IPS ಸೇವೆಗೆ ರಾಜೀನಾಮೆ ನೀಡಿ ರಾಜಕೀಯಕ್ಕೆ ಎಂಟ್ರಿ ಕೊಟ್ಟಿದ್ದ ಭಾಸ್ಕರ್ ರಾವ್
ಆಂಧ್ರ ಪ್ರದೇಶದ ಅನಂತಪುರ ಕದ್ರಿಗೆ ಹೋಗುವ ಮಾರ್ಗದಲ್ಲಿ ಅಪಘಾತ
ಸೀಟ್ ಬೆಲ್ಟ್ ಮತ್ತೆ ಏರ್ ಬ್ಯಾಗ್ ನಮ್ಮನ್ನು ಉಳಿಸಿದೆ ಎಂದ ಭಾಸ್ಕರ್ ರಾವ್
ಕಳೆದ ವರ್ಷವಷ್ಟೇ ತನ್ನ ಐಪಿಎಸ್ ಸೇವೆಗೆ ರಾಜೀನಾಮೆ ನೀಡಿ ರಾಜಕೀಯಕ್ಕೆ ಎಂಟ್ರಿ ಕೊಟ್ಟಿದ್ದ, ಬೆಂಗಳೂರು ಮಾಜಿ ಕಮೀಷನರ್ ಭಾಸ್ಕರ್ ರಾವ್ ಅವರ ಕಾರು ಭೀಕರವಾಗಿ ಅಪಘಾತಕ್ಕೀಡಾಗಿದೆ.
ಇದನ್ನೂ ಓದಿ: ಕೋವಿಶೀಲ್ಡ್ ಭಯ.. ನಿಜಕ್ಕೂ ಮಾರಣಾಂತಿಕ ಸೈಡ್ ಎಫೆಕ್ಟ್ ಇದೆಯಾ? ತಜ್ಞ ವೈದ್ಯರು ಹೇಳೋದೇನು?
On 23 April, I had a serious road traffic accident while driving between Anantpur and Kadri(Andhra Pradesh) in Toyota Innova Hybrid Hycross. Due to Road construction and mix up of lanes without any warning, avoiding Head on Collision with a Tipper, severely brushed against the… pic.twitter.com/BGjl3DuNfw
— Bhaskar Rao ( MODI KA PARIWAAR) (@Nimmabhaskar22) May 2, 2024
ಆಂಧ್ರ ಪ್ರದೇಶದ ಅನಂತಪುರ ಕದ್ರಿಗೆ ಹೋಗುವ ಮಾರ್ಗ ಮಧ್ಯದಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ. ಈ ಬಗ್ಗೆ ಖುದ್ದು ಭಾಸ್ಕರ್ ರಾವ್ ಅವರೇ ಟ್ವೀಟ್ ಮಾಡುವ ಮೂಲಕ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.
ಇನ್ನು, ಅಪಘಾತಕ್ಕೀಡಾದ ಇನ್ನೋವಾ ಕಾರಿನಲ್ಲಿ ಭಾಸ್ಕರ್ ರಾವ್ ಸೇರಿದಂತೆ ನಾಲ್ವರು ಪ್ರಯಾಣಿಸುತ್ತಿದ್ದರು. ಈ ಅಪಘಾತದಲ್ಲಿ ಪೈಕಿ ವೆಂಕಿ ಎಂಬುವವರಿಗೆ ಗಂಭೀರ ಗಾಯಗಳಾಗಿವೆ. ಆ ಕೂಡಲೇ ಅವರನ್ನು ಐಸಿಯುಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಉಳಿದ ಮೂವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಸೀಟ್ ಬೆಲ್ಟ್ ಮತ್ತು ಏರ್ ಬ್ಯಾಗ್ ನಮ್ಮನ್ನು ಉಳಿಸಿದೆ ಎಂದು ಭಾಸ್ಕರ್ ರಾವ್ ಮಾಹಿತಿ ನೀಡಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
IPS ಸೇವೆಗೆ ರಾಜೀನಾಮೆ ನೀಡಿ ರಾಜಕೀಯಕ್ಕೆ ಎಂಟ್ರಿ ಕೊಟ್ಟಿದ್ದ ಭಾಸ್ಕರ್ ರಾವ್
ಆಂಧ್ರ ಪ್ರದೇಶದ ಅನಂತಪುರ ಕದ್ರಿಗೆ ಹೋಗುವ ಮಾರ್ಗದಲ್ಲಿ ಅಪಘಾತ
ಸೀಟ್ ಬೆಲ್ಟ್ ಮತ್ತೆ ಏರ್ ಬ್ಯಾಗ್ ನಮ್ಮನ್ನು ಉಳಿಸಿದೆ ಎಂದ ಭಾಸ್ಕರ್ ರಾವ್
ಕಳೆದ ವರ್ಷವಷ್ಟೇ ತನ್ನ ಐಪಿಎಸ್ ಸೇವೆಗೆ ರಾಜೀನಾಮೆ ನೀಡಿ ರಾಜಕೀಯಕ್ಕೆ ಎಂಟ್ರಿ ಕೊಟ್ಟಿದ್ದ, ಬೆಂಗಳೂರು ಮಾಜಿ ಕಮೀಷನರ್ ಭಾಸ್ಕರ್ ರಾವ್ ಅವರ ಕಾರು ಭೀಕರವಾಗಿ ಅಪಘಾತಕ್ಕೀಡಾಗಿದೆ.
ಇದನ್ನೂ ಓದಿ: ಕೋವಿಶೀಲ್ಡ್ ಭಯ.. ನಿಜಕ್ಕೂ ಮಾರಣಾಂತಿಕ ಸೈಡ್ ಎಫೆಕ್ಟ್ ಇದೆಯಾ? ತಜ್ಞ ವೈದ್ಯರು ಹೇಳೋದೇನು?
On 23 April, I had a serious road traffic accident while driving between Anantpur and Kadri(Andhra Pradesh) in Toyota Innova Hybrid Hycross. Due to Road construction and mix up of lanes without any warning, avoiding Head on Collision with a Tipper, severely brushed against the… pic.twitter.com/BGjl3DuNfw
— Bhaskar Rao ( MODI KA PARIWAAR) (@Nimmabhaskar22) May 2, 2024
ಆಂಧ್ರ ಪ್ರದೇಶದ ಅನಂತಪುರ ಕದ್ರಿಗೆ ಹೋಗುವ ಮಾರ್ಗ ಮಧ್ಯದಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ. ಈ ಬಗ್ಗೆ ಖುದ್ದು ಭಾಸ್ಕರ್ ರಾವ್ ಅವರೇ ಟ್ವೀಟ್ ಮಾಡುವ ಮೂಲಕ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.
ಇನ್ನು, ಅಪಘಾತಕ್ಕೀಡಾದ ಇನ್ನೋವಾ ಕಾರಿನಲ್ಲಿ ಭಾಸ್ಕರ್ ರಾವ್ ಸೇರಿದಂತೆ ನಾಲ್ವರು ಪ್ರಯಾಣಿಸುತ್ತಿದ್ದರು. ಈ ಅಪಘಾತದಲ್ಲಿ ಪೈಕಿ ವೆಂಕಿ ಎಂಬುವವರಿಗೆ ಗಂಭೀರ ಗಾಯಗಳಾಗಿವೆ. ಆ ಕೂಡಲೇ ಅವರನ್ನು ಐಸಿಯುಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಉಳಿದ ಮೂವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಸೀಟ್ ಬೆಲ್ಟ್ ಮತ್ತು ಏರ್ ಬ್ಯಾಗ್ ನಮ್ಮನ್ನು ಉಳಿಸಿದೆ ಎಂದು ಭಾಸ್ಕರ್ ರಾವ್ ಮಾಹಿತಿ ನೀಡಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ