕಿನ ಮಾಲೂರು ರಸ್ತೆಯ ವಿಜಯನಗರ ಗೇಟ್​​ನಲ್ಲಿ ನಡೆದಿದೆ. ಕೋಲಾರ ಮೂಲದ ಅನಿಲ್(35) ಮೃತ ಕಾರ್ಮಿಕ.

ಅನಿಲ್ ವಿದ್ಯುತ್ ಸಂಪರ್ಕ ಕಟ್ ಮಾಡಿ ಕಂಬದ ಮೇಲೆ ಕೆಲಸ ಮಾಡುವಾಗ ಈ ದುರಂತ ಸಂಭವಿಸಿದೆ. ಚೆನ್ನೈ ಸೂಪರ್ ಎಕ್ಸ್ ಪ್ರೇಸ್ ಕಾಮಗಾರಿ ಹಿನ್ನೆಲೆ ವಿದ್ಯುತ್ ಕಂಬ ಬದಲಿಸುವ ವೇಳೆ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ. ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಹೊಸಕೋಟೆ ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಗುತ್ತಿಗೆ ನೌಕರ ಸಾವು; ಸ್ಥಳೀಯರು ಆಕ್ರೋಶ

https://newsfirstlive.com/wp-content/uploads/2023/08/death-1.jpg

    ವಿದ್ಯುತ್ ಕಂಬ ಬದಲಿಸುವ ವೇಳೆ ಕಾರ್ಮಿಕ ಸಾವು

    ಮೃತ ಕಾರ್ಮಿಕ ಅನಿಲ್ (35) ಕೋಲಾರ ಮೂಲದವನು

    ಘಟನಾ ಸ್ಥಳಕ್ಕೆ ಹೊಸಕೋಟೆ ಪೋಲೀಸರು ಭೇಟಿ

ಬೆಂಗಳೂರು: ಬೆಸ್ಕಾಂ ನಿರ್ಲಕ್ಷ್ಯಕ್ಕೆ ಗುತ್ತಿಗೆ ನೌಕರ ಸಾವನ್ನಪ್ಪಿರೋ ಘಟನೆ ಹೊಸಕೋಟೆ ತಾಲೂಕಿನ ಮಾಲೂರು ರಸ್ತೆಯ ವಿಜಯನಗರ ಗೇಟ್​​ನಲ್ಲಿ ನಡೆದಿದೆ. ಕೋಲಾರ ಮೂಲದ ಅನಿಲ್(35) ಮೃತ ಕಾರ್ಮಿಕ.

ಅನಿಲ್ ವಿದ್ಯುತ್ ಸಂಪರ್ಕ ಕಟ್ ಮಾಡಿ ಕಂಬದ ಮೇಲೆ ಕೆಲಸ ಮಾಡುವಾಗ ಈ ದುರಂತ ಸಂಭವಿಸಿದೆ. ಚೆನ್ನೈ ಸೂಪರ್ ಎಕ್ಸ್ ಪ್ರೇಸ್ ಕಾಮಗಾರಿ ಹಿನ್ನೆಲೆ ವಿದ್ಯುತ್ ಕಂಬ ಬದಲಿಸುವ ವೇಳೆ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ. ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಹೊಸಕೋಟೆ ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More