newsfirstkannada.com

ವರ್ತೂರು ಸಂತೋಷ್​​ ತೋಟದಲ್ಲಿ ಮತ್ತೆ ಸೇರಿದ್ದ ಬಿಗ್​​ಬಾಸ್​ ಸ್ಪರ್ಧಿಗಳು.. ವಿಶೇಷವೇನು ಗೊತ್ತಾ?

Share :

Published May 11, 2024 at 6:12am

    ಒನ್ ಡೇ ಔಟಿಂಗ್​ನಲ್ಲಿ ಪ್ರಾಣಿ-ಪಕ್ಷಿಗಳ ಜೊತೆ ಸಮಯ ಕಳೆದ ನಟಿ ಸಿರಿ

    ಸಖತ್​ ಬ್ಯುಸಿ ನಡುವೆಯೂ ಮತ್ತೆ ಒಬ್ಬರಿಗೊಬ್ಬರು ಭೇಟಿಯಾದ ದೊಡ್ಮನೆ ಮಂದಿ

    ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ ಬಿಗ್​ಬಾಸ್​ ಸ್ಪರ್ಧಿಗಳ ಫೋಟೋಸ್​

ಕನ್ನಡದ ಅತಿ ದೊಡ್ಡ ರಿಯಾಲಿಟಿ ಶೋ ಬಿಗ್​ಬಾಸ್​ ಸೀಸನ್​ 10ರ ಸ್ಪರ್ಧಿಗಳು ಒಂದಲ್ಲಾ ಒಂದು ವಿಚಾರಕ್ಕೆ ಸುದ್ದಿಯಲ್ಲಿ ಇರುತ್ತಾರೆ. ದೊಡ್ಮನೆಯಿಂದ ಹೊರ ಬಂದ ಕೂಡಲೇ ಸಖತ್​ ಬ್ಯುಸಿಯಾಗಿದ್ದಾರೆ. ಜೊತೆಗೆ ಆ ಬ್ಯುಸಿಯ ನಡುವೆಯೂ ಆಗಾಗ ಒಬ್ಬರಿಗೊಬ್ಬರು ಭೇಟಿಯಾಗುತ್ತಲೇ ಇರುತ್ತಾರೆ.

ಇದನ್ನೂ ಓದಿ: ನಿಶ್ಚಿತಾರ್ಥ ಮುಗಿಸಿ ಮನೆಗೆ ಹೋಗಿದ್ದ.. ವಾಪಸ್ ಬಂದು ಕತ್ತೇ ಕತ್ತರಿಸಿದ; ಅಷ್ಟಕ್ಕೂ ಗುಡ್ಡದಲ್ಲಿ ನಡೆದಿದ್ದೇನು?

ಅಲ್ಲದೇ ಪಾರ್ಟಿ, ಫ್ಯಾಮಿಲಿ ಫಂಕ್ಷನ್‌ನ್​ ಅಂತ ಅನೇಕ ಕಾರ್ಯಕ್ರಮಗಳಲ್ಲಿ ಒಟ್ಟಿಗೆ ಸೇರುತ್ತಾರೆ. ಇದೀಗ ಹಳ್ಳಿಕಾರ್​ ಒಡೆಯ ವರ್ತೂರು ಸಂತೋಷ್, ಸಿರಿ, ಅವಿನಾಶ್ ಶೆಟ್ಟಿ ಹಾಗೂ ತನಿಷಾ ಕುಪ್ಪಂಡ ಬಹುದಿನಗಳ ನಂತರ ಭೇಟಿಯಾಗಿದ್ದಾರೆ. ವರ್ತೂರಿನಲ್ಲಿ ಒನ್ ಡೇ ಔಟಿಂಗ್ ಈ ನಾಲ್ಕು ಸ್ಪರ್ಧಿಗಳು. ಸದ್ಯ ಮೀಟ್ ಆಗಿರುವ ಫೋಟೋಗಳನ್ನು ನಟಿ ಸಿರಿ ಅವರು ತಮ್ಮ ಇನ್​ಸ್ಟಾಗ್ರಾಮ್ ಖಾತೆಯಲ್ಲಿ ಶೇರ್ ಮಾಡಿಕೊಂಡಿದ್ದಾರೆ.

ಇನ್ನು, ಒನ್ ಡೇ ಔಟಿಂಗ್​ನಲ್ಲಿ ವರ್ತೂರು ಸಂತೋಷ್​ ಅವರ ತೋಟಕ್ಕೆ ಭೇಟಿ ನೀಡಿದ ಬಿಗ್​ಬಾಸ್​ ಸ್ಪರ್ಧಿಗಳು ಪ್ರಾಣಿ-ಪಕ್ಷಿಗಳ ಜೊತೆ ಸಮಯ ಕಳೆದಿದ್ದಾರೆ. ತೋಟದಲ್ಲಿದ್ದ ಹಣ್ಣುಗಳನ್ನು ಸವಿದು ಖುಷಿಪಟ್ಟಿದ್ದಾರೆ. ಸದ್ಯ ಇದೇ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್​ ಆಗುತ್ತಿವೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ವರ್ತೂರು ಸಂತೋಷ್​​ ತೋಟದಲ್ಲಿ ಮತ್ತೆ ಸೇರಿದ್ದ ಬಿಗ್​​ಬಾಸ್​ ಸ್ಪರ್ಧಿಗಳು.. ವಿಶೇಷವೇನು ಗೊತ್ತಾ?

https://newsfirstlive.com/wp-content/uploads/2024/05/bigg-boss4.jpg

    ಒನ್ ಡೇ ಔಟಿಂಗ್​ನಲ್ಲಿ ಪ್ರಾಣಿ-ಪಕ್ಷಿಗಳ ಜೊತೆ ಸಮಯ ಕಳೆದ ನಟಿ ಸಿರಿ

    ಸಖತ್​ ಬ್ಯುಸಿ ನಡುವೆಯೂ ಮತ್ತೆ ಒಬ್ಬರಿಗೊಬ್ಬರು ಭೇಟಿಯಾದ ದೊಡ್ಮನೆ ಮಂದಿ

    ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ ಬಿಗ್​ಬಾಸ್​ ಸ್ಪರ್ಧಿಗಳ ಫೋಟೋಸ್​

ಕನ್ನಡದ ಅತಿ ದೊಡ್ಡ ರಿಯಾಲಿಟಿ ಶೋ ಬಿಗ್​ಬಾಸ್​ ಸೀಸನ್​ 10ರ ಸ್ಪರ್ಧಿಗಳು ಒಂದಲ್ಲಾ ಒಂದು ವಿಚಾರಕ್ಕೆ ಸುದ್ದಿಯಲ್ಲಿ ಇರುತ್ತಾರೆ. ದೊಡ್ಮನೆಯಿಂದ ಹೊರ ಬಂದ ಕೂಡಲೇ ಸಖತ್​ ಬ್ಯುಸಿಯಾಗಿದ್ದಾರೆ. ಜೊತೆಗೆ ಆ ಬ್ಯುಸಿಯ ನಡುವೆಯೂ ಆಗಾಗ ಒಬ್ಬರಿಗೊಬ್ಬರು ಭೇಟಿಯಾಗುತ್ತಲೇ ಇರುತ್ತಾರೆ.

ಇದನ್ನೂ ಓದಿ: ನಿಶ್ಚಿತಾರ್ಥ ಮುಗಿಸಿ ಮನೆಗೆ ಹೋಗಿದ್ದ.. ವಾಪಸ್ ಬಂದು ಕತ್ತೇ ಕತ್ತರಿಸಿದ; ಅಷ್ಟಕ್ಕೂ ಗುಡ್ಡದಲ್ಲಿ ನಡೆದಿದ್ದೇನು?

ಅಲ್ಲದೇ ಪಾರ್ಟಿ, ಫ್ಯಾಮಿಲಿ ಫಂಕ್ಷನ್‌ನ್​ ಅಂತ ಅನೇಕ ಕಾರ್ಯಕ್ರಮಗಳಲ್ಲಿ ಒಟ್ಟಿಗೆ ಸೇರುತ್ತಾರೆ. ಇದೀಗ ಹಳ್ಳಿಕಾರ್​ ಒಡೆಯ ವರ್ತೂರು ಸಂತೋಷ್, ಸಿರಿ, ಅವಿನಾಶ್ ಶೆಟ್ಟಿ ಹಾಗೂ ತನಿಷಾ ಕುಪ್ಪಂಡ ಬಹುದಿನಗಳ ನಂತರ ಭೇಟಿಯಾಗಿದ್ದಾರೆ. ವರ್ತೂರಿನಲ್ಲಿ ಒನ್ ಡೇ ಔಟಿಂಗ್ ಈ ನಾಲ್ಕು ಸ್ಪರ್ಧಿಗಳು. ಸದ್ಯ ಮೀಟ್ ಆಗಿರುವ ಫೋಟೋಗಳನ್ನು ನಟಿ ಸಿರಿ ಅವರು ತಮ್ಮ ಇನ್​ಸ್ಟಾಗ್ರಾಮ್ ಖಾತೆಯಲ್ಲಿ ಶೇರ್ ಮಾಡಿಕೊಂಡಿದ್ದಾರೆ.

ಇನ್ನು, ಒನ್ ಡೇ ಔಟಿಂಗ್​ನಲ್ಲಿ ವರ್ತೂರು ಸಂತೋಷ್​ ಅವರ ತೋಟಕ್ಕೆ ಭೇಟಿ ನೀಡಿದ ಬಿಗ್​ಬಾಸ್​ ಸ್ಪರ್ಧಿಗಳು ಪ್ರಾಣಿ-ಪಕ್ಷಿಗಳ ಜೊತೆ ಸಮಯ ಕಳೆದಿದ್ದಾರೆ. ತೋಟದಲ್ಲಿದ್ದ ಹಣ್ಣುಗಳನ್ನು ಸವಿದು ಖುಷಿಪಟ್ಟಿದ್ದಾರೆ. ಸದ್ಯ ಇದೇ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್​ ಆಗುತ್ತಿವೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More