ಪ್ರಮುಖ ಕೇಸ್ವೊಂದರಲ್ಲಿ ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್
ಕೋರ್ಟ್ ಆದೇಶದಿಂದ ಕೊನೆಗೂ ನಿಟ್ಟುಸಿರುಬಿಟ್ಟ ಸಿದ್ದರಾಮಯ್ಯ
ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಕೊಟ್ಟ ತೀರ್ಪು ಏನು..?
ಬೆಂಗಳೂರು: ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯಗೆ ಕೋರ್ಟ್ನಿಂದ ದೊಡ್ಡ ಸಂಕಷ್ಟವೊಂದು ಎದುರಾಗಿತ್ತು. ಈ ಸಂಕಷ್ಟದಿಂದ ಪಾರಾಗಿ ಸಿಎಂ ಸಿದ್ದರಾಮಯ್ಯ ನಿಟ್ಟುಸಿರುಬಿಟ್ಟಿದ್ದಾರೆ.
ಯೆಸ್, ಲಿಂಗಾಯತ ಮುಖ್ಯಮಂತ್ರಿಗಳು ಭ್ರಷ್ಟರು ಎಂದಿದ್ದರು ಎನ್ನಲಾಗಿದ್ದ ಕೇಸ್ನಿಂದ ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್ ಸಿಕ್ಕಿದೆ. ಸಿಎಂ ಸಿದ್ದರಾಮಯ್ಯ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆ ಅರ್ಜಿ ವಜಾಗೊಳಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ.
ಈ ಹಿಂದೆ ಲಿಂಗಾಯತ ಮುಖ್ಯಮಂತ್ರಿಗಳು ಭ್ರಷ್ಟರು ಎಂದು ಸಿದ್ದರಾಮಯ್ಯ ಹೇಳಿದ್ದರು ಎಂದು ಆರೋಪಿಸಿ ಶಂಕರ್ ಶೇಟ್, ಮಲ್ಲಯ್ಯ ಹಿರೇಮಠ್ ಎಂಬುವರು ಕೋರ್ಟ್ನಲ್ಲಿ ಮಾನನಷ್ಟ ಮೊಕದ್ದಮೆ ಕೇಸ್ ದಾಖಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಜಸ್ಟೀಸ್ ಪ್ರೀತ್ ಜೆ. ನೇತೃತ್ವದ ನ್ಯಾಯಪೀಠ ಹೀಗೆ ಮಹತ್ವದ ಆದೇಶ ಹೊರಡಿಸಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಪ್ರಮುಖ ಕೇಸ್ವೊಂದರಲ್ಲಿ ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್
ಕೋರ್ಟ್ ಆದೇಶದಿಂದ ಕೊನೆಗೂ ನಿಟ್ಟುಸಿರುಬಿಟ್ಟ ಸಿದ್ದರಾಮಯ್ಯ
ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಕೊಟ್ಟ ತೀರ್ಪು ಏನು..?
ಬೆಂಗಳೂರು: ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯಗೆ ಕೋರ್ಟ್ನಿಂದ ದೊಡ್ಡ ಸಂಕಷ್ಟವೊಂದು ಎದುರಾಗಿತ್ತು. ಈ ಸಂಕಷ್ಟದಿಂದ ಪಾರಾಗಿ ಸಿಎಂ ಸಿದ್ದರಾಮಯ್ಯ ನಿಟ್ಟುಸಿರುಬಿಟ್ಟಿದ್ದಾರೆ.
ಯೆಸ್, ಲಿಂಗಾಯತ ಮುಖ್ಯಮಂತ್ರಿಗಳು ಭ್ರಷ್ಟರು ಎಂದಿದ್ದರು ಎನ್ನಲಾಗಿದ್ದ ಕೇಸ್ನಿಂದ ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್ ಸಿಕ್ಕಿದೆ. ಸಿಎಂ ಸಿದ್ದರಾಮಯ್ಯ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆ ಅರ್ಜಿ ವಜಾಗೊಳಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ.
ಈ ಹಿಂದೆ ಲಿಂಗಾಯತ ಮುಖ್ಯಮಂತ್ರಿಗಳು ಭ್ರಷ್ಟರು ಎಂದು ಸಿದ್ದರಾಮಯ್ಯ ಹೇಳಿದ್ದರು ಎಂದು ಆರೋಪಿಸಿ ಶಂಕರ್ ಶೇಟ್, ಮಲ್ಲಯ್ಯ ಹಿರೇಮಠ್ ಎಂಬುವರು ಕೋರ್ಟ್ನಲ್ಲಿ ಮಾನನಷ್ಟ ಮೊಕದ್ದಮೆ ಕೇಸ್ ದಾಖಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಜಸ್ಟೀಸ್ ಪ್ರೀತ್ ಜೆ. ನೇತೃತ್ವದ ನ್ಯಾಯಪೀಠ ಹೀಗೆ ಮಹತ್ವದ ಆದೇಶ ಹೊರಡಿಸಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ