ಹಿಂದೂ ಸಂಘಟನೆಗಳಿಂದ ತೀವ್ರ ಖಂಡನೆ ವ್ಯಕ್ತವಾಗಿದೆ
ಬಿರಿಯಾನಿ ಅಂಗಡಿ ಮಾಲೀಕನ ವಿರುದ್ಧ ಕ್ರಮಕ್ಕೆ ಆಗ್ರಹ
ನಾಲ್ಕು ಪ್ಲೇಟ್ಗಳನ್ನು ವಶಕ್ಕೆ ಪಡೆದಿರುವ ಪೊಲೀಸರು
ಭಗವಾನ್ ಶ್ರೀರಾಮನ ಫೋಟೋ ಇರುವ ಪ್ಲೇಟ್ನಲ್ಲಿ ಬಿರಿಯಾನಿ ಬಡಿಸಿರುವ ಗಲಾಟೆ ದೆಹಲಿಯಲ್ಲಿ ಭುಗಿಲೆದ್ದಿದೆ. ಉತ್ತರ ದೆಹಲಿಯ ಜಹಂಗಿರ್ಪುರಿಯಲ್ಲಿರುವ ಬಿರಿಯಾನಿ ಮಾರಾಟಗಾರರೊಬ್ಬರು ರಾಮಭಕ್ತರ ಆಕ್ರೋಶಕ್ಕೆ ಕಾರಣರಾಗಿದ್ದಾರೆ.
ಶ್ರೀರಾಮನ ಫೋಟೋಗಳನ್ನು ಹೊಂದಿರುವ ಯೂಸ್ ಅಂಡ್ ಥ್ರೋ ಪ್ಲೇಟ್ನಲ್ಲಿ ಬಿರಿಯಾನಿ ಬಡಿಸಿದ್ದಾರೆ. ಈ ವಿಚಾರ ಹಿಂದೂ ಸಂಘಟನೆಗಳಿಗೆ ಗೊತ್ತಾಗುತ್ತಿದ್ದಂತೆಯೇ ಬಿರಿಯಾನಿ ಅಂಗಡಿಗೆ ನುಗ್ಗಿ ಗಲಾಟೆ ಮಾಡಿದ್ದಾರೆ.
ಇದನ್ನೂ ಓದಿ:ಚುನಾವಣೆ.. ಝಣ ಝಣ ಕಾಂಚಾಣ.. ಈತನ ಅಂಗಿ ಒಳಗೆ ಇತ್ತು 14 ಲಕ್ಷ ಹಣ..!
ಮೊದಲು ಇದನ್ನು ಕೆಲವು ಗ್ರಾಹಕರು ಗಮನಿಸಿದ್ದಾರೆ. ನಂತರ ಹಿಂದೂ ಸಂಘಟನೆಗಳಿಗೆ ಮಾಹಿತಿ ನೀಡಿದ್ದಾರೆ. ಹಿಂದೂ ಕಾರ್ಯಕರ್ತರು ಸ್ಥಳಕ್ಕೆ ಬಂದು ನೋಡಿದಾಗ, ಪ್ಲೇಟ್ಗಳನ್ನು ಬಳಸಿ ಕಸದ ತೊಟ್ಟಿಗೆ ಬಿಸಾಡಿರೋದು ಪತ್ತೆಯಾಗಿದೆ. ಸ್ಥಳಕ್ಕೆ ಬಂದ ಪೊಲೀಸರು ಶ್ರೀರಾಮನ ಫೋಟೋ ಇರುವ ನಾಲ್ಕು ಪ್ಲೇಟ್ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಹೆಚ್ಚಿನ ತನಿಖೆಯನ್ನು ಮುಂದುವರಿಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಹಿಂದೂ ಸಂಘಟನೆಗಳಿಂದ ತೀವ್ರ ಖಂಡನೆ ವ್ಯಕ್ತವಾಗಿದೆ
ಬಿರಿಯಾನಿ ಅಂಗಡಿ ಮಾಲೀಕನ ವಿರುದ್ಧ ಕ್ರಮಕ್ಕೆ ಆಗ್ರಹ
ನಾಲ್ಕು ಪ್ಲೇಟ್ಗಳನ್ನು ವಶಕ್ಕೆ ಪಡೆದಿರುವ ಪೊಲೀಸರು
ಭಗವಾನ್ ಶ್ರೀರಾಮನ ಫೋಟೋ ಇರುವ ಪ್ಲೇಟ್ನಲ್ಲಿ ಬಿರಿಯಾನಿ ಬಡಿಸಿರುವ ಗಲಾಟೆ ದೆಹಲಿಯಲ್ಲಿ ಭುಗಿಲೆದ್ದಿದೆ. ಉತ್ತರ ದೆಹಲಿಯ ಜಹಂಗಿರ್ಪುರಿಯಲ್ಲಿರುವ ಬಿರಿಯಾನಿ ಮಾರಾಟಗಾರರೊಬ್ಬರು ರಾಮಭಕ್ತರ ಆಕ್ರೋಶಕ್ಕೆ ಕಾರಣರಾಗಿದ್ದಾರೆ.
ಶ್ರೀರಾಮನ ಫೋಟೋಗಳನ್ನು ಹೊಂದಿರುವ ಯೂಸ್ ಅಂಡ್ ಥ್ರೋ ಪ್ಲೇಟ್ನಲ್ಲಿ ಬಿರಿಯಾನಿ ಬಡಿಸಿದ್ದಾರೆ. ಈ ವಿಚಾರ ಹಿಂದೂ ಸಂಘಟನೆಗಳಿಗೆ ಗೊತ್ತಾಗುತ್ತಿದ್ದಂತೆಯೇ ಬಿರಿಯಾನಿ ಅಂಗಡಿಗೆ ನುಗ್ಗಿ ಗಲಾಟೆ ಮಾಡಿದ್ದಾರೆ.
ಇದನ್ನೂ ಓದಿ:ಚುನಾವಣೆ.. ಝಣ ಝಣ ಕಾಂಚಾಣ.. ಈತನ ಅಂಗಿ ಒಳಗೆ ಇತ್ತು 14 ಲಕ್ಷ ಹಣ..!
ಮೊದಲು ಇದನ್ನು ಕೆಲವು ಗ್ರಾಹಕರು ಗಮನಿಸಿದ್ದಾರೆ. ನಂತರ ಹಿಂದೂ ಸಂಘಟನೆಗಳಿಗೆ ಮಾಹಿತಿ ನೀಡಿದ್ದಾರೆ. ಹಿಂದೂ ಕಾರ್ಯಕರ್ತರು ಸ್ಥಳಕ್ಕೆ ಬಂದು ನೋಡಿದಾಗ, ಪ್ಲೇಟ್ಗಳನ್ನು ಬಳಸಿ ಕಸದ ತೊಟ್ಟಿಗೆ ಬಿಸಾಡಿರೋದು ಪತ್ತೆಯಾಗಿದೆ. ಸ್ಥಳಕ್ಕೆ ಬಂದ ಪೊಲೀಸರು ಶ್ರೀರಾಮನ ಫೋಟೋ ಇರುವ ನಾಲ್ಕು ಪ್ಲೇಟ್ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಹೆಚ್ಚಿನ ತನಿಖೆಯನ್ನು ಮುಂದುವರಿಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ