newsfirstkannada.com

BREAKING: ಕರ್ನಾಟಕದ 20 ಕ್ಷೇತ್ರಗಳಿಗೆ ಬಿಜೆಪಿ ಟಿಕೆಟ್​​ ಘೋಷಣೆ; ಮೈಸೂರಿನಿಂದ ಯದುವೀರ್​​ ಕಣಕ್ಕೆ!

Share :

Published March 13, 2024 at 7:16pm

Update March 13, 2024 at 7:37pm

    ಇಡೀ ದೇಶಾದ್ಯಂತ 2024ರ ಲೋಕಸಭಾ ಚುನಾವಣೆ ಕಾವು

    ಕರ್ನಾಕಟದ 20 ಲೋಕಸಭಾ ಕ್ಷೇತ್ರಗಳಿಗೆ ಬಿಜೆಪಿ ಟಿಕೆಟ್​ ಘೋಷಣೆ

    ಮೈಸೂರಿನಿಂದ ಯದುವೀರ್​ ಒಡೆಯರ್​ಗೆ ಮಣೆ ಹಾಕಿದ ಬಿಜೆಪಿ!

ಬೆಂಗಳೂರು: ಇಡೀ ದೇಶಾದ್ಯಂತ 2024ರ ಲೋಕಸಭಾ ಚುನಾವಣೆ ಕಾವು ಜೋರಾಗಿದೆ. ಅದರಲ್ಲೂ ಕರ್ನಾಟಕದಲ್ಲಂತೂ ಕಾಂಗ್ರೆಸ್​ ಸೋಲಿಸಲು ಈ ಬಾರಿ ಜೆಡಿಎಸ್​​, ಬಿಜೆಪಿ ಮೈತ್ರಿ ಮಾಡಿಕೊಂಡಿದೆ. ಬಿಜೆಪಿ ಹೈಕಮಾಂಡ್​​ ಕೊನೆಗೂ ಅಳೆದು ತೂಗಿ ತನ್ನ 2ನೇ ಪಟ್ಟಿ ರಿಲೀಸ್​​ ಮಾಡಿದೆ.

ಕರ್ನಾಟಕದ 20 ಲೋಕಸಭಾ ಕ್ಷೇತ್ರಗಳಿಗೆ ಬಿಜೆಪಿ ಟಿಕೆಟ್​ ಅನೌನ್ಸ್​ ಮಾಡಿದೆ. ಮೈಸೂರಿನಿಂದ ಯದುವೀರ್​​ ಒಡೆಯರ್​ಗೆ ಮಣೆ ಹಾಕಿದ್ದು, ಬೆಂಗಳೂರು ಗ್ರಾಮಾಂತರದಿಂದ ಡಾ. ಸಿಎನ್​ ಮಂಜುನಾಥ್​ ಅವರನ್ನು ಕಣಕ್ಕಿಳಿಸಲಾಗುತ್ತಿದೆ. ನಿರೀಕ್ಷೆಯಂತೆ ಸಂಸದ ಪ್ರತಾಪ್​ ಸಿಂಹಗೆ ಈ ಬಾರಿ ಟಿಕೆಟ್​ ಮಿಸ್​​ ಮಾಡಲಾಗಿದೆ.

ಬಿಜೆಪಿ ಟಿಕೆಟ್​ ಲಿಸ್ಟ್​ ಹೀಗಿದೆ!

ಚಿಕ್ಕೋಡಿ – ಅಣ್ಣಾಸಾಹೇಬ್ ಶಂಕರ್ ಜೊಲ್ಲೆ
ಬಾಗಲಕೋಟೆ – ಪಿ.ಸಿ ಗದ್ದಿಗೌಡರ್
ವಿಜಯಪುರ – ರಮೇಶ್ ಜಿಗಜಿಣಗಿ
ಬೀದರ್ – ಭಗವಂತ್ ಖೂಬ
ಕೊಪ್ಪಳ – ಡಾ. ಬಸವರಾಜ್
ಬಳ್ಳಾರಿ – ಶ್ರೀರಾಮುಲು
ಹಾವೇರಿ – ಬಸವರಾಜ ಬೊಮ್ಮಾಯಿ
ಧಾರವಾಡ – ಪ್ರಹ್ಲಾದ್ ಜೋಷಿ
ದಾವಣಗೆರೆ – ಗಾಯತ್ರಿ ಸಿದ್ದೇಶ್ವರ್
ಶಿವಮೊಗ್ಗ – ಬಿ.ವೈ ರಾಘವೇಂದ್ರ
ಉಡುಪಿ ಚಿಕ್ಕಮಗಳೂರು – ಕೋಟಾ ಶ್ರೀನಿವಾಸ್ ಪೂಜಾರಿ
ದಕ್ಷಿಣ ಕನ್ನಡ – ಬ್ರಿಜೇಶ್ ಚೌಟ
ತುಮಕೂರು – ವಿ. ಸೋಮಣ್ಣ
ಮೈಸೂರು – ಯದುವೀರ್ ಕೃಷ್ಣದತ್ತ ಒಡೆಯರ್
ಚಾಮರಾಜನಗರ – ಎಸ್‌. ಬಾಲರಾಜ್
ಬೆೆಂಗಳೂರು ಗ್ರಾಮಾಂತರ – ಡಾ.ಸಿ.ಎನ್ ಮಂಜುನಾಥ್
ಬೆಂಗಳೂರು ಉತ್ತರ – ಶೋಭಾ ಕರಂದ್ಲಾಜೆ
ಬೆಂಗಳೂರು ಕೇಂದ್ರ – ಪಿ.ಸಿ ಮೋಹನ್
ಬೆಂಗಳೂರು ದಕ್ಷಿಣ – ತೇಜಸ್ವಿ ಸೂರ್ಯ
ಕಲಬುರಗಿ – ಉಮೇಶ್ ಯಾದವ್

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

BREAKING: ಕರ್ನಾಟಕದ 20 ಕ್ಷೇತ್ರಗಳಿಗೆ ಬಿಜೆಪಿ ಟಿಕೆಟ್​​ ಘೋಷಣೆ; ಮೈಸೂರಿನಿಂದ ಯದುವೀರ್​​ ಕಣಕ್ಕೆ!

https://newsfirstlive.com/wp-content/uploads/2024/03/yadu-sri-1.jpg

    ಇಡೀ ದೇಶಾದ್ಯಂತ 2024ರ ಲೋಕಸಭಾ ಚುನಾವಣೆ ಕಾವು

    ಕರ್ನಾಕಟದ 20 ಲೋಕಸಭಾ ಕ್ಷೇತ್ರಗಳಿಗೆ ಬಿಜೆಪಿ ಟಿಕೆಟ್​ ಘೋಷಣೆ

    ಮೈಸೂರಿನಿಂದ ಯದುವೀರ್​ ಒಡೆಯರ್​ಗೆ ಮಣೆ ಹಾಕಿದ ಬಿಜೆಪಿ!

ಬೆಂಗಳೂರು: ಇಡೀ ದೇಶಾದ್ಯಂತ 2024ರ ಲೋಕಸಭಾ ಚುನಾವಣೆ ಕಾವು ಜೋರಾಗಿದೆ. ಅದರಲ್ಲೂ ಕರ್ನಾಟಕದಲ್ಲಂತೂ ಕಾಂಗ್ರೆಸ್​ ಸೋಲಿಸಲು ಈ ಬಾರಿ ಜೆಡಿಎಸ್​​, ಬಿಜೆಪಿ ಮೈತ್ರಿ ಮಾಡಿಕೊಂಡಿದೆ. ಬಿಜೆಪಿ ಹೈಕಮಾಂಡ್​​ ಕೊನೆಗೂ ಅಳೆದು ತೂಗಿ ತನ್ನ 2ನೇ ಪಟ್ಟಿ ರಿಲೀಸ್​​ ಮಾಡಿದೆ.

ಕರ್ನಾಟಕದ 20 ಲೋಕಸಭಾ ಕ್ಷೇತ್ರಗಳಿಗೆ ಬಿಜೆಪಿ ಟಿಕೆಟ್​ ಅನೌನ್ಸ್​ ಮಾಡಿದೆ. ಮೈಸೂರಿನಿಂದ ಯದುವೀರ್​​ ಒಡೆಯರ್​ಗೆ ಮಣೆ ಹಾಕಿದ್ದು, ಬೆಂಗಳೂರು ಗ್ರಾಮಾಂತರದಿಂದ ಡಾ. ಸಿಎನ್​ ಮಂಜುನಾಥ್​ ಅವರನ್ನು ಕಣಕ್ಕಿಳಿಸಲಾಗುತ್ತಿದೆ. ನಿರೀಕ್ಷೆಯಂತೆ ಸಂಸದ ಪ್ರತಾಪ್​ ಸಿಂಹಗೆ ಈ ಬಾರಿ ಟಿಕೆಟ್​ ಮಿಸ್​​ ಮಾಡಲಾಗಿದೆ.

ಬಿಜೆಪಿ ಟಿಕೆಟ್​ ಲಿಸ್ಟ್​ ಹೀಗಿದೆ!

ಚಿಕ್ಕೋಡಿ – ಅಣ್ಣಾಸಾಹೇಬ್ ಶಂಕರ್ ಜೊಲ್ಲೆ
ಬಾಗಲಕೋಟೆ – ಪಿ.ಸಿ ಗದ್ದಿಗೌಡರ್
ವಿಜಯಪುರ – ರಮೇಶ್ ಜಿಗಜಿಣಗಿ
ಬೀದರ್ – ಭಗವಂತ್ ಖೂಬ
ಕೊಪ್ಪಳ – ಡಾ. ಬಸವರಾಜ್
ಬಳ್ಳಾರಿ – ಶ್ರೀರಾಮುಲು
ಹಾವೇರಿ – ಬಸವರಾಜ ಬೊಮ್ಮಾಯಿ
ಧಾರವಾಡ – ಪ್ರಹ್ಲಾದ್ ಜೋಷಿ
ದಾವಣಗೆರೆ – ಗಾಯತ್ರಿ ಸಿದ್ದೇಶ್ವರ್
ಶಿವಮೊಗ್ಗ – ಬಿ.ವೈ ರಾಘವೇಂದ್ರ
ಉಡುಪಿ ಚಿಕ್ಕಮಗಳೂರು – ಕೋಟಾ ಶ್ರೀನಿವಾಸ್ ಪೂಜಾರಿ
ದಕ್ಷಿಣ ಕನ್ನಡ – ಬ್ರಿಜೇಶ್ ಚೌಟ
ತುಮಕೂರು – ವಿ. ಸೋಮಣ್ಣ
ಮೈಸೂರು – ಯದುವೀರ್ ಕೃಷ್ಣದತ್ತ ಒಡೆಯರ್
ಚಾಮರಾಜನಗರ – ಎಸ್‌. ಬಾಲರಾಜ್
ಬೆೆಂಗಳೂರು ಗ್ರಾಮಾಂತರ – ಡಾ.ಸಿ.ಎನ್ ಮಂಜುನಾಥ್
ಬೆಂಗಳೂರು ಉತ್ತರ – ಶೋಭಾ ಕರಂದ್ಲಾಜೆ
ಬೆಂಗಳೂರು ಕೇಂದ್ರ – ಪಿ.ಸಿ ಮೋಹನ್
ಬೆಂಗಳೂರು ದಕ್ಷಿಣ – ತೇಜಸ್ವಿ ಸೂರ್ಯ
ಕಲಬುರಗಿ – ಉಮೇಶ್ ಯಾದವ್

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More