ಓವರ್ಟೇಕ್ ಮಾಡಲು ಹೋಗಿ ಮೈನ್ಸ್ ಲಾರಿಗೆ ಡಿಕ್ಕಿ
ತೋಟದ ಕೆಲಸ ಮುಗಿಸಿ ಮನೆಗೆ ವಾಪಸ್ಸಾಗುತ್ತಿದ್ದಾಗ ಅಪಘಾತ
ಮೈನ್ಸ್ ಲಾರಿ ಹರಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವು
ಚಿತ್ರದುರ್ಗ: ಮೈನ್ಸ್ ಲಾರಿ ಹರಿದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ದುರ್ಘಟನೆಯೊಂದು ಬೆಳಕಿಗೆ ಬಂದಿದೆ. ಹೊಳಲ್ಕೆರೆ ತಾಲೂಕಿನ ಮುತುಗದೂರು- ಚಿಕ್ಕಜಾಜೂರು ರೈಲು ನಿಲ್ದಾಣಗಳ ಮಧ್ಯೆ ಈ ಅಪಘಾತ ಸಂಭವಿಸಿದೆ.
ಲಾರಿ ಹರಿದು ಸಾವನ್ನಪ್ಪಿರುವ ವ್ಯಕ್ತಿಯನ್ನ ಮುತುಗದೂರು ಗ್ರಾಮದ ವಾಗೇಶ್(65) ಎಂದು ಗುರುತಿಸಲಾಗಿದೆ. ಓವರ್ಟೇಕ್ ಮಾಡಲು ಹೋಗಿ ಮೈನ್ಸ್ ಲಾರಿಗೆ ಡಿಕ್ಕಿ ಹೊಡೆದು ಬೈಕ್ ಸವಾರ ಸಾವನ್ನಪ್ಪಿದ್ದಾನೆ.
ಇದನ್ನೂ ಓದಿ: Kalki 2898AD ಟ್ರೇಲರ್ ನೋಡಿದ್ರಾ? ನಿಮಗಿದೆ 1 ಲಕ್ಷ ರೂಪಾಯಿ ಬಹುಮಾನ ಗೆಲ್ಲೋ ಅವಕಾಶ! ಮಿಸ್ ಮಾಡ್ಬೇಡಿ
ಮೈನ್ಸ್ ಲಾರಿ ಬೈಕ್ ಚಾಲಕನ ತಲೆಯ ಮೇಲೆ ಹರಿದಿದೆ. ತೋಟದ ಕೆಲಸ ಮುಗಿಸಿ ನಾಗೇಶ್ ಮನೆಗೆ ವಾಪಸ್ಸಾಗುತ್ತಿದ್ದ ವೇಳೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.
ಇದನ್ನೂ ಓದಿ: ದರ್ಶನ್ ಬೇಡ, ಡಿ ಬಾಸ್ ಬೇಡ.. ವಾಹನಕ್ಕೆ ಅಂಟಿಸಿರೋ ಸ್ಟಿಕ್ಕರ್ ಕಿತ್ತೆಸೆದ ಫ್ಯಾನ್ಸ್
ಸ್ಥಳಕ್ಕೆ ಚಿಕ್ಕಜಾಜೂರು ಪೊಲೀಸರ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಚಿಕ್ಕಜಾಜೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಓವರ್ಟೇಕ್ ಮಾಡಲು ಹೋಗಿ ಮೈನ್ಸ್ ಲಾರಿಗೆ ಡಿಕ್ಕಿ
ತೋಟದ ಕೆಲಸ ಮುಗಿಸಿ ಮನೆಗೆ ವಾಪಸ್ಸಾಗುತ್ತಿದ್ದಾಗ ಅಪಘಾತ
ಮೈನ್ಸ್ ಲಾರಿ ಹರಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವು
ಚಿತ್ರದುರ್ಗ: ಮೈನ್ಸ್ ಲಾರಿ ಹರಿದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ದುರ್ಘಟನೆಯೊಂದು ಬೆಳಕಿಗೆ ಬಂದಿದೆ. ಹೊಳಲ್ಕೆರೆ ತಾಲೂಕಿನ ಮುತುಗದೂರು- ಚಿಕ್ಕಜಾಜೂರು ರೈಲು ನಿಲ್ದಾಣಗಳ ಮಧ್ಯೆ ಈ ಅಪಘಾತ ಸಂಭವಿಸಿದೆ.
ಲಾರಿ ಹರಿದು ಸಾವನ್ನಪ್ಪಿರುವ ವ್ಯಕ್ತಿಯನ್ನ ಮುತುಗದೂರು ಗ್ರಾಮದ ವಾಗೇಶ್(65) ಎಂದು ಗುರುತಿಸಲಾಗಿದೆ. ಓವರ್ಟೇಕ್ ಮಾಡಲು ಹೋಗಿ ಮೈನ್ಸ್ ಲಾರಿಗೆ ಡಿಕ್ಕಿ ಹೊಡೆದು ಬೈಕ್ ಸವಾರ ಸಾವನ್ನಪ್ಪಿದ್ದಾನೆ.
ಇದನ್ನೂ ಓದಿ: Kalki 2898AD ಟ್ರೇಲರ್ ನೋಡಿದ್ರಾ? ನಿಮಗಿದೆ 1 ಲಕ್ಷ ರೂಪಾಯಿ ಬಹುಮಾನ ಗೆಲ್ಲೋ ಅವಕಾಶ! ಮಿಸ್ ಮಾಡ್ಬೇಡಿ
ಮೈನ್ಸ್ ಲಾರಿ ಬೈಕ್ ಚಾಲಕನ ತಲೆಯ ಮೇಲೆ ಹರಿದಿದೆ. ತೋಟದ ಕೆಲಸ ಮುಗಿಸಿ ನಾಗೇಶ್ ಮನೆಗೆ ವಾಪಸ್ಸಾಗುತ್ತಿದ್ದ ವೇಳೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.
ಇದನ್ನೂ ಓದಿ: ದರ್ಶನ್ ಬೇಡ, ಡಿ ಬಾಸ್ ಬೇಡ.. ವಾಹನಕ್ಕೆ ಅಂಟಿಸಿರೋ ಸ್ಟಿಕ್ಕರ್ ಕಿತ್ತೆಸೆದ ಫ್ಯಾನ್ಸ್
ಸ್ಥಳಕ್ಕೆ ಚಿಕ್ಕಜಾಜೂರು ಪೊಲೀಸರ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಚಿಕ್ಕಜಾಜೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ