ನರ್ತನ್ ನಿರ್ದೇಶನದಲ್ಲಿ ಮೂಡಿಬರುತ್ತಿರೋ 'ಭೈರತಿ ರಣಗಲ್' ಸಿನಿಮಾ
ಗೀತಾ ಶಿವ ರಾಜ್ಕುಮಾರ್ ನಿರ್ಮಾಣದಲ್ಲಿ ಮೂಡಿ ಬರುತ್ತಿರುವ ಸಿನಿಮಾ
62ನೇ ಜನ್ಮದಿನದ ಹೊಸ್ತಿಲಲ್ಲಿದ್ದಾರೆ ಹ್ಯಾಟ್ರಿಕ್ ಹೀರೋ ಶಿವ ರಾಜ್ಕುಮಾರ್
ಸ್ಯಾಂಡಲ್ವುಡ್ ನಟ ಶಿವ ರಾಜ್ಕುಮಾರ್ ‘ಭೈರತಿ ರಣಗಲ್’ ಸಿನಿಮಾದಲ್ಲಿ ನಟಿಸುತ್ತಿರುವ ಸಂಗತಿ ಗೊತ್ತೇ ಇದೆ. ಈ ಸಿನಿಮಾದ ಶೂಟಿಂಗ್ ಬಹುತೇಕ ಕೊನೆಯ ಹಂತಕ್ಕೆ ತಲುಪಿದ್ದು, ಸದ್ಯದಲ್ಲೇ ಶಿವಣ್ಣನ ಅಭಿಮಾನಿಗಳಿಗೆ ಬಿಗ್ ಸರ್ಪ್ರೈಸ್ ಸಿಗಲಿದೆ.
ಮೂಲಗಳ ಪ್ರಕಾರ ಜುಲೈ 1 ಕ್ಕೆ ಅಂದರೆ ಇಂದು ‘ಭೈರತಿ ರಣಗಲ್’ ಶೂಟಿಂಗ್ ಕಂಪ್ಲೀಟ್ ಆಗಲಿದೆ. ಮತ್ತೊಂದೆಡೆ ಮುಂದಿನ ವಾರ ಶಿವಣ್ಣ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ.
ಇದನ್ನೂ ಓದಿ: ಮಳೆ ಬಂತು ಬಂತು.. KRS ಡ್ಯಾಂನ ನೀರಿನ ಮಟ್ಟ 95 ಅಡಿಗೆ ಏರಿಕೆ! ಇಂದು ಒಳಹರಿವಿನ ಪ್ರಮಾಣ ಎಷ್ಟಿದೆ?
ಜುಲೈ 12ರಂದು ಹ್ಯಾಟ್ರಿಕ್ ಹೀರೋ ಶಿವ ರಾಜ್ಕುಮಾರ್ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದು, 62ನೇ ಜನ್ಮದಿನದ ಹೊಸ್ತಿಲಲ್ಲಿದ್ದಾರೆ. ಇನ್ನು 11 ದಿನಗಳು ಬಾಕಿ ಇದೆ. ಹೀಗಾಗಿ ಚಿತ್ರತಂಡ ಶಿವಣ್ಣನ ಹುಟ್ಟುಹಬ್ಬಕ್ಕೆ ಟೀಸರ್ ಮೂಲಕ ಗ್ಯಾಂಡ್ ಆಗಿ ಸೆಲೆಬ್ರೇಟ್ ಮಾಡುವ ಯೋಜನೆ ಹಾಕಿಕೊಂಡಿದೆ ಎನ್ನಲಾಗುತ್ತಿದೆ.
ಇದನ್ನೂ ಓದಿ: ಸಿಡಿಲಾರ್ಭಟಕ್ಕೆ ಹೊತ್ತಿ ಉರಿದ ಮನೆ.. ಮನೆಯಲ್ಲಿದ್ದವರ ಪರಿಸ್ಥಿತಿ?
ನರ್ತನ್ ನಿರ್ದೇಶನದಲ್ಲಿ ಭೈರತಿ ರಣಗಲ್ ಸಿನಿಮಾ ಮೂಡಿ ಬರುತ್ತಿದೆ. ಗೀತಾ ಶಿವಕುಮಾರ್ ನಿರ್ಮಾಣ ಈ ಸಿನಿಮಾಕ್ಕಿದೆ. ಬಾಲಿವುಡ್ ಖ್ಯಾತ ನಟ ರಾಹುಲ್ ಬೋಸ್, ರುಕ್ಮಿಣಿ ವಸಂತ್ ಸೇರಿ ಅನೇಕ ತಾರಾಗಣ ಈ ಸಿನಿಮಾದಲ್ಲಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ನರ್ತನ್ ನಿರ್ದೇಶನದಲ್ಲಿ ಮೂಡಿಬರುತ್ತಿರೋ 'ಭೈರತಿ ರಣಗಲ್' ಸಿನಿಮಾ
ಗೀತಾ ಶಿವ ರಾಜ್ಕುಮಾರ್ ನಿರ್ಮಾಣದಲ್ಲಿ ಮೂಡಿ ಬರುತ್ತಿರುವ ಸಿನಿಮಾ
62ನೇ ಜನ್ಮದಿನದ ಹೊಸ್ತಿಲಲ್ಲಿದ್ದಾರೆ ಹ್ಯಾಟ್ರಿಕ್ ಹೀರೋ ಶಿವ ರಾಜ್ಕುಮಾರ್
ಸ್ಯಾಂಡಲ್ವುಡ್ ನಟ ಶಿವ ರಾಜ್ಕುಮಾರ್ ‘ಭೈರತಿ ರಣಗಲ್’ ಸಿನಿಮಾದಲ್ಲಿ ನಟಿಸುತ್ತಿರುವ ಸಂಗತಿ ಗೊತ್ತೇ ಇದೆ. ಈ ಸಿನಿಮಾದ ಶೂಟಿಂಗ್ ಬಹುತೇಕ ಕೊನೆಯ ಹಂತಕ್ಕೆ ತಲುಪಿದ್ದು, ಸದ್ಯದಲ್ಲೇ ಶಿವಣ್ಣನ ಅಭಿಮಾನಿಗಳಿಗೆ ಬಿಗ್ ಸರ್ಪ್ರೈಸ್ ಸಿಗಲಿದೆ.
ಮೂಲಗಳ ಪ್ರಕಾರ ಜುಲೈ 1 ಕ್ಕೆ ಅಂದರೆ ಇಂದು ‘ಭೈರತಿ ರಣಗಲ್’ ಶೂಟಿಂಗ್ ಕಂಪ್ಲೀಟ್ ಆಗಲಿದೆ. ಮತ್ತೊಂದೆಡೆ ಮುಂದಿನ ವಾರ ಶಿವಣ್ಣ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ.
ಇದನ್ನೂ ಓದಿ: ಮಳೆ ಬಂತು ಬಂತು.. KRS ಡ್ಯಾಂನ ನೀರಿನ ಮಟ್ಟ 95 ಅಡಿಗೆ ಏರಿಕೆ! ಇಂದು ಒಳಹರಿವಿನ ಪ್ರಮಾಣ ಎಷ್ಟಿದೆ?
ಜುಲೈ 12ರಂದು ಹ್ಯಾಟ್ರಿಕ್ ಹೀರೋ ಶಿವ ರಾಜ್ಕುಮಾರ್ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದು, 62ನೇ ಜನ್ಮದಿನದ ಹೊಸ್ತಿಲಲ್ಲಿದ್ದಾರೆ. ಇನ್ನು 11 ದಿನಗಳು ಬಾಕಿ ಇದೆ. ಹೀಗಾಗಿ ಚಿತ್ರತಂಡ ಶಿವಣ್ಣನ ಹುಟ್ಟುಹಬ್ಬಕ್ಕೆ ಟೀಸರ್ ಮೂಲಕ ಗ್ಯಾಂಡ್ ಆಗಿ ಸೆಲೆಬ್ರೇಟ್ ಮಾಡುವ ಯೋಜನೆ ಹಾಕಿಕೊಂಡಿದೆ ಎನ್ನಲಾಗುತ್ತಿದೆ.
ಇದನ್ನೂ ಓದಿ: ಸಿಡಿಲಾರ್ಭಟಕ್ಕೆ ಹೊತ್ತಿ ಉರಿದ ಮನೆ.. ಮನೆಯಲ್ಲಿದ್ದವರ ಪರಿಸ್ಥಿತಿ?
ನರ್ತನ್ ನಿರ್ದೇಶನದಲ್ಲಿ ಭೈರತಿ ರಣಗಲ್ ಸಿನಿಮಾ ಮೂಡಿ ಬರುತ್ತಿದೆ. ಗೀತಾ ಶಿವಕುಮಾರ್ ನಿರ್ಮಾಣ ಈ ಸಿನಿಮಾಕ್ಕಿದೆ. ಬಾಲಿವುಡ್ ಖ್ಯಾತ ನಟ ರಾಹುಲ್ ಬೋಸ್, ರುಕ್ಮಿಣಿ ವಸಂತ್ ಸೇರಿ ಅನೇಕ ತಾರಾಗಣ ಈ ಸಿನಿಮಾದಲ್ಲಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ