ಸಂತೋಷದಲ್ಲೇ ಜೈಲಿನಿಂದ ಹೊರಬಂದ ವರ್ತೂರು ಸಂತೋಷ್
ಇದೇ ಅಕ್ಟೋಬರ್ 22ರ ಬಂಧಿಸಿದ್ದ ಅರಣ್ಯ ಇಲಾಖೆ ಪೊಲೀಸರು!
ಷರತ್ತು ಬದ್ಧ ಜಾಮೀನು ನೀಡಿದ್ದ 2ನೇ ಎಸಿಜೆಎಂ ನ್ಯಾಯಾಲಯ!
ಬೆಂಗಳೂರು: ಹುಲಿ ಉಗುರಿನ ಪೆಂಡೆಂಟ್ ಧರಿಸಿದ್ದರು ಎಂಬ ಕಾರಣಕ್ಕೆ ಅರೆಸ್ಟ್ ಆಗಿದ್ದ ಬಿಗ್ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಅವರು ಜೈಲಿನಿಂದ ರಿಲೀಸ್ ಆಗಿದ್ದಾರೆ.
ಇತ್ತೀಚೆಗೆ ಈ ಕೇಸ್ ಸಂಬಂಧ ವರ್ತೂರು ಸಂತೋಷ್ ಅವರನ್ನು ಬಿಗ್ಬಾಸ್ ಮನೆಯಿಂದಲೇ ರಾಮೋಹಳ್ಳಿ ಅರಣ್ಯಾಧಿಕಾರಿಗಳು ಸೆಟ್ಗೆ ತೆರಳಿ ಅರೆಸ್ಟ್ ಮಾಡಿದ್ದರು.
ಸದ್ಯ ವರ್ತೂರು ಸಂತೋಷ್ಗೆ ಜಾಮೀನು ಸಿಕ್ಕಿದ್ದು, ಪರಪ್ಪನ ಅಗ್ರಹಾರ ಜೈಲಿನಿಂದ ರಿಲೀಸ್ ಆಗಿದ್ದಾರೆ. ಜೈಲಿನಿಂದ ಹೊರ ಬರುತ್ತಿದ್ದಂತೆಯೇ ವರ್ತೂರು ಸಂತೋಷ್ ಅವರ ಮೊಗದಲ್ಲಿ ಮಂದಹಾಸ ಮೂಡಿದೆ. ಅಭಿಮಾನಿಗಳು ಹಾಗೂ ಸ್ನೇಹಿತರ ಬಳಗದಿಂದ ಗ್ರ್ಯಾಂಡ್ ವೆಲ್ಕಮ್ ಸಿಕ್ಕಿದೆ. ಕೊರಳಿಗೆ ಹೂವಿನ ಹಾರ ಹಾಕಿ ಭರ್ಜರಿಯಾಗಿ ಜೈಲಿನಿಂದ ಬರಮಾಡಿಕೊಂಡಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಸಂತೋಷದಲ್ಲೇ ಜೈಲಿನಿಂದ ಹೊರಬಂದ ವರ್ತೂರು ಸಂತೋಷ್
ಇದೇ ಅಕ್ಟೋಬರ್ 22ರ ಬಂಧಿಸಿದ್ದ ಅರಣ್ಯ ಇಲಾಖೆ ಪೊಲೀಸರು!
ಷರತ್ತು ಬದ್ಧ ಜಾಮೀನು ನೀಡಿದ್ದ 2ನೇ ಎಸಿಜೆಎಂ ನ್ಯಾಯಾಲಯ!
ಬೆಂಗಳೂರು: ಹುಲಿ ಉಗುರಿನ ಪೆಂಡೆಂಟ್ ಧರಿಸಿದ್ದರು ಎಂಬ ಕಾರಣಕ್ಕೆ ಅರೆಸ್ಟ್ ಆಗಿದ್ದ ಬಿಗ್ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಅವರು ಜೈಲಿನಿಂದ ರಿಲೀಸ್ ಆಗಿದ್ದಾರೆ.
ಇತ್ತೀಚೆಗೆ ಈ ಕೇಸ್ ಸಂಬಂಧ ವರ್ತೂರು ಸಂತೋಷ್ ಅವರನ್ನು ಬಿಗ್ಬಾಸ್ ಮನೆಯಿಂದಲೇ ರಾಮೋಹಳ್ಳಿ ಅರಣ್ಯಾಧಿಕಾರಿಗಳು ಸೆಟ್ಗೆ ತೆರಳಿ ಅರೆಸ್ಟ್ ಮಾಡಿದ್ದರು.
ಸದ್ಯ ವರ್ತೂರು ಸಂತೋಷ್ಗೆ ಜಾಮೀನು ಸಿಕ್ಕಿದ್ದು, ಪರಪ್ಪನ ಅಗ್ರಹಾರ ಜೈಲಿನಿಂದ ರಿಲೀಸ್ ಆಗಿದ್ದಾರೆ. ಜೈಲಿನಿಂದ ಹೊರ ಬರುತ್ತಿದ್ದಂತೆಯೇ ವರ್ತೂರು ಸಂತೋಷ್ ಅವರ ಮೊಗದಲ್ಲಿ ಮಂದಹಾಸ ಮೂಡಿದೆ. ಅಭಿಮಾನಿಗಳು ಹಾಗೂ ಸ್ನೇಹಿತರ ಬಳಗದಿಂದ ಗ್ರ್ಯಾಂಡ್ ವೆಲ್ಕಮ್ ಸಿಕ್ಕಿದೆ. ಕೊರಳಿಗೆ ಹೂವಿನ ಹಾರ ಹಾಕಿ ಭರ್ಜರಿಯಾಗಿ ಜೈಲಿನಿಂದ ಬರಮಾಡಿಕೊಂಡಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ