ಮಹಿಳೆಯ ಕಿಡ್ನ್ಯಾಪ್ ಪ್ರಕರಣದಲ್ಲಿ ತಗಲಾಕಿಕೊಂಡಿದ್ದ ಭವಾನಿ ರೇವಣ್ಣ
SIT ತನಿಖೆಗೆ ಹಾಜರಾಗದಗೆ ಕಣ್ತಪ್ಪಿಸಿಕೊಂಡಿದ್ದ ಭವಾನಿ ರೇವಣ್ಣ
ಹೈಕೋರ್ಟ್ ಏಕಸದಸ್ಯ ಪೀಠದಿಂದ ಜಾಮೀನು ಮಂಜೂರು
ಬೆಂಗಳೂರು: ಹಾಸನ ಮಹಿಳೆಯ ಕಿಡ್ನ್ಯಾಪ್ ಕೇಸ್ನಲ್ಲಿ ಭವಾನಿ ರೇವಣ್ಣ ಕಣ್ತಪ್ಪಿಸಿಕೊಂಡಿದ್ದರು. ಆದರೀಗ ಈ ಪ್ರಕರಣದ ಸಂಬಂಧ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ. ಮಧ್ಯಂತರ ಜಾಮೀನು ಮಂಜೂರಾಗಿದೆ.
ಹೈಕೋರ್ಟ್ ಏಕಸದಸ್ಯ ಪೀಠದಿಂದ ಭವಾನಿ ರೇವಣ್ಣ ಅವರಿಗೆ ಜಾಮೀನು ಸಿಕ್ಕಿದೆ. ಹೀಗಾಗಿ 1 ಗಂಟೆ ವೇಳೆಗೆ SIT ಮುಂದೆ ಹಾಜರಾಗಲು ಸೂಚನೆ ನೀಡಲಾಗಿದೆ. ಜೊತೆಗೆ ತನಿಖೆಗೆ ಸಹಕರಿಸುವಂತೆ ಕೋರ್ಟ್ನಿಂದ ಸೂಚನೆ ಹೊರಡಿಸಲಾಗಿದೆ.
ಹಾಸನ ಮಹಿಳೆಯ ಕಿಡ್ನಾಪ್ ಕೇಸ್ಗೆ ಸಂಬಂಧಿಸಿ ಭವಾನಿ ರೇವಣ್ಣ ಅವರನ್ನು ಎಸ್ಐಟಿ ತನಿಖೆಗೆ ಕರೆದಿತ್ತು. ಆದರೆ ಬಂಧನದ ಭೀತಿಯಲ್ಲಿದ್ದ ಭವಾನಿಯವರು ತನಿಖೆ ಸಹಕರಿಸಿದೆ ಕಣ್ಮರೆಯಾಗಿದ್ದರು. ನಂತರ ಎಸ್ಐಟಿ ತಂಡ ಅವರನ್ನು ಬಂಧಿಸಲು ಮುಂದಾಗಿತ್ತು. ಆದರೆ ಭವಾನಿಯವರು ಎಲ್ಲೂ ಸಿಕ್ಕಿರಲಿಲ್ಲ. ಇದೀಗ ಹೈಕೋರ್ಟ್ ಏಕಸದಸ್ಯ ಪೀಠದಿಂದ ಭವಾನಿ ರೇವಣ್ಣ ಅವರಿಗೆ ಜಾಮೀನು ಸಿಕ್ಕಿದೆ. ತನಿಖೆಗೆ ಸಹಕರಿಸುವಂತೆ ಕೋರ್ಟ್ ಹೇಳಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಮಹಿಳೆಯ ಕಿಡ್ನ್ಯಾಪ್ ಪ್ರಕರಣದಲ್ಲಿ ತಗಲಾಕಿಕೊಂಡಿದ್ದ ಭವಾನಿ ರೇವಣ್ಣ
SIT ತನಿಖೆಗೆ ಹಾಜರಾಗದಗೆ ಕಣ್ತಪ್ಪಿಸಿಕೊಂಡಿದ್ದ ಭವಾನಿ ರೇವಣ್ಣ
ಹೈಕೋರ್ಟ್ ಏಕಸದಸ್ಯ ಪೀಠದಿಂದ ಜಾಮೀನು ಮಂಜೂರು
ಬೆಂಗಳೂರು: ಹಾಸನ ಮಹಿಳೆಯ ಕಿಡ್ನ್ಯಾಪ್ ಕೇಸ್ನಲ್ಲಿ ಭವಾನಿ ರೇವಣ್ಣ ಕಣ್ತಪ್ಪಿಸಿಕೊಂಡಿದ್ದರು. ಆದರೀಗ ಈ ಪ್ರಕರಣದ ಸಂಬಂಧ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ. ಮಧ್ಯಂತರ ಜಾಮೀನು ಮಂಜೂರಾಗಿದೆ.
ಹೈಕೋರ್ಟ್ ಏಕಸದಸ್ಯ ಪೀಠದಿಂದ ಭವಾನಿ ರೇವಣ್ಣ ಅವರಿಗೆ ಜಾಮೀನು ಸಿಕ್ಕಿದೆ. ಹೀಗಾಗಿ 1 ಗಂಟೆ ವೇಳೆಗೆ SIT ಮುಂದೆ ಹಾಜರಾಗಲು ಸೂಚನೆ ನೀಡಲಾಗಿದೆ. ಜೊತೆಗೆ ತನಿಖೆಗೆ ಸಹಕರಿಸುವಂತೆ ಕೋರ್ಟ್ನಿಂದ ಸೂಚನೆ ಹೊರಡಿಸಲಾಗಿದೆ.
ಹಾಸನ ಮಹಿಳೆಯ ಕಿಡ್ನಾಪ್ ಕೇಸ್ಗೆ ಸಂಬಂಧಿಸಿ ಭವಾನಿ ರೇವಣ್ಣ ಅವರನ್ನು ಎಸ್ಐಟಿ ತನಿಖೆಗೆ ಕರೆದಿತ್ತು. ಆದರೆ ಬಂಧನದ ಭೀತಿಯಲ್ಲಿದ್ದ ಭವಾನಿಯವರು ತನಿಖೆ ಸಹಕರಿಸಿದೆ ಕಣ್ಮರೆಯಾಗಿದ್ದರು. ನಂತರ ಎಸ್ಐಟಿ ತಂಡ ಅವರನ್ನು ಬಂಧಿಸಲು ಮುಂದಾಗಿತ್ತು. ಆದರೆ ಭವಾನಿಯವರು ಎಲ್ಲೂ ಸಿಕ್ಕಿರಲಿಲ್ಲ. ಇದೀಗ ಹೈಕೋರ್ಟ್ ಏಕಸದಸ್ಯ ಪೀಠದಿಂದ ಭವಾನಿ ರೇವಣ್ಣ ಅವರಿಗೆ ಜಾಮೀನು ಸಿಕ್ಕಿದೆ. ತನಿಖೆಗೆ ಸಹಕರಿಸುವಂತೆ ಕೋರ್ಟ್ ಹೇಳಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ