ಸಚಿವರಾಗದ ಅತೃಪ್ತ ಆತ್ಮಗಳು ಕಾಂಗ್ರೆಸ್ ನಲ್ಲಿ ಇವೆ
ಕಾಂಗ್ರೆಸ್ನಲ್ಲಿ 50ಕ್ಕೂ ಹೆಚ್ಚು ಶಾಸಕರು ಅಸಮಾಧಾನದಲ್ಲಿದ್ದಾರೆ
ಲೋಕಸಭಾ ಚುನಾವಣೆಯಲ್ಲಿ 25 ಕ್ಕಿಂತ ಅಧಿಕ ಸ್ಥಾನ ಗೆಲ್ಲುತ್ತೇವೆ
ಲೋಕಸಭೆ ಚುನಾವಣೆಯ ನಂತರ ರಾಜ್ಯ ಸರ್ಕಾರ ಡಮಾರ್ ಅನ್ನುತ್ತೆ ಅಂತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಾಂಗ್ರೆಸ್ ಬಗ್ಗೆ ಭವಿಷ್ಯ ನುಡಿದಿದ್ದಾರೆ. ಕೊಪ್ಪಳದಲ್ಲಿ ಮಾತನಾಡಿದ ಶಾಸಕ ಅವರು, ಕಾಂಗ್ರೆಸ್ ನಲ್ಲಿ ಅಸಮಾಧಾನ ಹೊಗೆಯಾಡುತ್ತಿದೆ. ಹಿರಿಯ ಶಾಸಕರಿಗೆ ಗೌರವ ಸಿಗುತ್ತಿಲ್ಲವೆಂದು ಹಲವರು ಅಸಮಾಧಾನಗೊಂಡಿದ್ದಾರೆ. ಮೂರು ತಿಂಗಳಲ್ಲಿ ಕಾಂಗ್ರೆಸ್ ಹಣೆ ಬರಹ ಹೀಗಿದೆ ಎಂದು ಹೇಳಿದ್ದಾರೆ.
ಬಳಿಕ ಮಾತನಾಡಿದ ಬಸನಗೌಡ ಪಾಟೀಲ್ ಯತ್ನಾಳ್, ಸಚಿವರಾಗದ ಅತೃಪ್ತ ಆತ್ಮಗಳು ಕಾಂಗ್ರೆಸ್ ನಲ್ಲಿ ಇವೆ. ಈ ಅತೃಪ್ತರ ಆತ್ಮಗಳು ಏನು ಮಾಡುತ್ತಾರೊ ನೋಡೊಣ. ಸದ್ಯದ ಸ್ಥಿತಿ ನೋಡಿದರೆ ಕಾಂಗ್ರೆಸ್ ನಲ್ಲಿ 50ಕ್ಕೂ ಹೆಚ್ಚು ಶಾಸಕರು ಅಸಮಾಧಾನದಲ್ಲಿದ್ದಾರೆ ಅನ್ಸುತ್ತೆ ಎಂದಿದ್ದಾರೆ.
ಇನ್ನೂ ನಮ್ಮ ಬಿಜೆಪಿ ಪಕ್ಷದ ಮುಖಂಡರು ಯಾರೂ ಹೋಗಲ್ಲ. ತಮ್ಮ ಪಕ್ಷದಲ್ಲಿ ಶಾಸಕರ ಹೆದರಿಸಲು ಈ ರೀತಿ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ 25 ಕ್ಕಿಂತ ಅಧಿಕ ಸ್ಥಾನ ಗೆಲ್ಲುತ್ತೇವೆ ಅಂತ ಯತ್ನಾಳ್ ಭರವಸೆ ನುಡಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಸಚಿವರಾಗದ ಅತೃಪ್ತ ಆತ್ಮಗಳು ಕಾಂಗ್ರೆಸ್ ನಲ್ಲಿ ಇವೆ
ಕಾಂಗ್ರೆಸ್ನಲ್ಲಿ 50ಕ್ಕೂ ಹೆಚ್ಚು ಶಾಸಕರು ಅಸಮಾಧಾನದಲ್ಲಿದ್ದಾರೆ
ಲೋಕಸಭಾ ಚುನಾವಣೆಯಲ್ಲಿ 25 ಕ್ಕಿಂತ ಅಧಿಕ ಸ್ಥಾನ ಗೆಲ್ಲುತ್ತೇವೆ
ಲೋಕಸಭೆ ಚುನಾವಣೆಯ ನಂತರ ರಾಜ್ಯ ಸರ್ಕಾರ ಡಮಾರ್ ಅನ್ನುತ್ತೆ ಅಂತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಾಂಗ್ರೆಸ್ ಬಗ್ಗೆ ಭವಿಷ್ಯ ನುಡಿದಿದ್ದಾರೆ. ಕೊಪ್ಪಳದಲ್ಲಿ ಮಾತನಾಡಿದ ಶಾಸಕ ಅವರು, ಕಾಂಗ್ರೆಸ್ ನಲ್ಲಿ ಅಸಮಾಧಾನ ಹೊಗೆಯಾಡುತ್ತಿದೆ. ಹಿರಿಯ ಶಾಸಕರಿಗೆ ಗೌರವ ಸಿಗುತ್ತಿಲ್ಲವೆಂದು ಹಲವರು ಅಸಮಾಧಾನಗೊಂಡಿದ್ದಾರೆ. ಮೂರು ತಿಂಗಳಲ್ಲಿ ಕಾಂಗ್ರೆಸ್ ಹಣೆ ಬರಹ ಹೀಗಿದೆ ಎಂದು ಹೇಳಿದ್ದಾರೆ.
ಬಳಿಕ ಮಾತನಾಡಿದ ಬಸನಗೌಡ ಪಾಟೀಲ್ ಯತ್ನಾಳ್, ಸಚಿವರಾಗದ ಅತೃಪ್ತ ಆತ್ಮಗಳು ಕಾಂಗ್ರೆಸ್ ನಲ್ಲಿ ಇವೆ. ಈ ಅತೃಪ್ತರ ಆತ್ಮಗಳು ಏನು ಮಾಡುತ್ತಾರೊ ನೋಡೊಣ. ಸದ್ಯದ ಸ್ಥಿತಿ ನೋಡಿದರೆ ಕಾಂಗ್ರೆಸ್ ನಲ್ಲಿ 50ಕ್ಕೂ ಹೆಚ್ಚು ಶಾಸಕರು ಅಸಮಾಧಾನದಲ್ಲಿದ್ದಾರೆ ಅನ್ಸುತ್ತೆ ಎಂದಿದ್ದಾರೆ.
ಇನ್ನೂ ನಮ್ಮ ಬಿಜೆಪಿ ಪಕ್ಷದ ಮುಖಂಡರು ಯಾರೂ ಹೋಗಲ್ಲ. ತಮ್ಮ ಪಕ್ಷದಲ್ಲಿ ಶಾಸಕರ ಹೆದರಿಸಲು ಈ ರೀತಿ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ 25 ಕ್ಕಿಂತ ಅಧಿಕ ಸ್ಥಾನ ಗೆಲ್ಲುತ್ತೇವೆ ಅಂತ ಯತ್ನಾಳ್ ಭರವಸೆ ನುಡಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ