ಲಾರಿಗೆ ಗುದ್ದಿದ ರಭಸಕ್ಕೆ ರಸ್ತೆಗೆ ಬಿದ್ದ ಬೈಕ್ ಸವಾರ
ಗಂಭೀರಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ ವ್ಯಕ್ತಿ
ರಸ್ತೆ ಬದಿ ನಿಲ್ಲಿಸಿದ್ದ ಲಾರಿ ಚಾಲಕನನ್ನು ವಶಕ್ಕೆ ಪಡೆದ ಪೊಲೀಸರು
ಚಿಕ್ಕೋಡಿ: ರಸ್ತೆ ಬದಿ ನಿಲ್ಲಿಸಿದ್ದ ಲಾರಿಗೆ ಡಿಕ್ಕಿ ಬೈಕ್ ಸವಾರನೋರ್ವ ಡಿಕ್ಕಿ ಹೊಡೆದ ಘಟನೆ ಹಿರೇಕೋಡಿ ಗ್ರಾಮದ ಬಳಿ ನಡೆದಿದೆ. ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಇದನ್ನೂ ಓದಿ: ‘ನನ್ನ ಜೀವನದಲ್ಲಿ ಆ ಇಬ್ಬರಿಗೆ ಮಾತ್ರ ಬಾಸ್ ಅಂತ ಕರೀತಿನಿ’; ಕಿಚ್ಚ ಸುದೀಪ್ ಹೇಳಿದ್ದು ಯಾರ ಬಗ್ಗೆ?
ಸಾವನ್ನಪ್ಪಿದ ಬೈಕ್ ಸವಾರನನ್ನು ಮಾರುತಿ ಬಾಳಪ್ಪ ಮಗದುಮ್ ಎಂದು ಗುರುತಿಸಲಾಗಿದೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದ ಯಕ್ಸಂಬಾ-ಚಿಕ್ಕೋಡಿ ರಸ್ತೆಯಲ್ಲಿ ನಡೆದ ಅಪಘಾತದಲ್ಲಿ ಮಾರುತಿ ಬಾಳಪ್ಪ ಕೊನೆಯುಸಿರೆಳೆದಿದ್ದಾನೆ.
ಇದನ್ನೂ ಓದಿ: ಡಿ ಗ್ಯಾಂಗ್ಗೆ ಭಾರೀ ಸಂಕಷ್ಟ.. ಪೊಲೀಸರ ಬಳಿಯಿದೆ ಮತ್ತೊಂದು ಬಲವಾದ ಸಾಕ್ಷಿ!
ಮಾರುತಿ ಬಾಳಪ್ಪ ಮಗದುಮ್ ಚಿಕ್ಕೋಡಿ ತಾಲೂಕಿನ ಉಮರಾಣಿ ಗ್ರಾಮದ ನಿವಾಸಿಯಾಗಿದ್ದಾನೆ. ಅತ್ತ ಲಾರಿ ಚಾಲಕ ಸಂಭಾಜಿ ವರೂಟೆ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಕುರಿತು ಚಿಕ್ಕೋಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಲಾರಿಗೆ ಗುದ್ದಿದ ರಭಸಕ್ಕೆ ರಸ್ತೆಗೆ ಬಿದ್ದ ಬೈಕ್ ಸವಾರ
ಗಂಭೀರಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ ವ್ಯಕ್ತಿ
ರಸ್ತೆ ಬದಿ ನಿಲ್ಲಿಸಿದ್ದ ಲಾರಿ ಚಾಲಕನನ್ನು ವಶಕ್ಕೆ ಪಡೆದ ಪೊಲೀಸರು
ಚಿಕ್ಕೋಡಿ: ರಸ್ತೆ ಬದಿ ನಿಲ್ಲಿಸಿದ್ದ ಲಾರಿಗೆ ಡಿಕ್ಕಿ ಬೈಕ್ ಸವಾರನೋರ್ವ ಡಿಕ್ಕಿ ಹೊಡೆದ ಘಟನೆ ಹಿರೇಕೋಡಿ ಗ್ರಾಮದ ಬಳಿ ನಡೆದಿದೆ. ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಇದನ್ನೂ ಓದಿ: ‘ನನ್ನ ಜೀವನದಲ್ಲಿ ಆ ಇಬ್ಬರಿಗೆ ಮಾತ್ರ ಬಾಸ್ ಅಂತ ಕರೀತಿನಿ’; ಕಿಚ್ಚ ಸುದೀಪ್ ಹೇಳಿದ್ದು ಯಾರ ಬಗ್ಗೆ?
ಸಾವನ್ನಪ್ಪಿದ ಬೈಕ್ ಸವಾರನನ್ನು ಮಾರುತಿ ಬಾಳಪ್ಪ ಮಗದುಮ್ ಎಂದು ಗುರುತಿಸಲಾಗಿದೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದ ಯಕ್ಸಂಬಾ-ಚಿಕ್ಕೋಡಿ ರಸ್ತೆಯಲ್ಲಿ ನಡೆದ ಅಪಘಾತದಲ್ಲಿ ಮಾರುತಿ ಬಾಳಪ್ಪ ಕೊನೆಯುಸಿರೆಳೆದಿದ್ದಾನೆ.
ಇದನ್ನೂ ಓದಿ: ಡಿ ಗ್ಯಾಂಗ್ಗೆ ಭಾರೀ ಸಂಕಷ್ಟ.. ಪೊಲೀಸರ ಬಳಿಯಿದೆ ಮತ್ತೊಂದು ಬಲವಾದ ಸಾಕ್ಷಿ!
ಮಾರುತಿ ಬಾಳಪ್ಪ ಮಗದುಮ್ ಚಿಕ್ಕೋಡಿ ತಾಲೂಕಿನ ಉಮರಾಣಿ ಗ್ರಾಮದ ನಿವಾಸಿಯಾಗಿದ್ದಾನೆ. ಅತ್ತ ಲಾರಿ ಚಾಲಕ ಸಂಭಾಜಿ ವರೂಟೆ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಕುರಿತು ಚಿಕ್ಕೋಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ